AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರಿಗೆ ಪಾವತಿಸದ 6 ಐಷಾರಾಮಿ ಬಸ್‌ಗಳು ಜಪ್ತಿ, ನಂಜನಗೂಡು RTO ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ

ಪಂಚಲಿಂಗೇಶ್ವರ ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ 6 ಐಷಾರಾಮಿ ಬಸ್‌ಗಳನ್ನು ಜಪ್ತಿ ಮಾಡಿದ್ದಾರೆ. ಬಸ್‌ಗಳನ್ನು ನಂಜನಗೂಡು ಸಂಚಾರಿ ಠಾಣೆ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತೆರಿಗೆ ಪಾವತಿಸದ 6 ಐಷಾರಾಮಿ ಬಸ್‌ಗಳು ಜಪ್ತಿ, ನಂಜನಗೂಡು RTO ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ
ತೆರಿಗೆ ಪಾವತಿಸದ 6 ಐಷಾರಾಮಿ ಬಸ್‌ಗಳು ಜಪ್ತಿ
TV9 Web
| Edited By: |

Updated on:Jul 29, 2021 | 10:09 AM

Share

ಮೈಸೂರು: ಜಿಲ್ಲೆಯ ನಂಜನಗೂಡು RTO ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ತೆರಿಗೆ ಪಾವತಿಸದ ಪಂಚಲಿಂಗೇಶ್ವರ ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ 6 ಐಷಾರಾಮಿ ಬಸ್‌ಗಳನ್ನು ಜಪ್ತಿ ಮಾಡಿದ್ದಾರೆ. ಬಸ್‌ಗಳನ್ನು ನಂಜನಗೂಡು ಸಂಚಾರಿ ಠಾಣೆ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. 5 ವರ್ಷಗಳಿಂದ ತೆರಿಗೆ ಪಾವತಿಸದೆ ವಂಚಿಸಿದ ಆರೋಪ ಕೇಳಿ ಬಂದಿದೆ.

ಸೀಜ್ ಆದ ಬಸ್ಗಳು ನಂಜನಗೂಡು ಪಟ್ಟಣದ ಕೈಗಾರಿಕಾ ಪ್ರದೇಶದ ಜುಬಿಲಿಯಂಟ್ ಕಾರ್ಖಾನೆಯ ಕಾರ್ಮಿಕರ ಸೇವೆಗಾಗಿ ಬಳಸುತ್ತಿದ್ದ ಬಸ್ಸುಗಳು. ಕಳೆದ 5 ವರ್ಷಗಳಿಂದಲೂ ಜುಬಿಲಿಯಂಟ್ ಕಾರ್ಖಾನೆಯ ಕಾರ್ಮಿಕರನ್ನ ಸಾಗಿಸಲು ಬಳಸಲಾಗುತ್ತಿತ್ತು. 5 ವರ್ಷಗಳಿಂದಲೂ ಸರ್ಕಾರಕ್ಕೆ ತೆರಿಗೆ ಹಣ ಮತ್ತು ವಿಮೆ ಪಾವತಿಸಿರಲಿಲ್ಲ. ಈ ಕುರಿತಂತೆ ಮೈಸೂರಿನ ಆರ್ಟಿಒ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. ದೂರಿನ ಆಧಾರದ ಮೇಲೆ ದಾಖಲೆ ಪರಿಶೀಲನೆ ಮಾಡಿದಾಗ ತೆರಿಗೆ ಹಾಗೂ ವಿಮೆ ಪಾವತಿಸದಿರುವುದು ಖಚಿತವಾಗಿದೆ.

ಒಟ್ಟು 14 ಬಸ್ಸುಗಳನ್ನ ಮಾಲೀಕ ಬಳಸುತ್ತಿದ್ದ. ಜುಬಿಲಿಯಂಟ್ ಕಾರ್ಖಾನೆಯ ಕಾರ್ಮಿಕರ ಜೀವದ ಜೊತೆ ಚೆಲ್ಲಾಟ ವಾಡಿರುವ ಎಸ್ಪಿಎಲ್ ಏಜೆನ್ಸಿಯ ಬಸ್ ಮಾಲೀಕನ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆಗ್ರಹಿಸಿದ್ದಾರೆ.

RTO Officers seized buses

ತೆರಿಗೆ ಪಾವತಿಸದ 6 ಐಷಾರಾಮಿ ಬಸ್‌ಗಳು ಜಪ್ತಿ

ಇದನ್ನೂ ಓದಿ: ಮಟನ್ ತರಲು‌ ನಡೆದು ಹೋಗುತ್ತಿದ್ದ ವೃದ್ಧೆಯ ಕೊರಳಿಂದ ಚಿನ್ನದ ಸರ ಎಗರಿಸಿದ ಖದೀಮರು

Published On - 9:54 am, Thu, 29 July 21

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ