AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆ ಬರೆಯುವಾಗ ಎಸ್ಎಸ್ಎಲ್​ಸಿ ವಿದ್ಯಾರ್ಥಿನಿ ಸಾವು ಪ್ರಕರಣ; ಅನುಶ್ರೀ ಕುಟುಂಬಕ್ಕೆ ನೆರವಾಗಲು ಮೈಸೂರಿನಲ್ಲಿ ಪಾದಯಾತ್ರೆ

ಮಾರ್ಚ್ 28ಕ್ಕೆ ಪರೀಕ್ಷಾ ಕೊಠಡಿಯಲ್ಲಿ ಬಿದ್ದು ಮೃತಪಟ್ಟ ಅನುಶ್ರೀ ಕುಟುಂಬಕ್ಕೆ ಶಿಕ್ಷಣ ಇಲಾಖೆ ಒಂದು ಲಕ್ಷ ಪರಿಹಾರ ನೀಡಿದೆ. ಡಿಡಿಪಿಐ ರಾಮಚಂದ್ರರಾಜೇ ಅರಸ್ ಅವರು ವಿದ್ಯಾರ್ಥಿನಿ ಕುಟುಂಬಕ್ಕೆ ಒಂದು ಲಕ್ಷ ಚೆಕ್ ವಿತರಣೆ ಮಾಡಿದ್ದಾರೆ.

ಪರೀಕ್ಷೆ ಬರೆಯುವಾಗ ಎಸ್ಎಸ್ಎಲ್​ಸಿ ವಿದ್ಯಾರ್ಥಿನಿ ಸಾವು ಪ್ರಕರಣ; ಅನುಶ್ರೀ ಕುಟುಂಬಕ್ಕೆ ನೆರವಾಗಲು ಮೈಸೂರಿನಲ್ಲಿ ಪಾದಯಾತ್ರೆ
ದೇಣಿಗೆ ಹಣ ಸಂಗ್ರಹಿಸಿದ್ದಾರೆ.
TV9 Web
| Edited By: sandhya thejappa|

Updated on: Apr 07, 2022 | 8:51 AM

Share

ಮೈಸೂರು: ಪರೀಕ್ಷೆ ಬರೆಯುವಾಗ ಮೃತಪಟ್ಟ ಎಸ್ಎಸ್ಎಲ್​ಸಿ (SSLC) ವಿದ್ಯಾರ್ಥಿನಿ ಅನುಶ್ರೀ ಕುಟುಂಬಕ್ಕೆ ನೆರವಾಗಲು ಪಾದಯಾತ್ರೆ (Padayathre) ಮಾಡಿದ್ದಾರೆ. ಪರೀಕ್ಷೆ ಬರೆಯುವಾಗ ಗೊಂದಲ ಶಾಕ್​ನಿಂದ ಅನುಶ್ರೀ ಮೃತಪಟ್ಟಿದ್ದಳು. ಸೇವಾಶ್ರಯ ಫೌಂಡೇಶನ್ ಸದಸ್ಯರು ಹಾಗೂ ವಿದ್ಯಾರ್ಥಿಗಳು ಪಾದಯಾತ್ರೆ ನಡೆಸಿ ಅನುಶ್ರೀ ಕುಟುಂಬಕ್ಕೆ ದೇಣಿಗೆ ಸಂಗ್ರಹ ಮಾಡಿದ್ದಾರೆ. ನರಸೀಪುರದಿಂದ ಅಕ್ಕೂರು ಗ್ರಾಮದವರೆಗೂ ಪಾದಯಾತ್ರೆ ನಡೆಸಿದ್ದಾರೆ. ಪಾದಯಾತ್ರೆಯಲ್ಲಿ ಟಿ ನರಸೀಪುರ ಸಣ್ಣ ವ್ಯಾಪಾರಿಗಳು ಧನ ಸಹಾಯ ಮಾಡಿದ್ದಾರೆ. ಸಂಗ್ರಹವಾದ ಹಣವನ್ನು ಫೌಂಡೇಶನ್ ಅನುಶ್ರೀ ಕುಟುಂಬಕ್ಕೆ ನೀಡಿದೆ.

ಮಾರ್ಚ್ 28ಕ್ಕೆ ಪರೀಕ್ಷಾ ಕೊಠಡಿಯಲ್ಲಿ ಬಿದ್ದು ಮೃತಪಟ್ಟ ಅನುಶ್ರೀ ಕುಟುಂಬಕ್ಕೆ ಶಿಕ್ಷಣ ಇಲಾಖೆ ಒಂದು ಲಕ್ಷ ಪರಿಹಾರ ನೀಡಿದೆ. ಡಿಡಿಪಿಐ ರಾಮಚಂದ್ರರಾಜೇ ಅರಸ್ ಅವರು ವಿದ್ಯಾರ್ಥಿನಿ ಕುಟುಂಬಕ್ಕೆ ಒಂದು ಲಕ್ಷ ಚೆಕ್ ವಿತರಣೆ ಮಾಡಿದ್ದಾರೆ.

ಪರೀಕ್ಷಾ ಕೇಂದ್ರದಲ್ಲಿ ಕುಳಿತಿದ್ದ ಅನುಶ್ರೀಯನ್ನು 15 ನಿಮಿಷ ಬಳಿಕ ಬೇರೆ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಈ ವೇಳೆ ಆಘಾತದಿಂದ ಕುಸಿದು ಬಿದ್ದಿದ್ದಳು. ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಳು. ಈಕೆ ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.

ಇದನ್ನೂ ಓದಿ

Agnipath Entry: ಕೆಲವೇ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಅಗ್ನಿಪಥ್​ ಯೋಜನೆ ಘೋಷಣೆ; ದೇಶಸೇವೆಯ ಬಯಕೆ ಇರುವವರಿಗೆ ಸುವರ್ಣಾವಕಾಶ !

Chanakya Niti: ನಾವು ಬಯಸಿದರೆ ನಾಯಿಯಿಂದಲೂ ಬಹಳಷ್ಟು ಕಲಿಯಬಹುದು, ನಾಯಿಯ 4 ವಿಶೇಷ ಗುಣಗಳಿವು- ಚಾಣಕ್ಯ ನೀತಿ

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ