AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆ ಬರೆಯುವಾಗ ಎಸ್ಎಸ್ಎಲ್​ಸಿ ವಿದ್ಯಾರ್ಥಿನಿ ಸಾವು ಪ್ರಕರಣ; ಅನುಶ್ರೀ ಕುಟುಂಬಕ್ಕೆ ನೆರವಾಗಲು ಮೈಸೂರಿನಲ್ಲಿ ಪಾದಯಾತ್ರೆ

ಮಾರ್ಚ್ 28ಕ್ಕೆ ಪರೀಕ್ಷಾ ಕೊಠಡಿಯಲ್ಲಿ ಬಿದ್ದು ಮೃತಪಟ್ಟ ಅನುಶ್ರೀ ಕುಟುಂಬಕ್ಕೆ ಶಿಕ್ಷಣ ಇಲಾಖೆ ಒಂದು ಲಕ್ಷ ಪರಿಹಾರ ನೀಡಿದೆ. ಡಿಡಿಪಿಐ ರಾಮಚಂದ್ರರಾಜೇ ಅರಸ್ ಅವರು ವಿದ್ಯಾರ್ಥಿನಿ ಕುಟುಂಬಕ್ಕೆ ಒಂದು ಲಕ್ಷ ಚೆಕ್ ವಿತರಣೆ ಮಾಡಿದ್ದಾರೆ.

ಪರೀಕ್ಷೆ ಬರೆಯುವಾಗ ಎಸ್ಎಸ್ಎಲ್​ಸಿ ವಿದ್ಯಾರ್ಥಿನಿ ಸಾವು ಪ್ರಕರಣ; ಅನುಶ್ರೀ ಕುಟುಂಬಕ್ಕೆ ನೆರವಾಗಲು ಮೈಸೂರಿನಲ್ಲಿ ಪಾದಯಾತ್ರೆ
ದೇಣಿಗೆ ಹಣ ಸಂಗ್ರಹಿಸಿದ್ದಾರೆ.
TV9 Web
| Edited By: sandhya thejappa|

Updated on: Apr 07, 2022 | 8:51 AM

Share

ಮೈಸೂರು: ಪರೀಕ್ಷೆ ಬರೆಯುವಾಗ ಮೃತಪಟ್ಟ ಎಸ್ಎಸ್ಎಲ್​ಸಿ (SSLC) ವಿದ್ಯಾರ್ಥಿನಿ ಅನುಶ್ರೀ ಕುಟುಂಬಕ್ಕೆ ನೆರವಾಗಲು ಪಾದಯಾತ್ರೆ (Padayathre) ಮಾಡಿದ್ದಾರೆ. ಪರೀಕ್ಷೆ ಬರೆಯುವಾಗ ಗೊಂದಲ ಶಾಕ್​ನಿಂದ ಅನುಶ್ರೀ ಮೃತಪಟ್ಟಿದ್ದಳು. ಸೇವಾಶ್ರಯ ಫೌಂಡೇಶನ್ ಸದಸ್ಯರು ಹಾಗೂ ವಿದ್ಯಾರ್ಥಿಗಳು ಪಾದಯಾತ್ರೆ ನಡೆಸಿ ಅನುಶ್ರೀ ಕುಟುಂಬಕ್ಕೆ ದೇಣಿಗೆ ಸಂಗ್ರಹ ಮಾಡಿದ್ದಾರೆ. ನರಸೀಪುರದಿಂದ ಅಕ್ಕೂರು ಗ್ರಾಮದವರೆಗೂ ಪಾದಯಾತ್ರೆ ನಡೆಸಿದ್ದಾರೆ. ಪಾದಯಾತ್ರೆಯಲ್ಲಿ ಟಿ ನರಸೀಪುರ ಸಣ್ಣ ವ್ಯಾಪಾರಿಗಳು ಧನ ಸಹಾಯ ಮಾಡಿದ್ದಾರೆ. ಸಂಗ್ರಹವಾದ ಹಣವನ್ನು ಫೌಂಡೇಶನ್ ಅನುಶ್ರೀ ಕುಟುಂಬಕ್ಕೆ ನೀಡಿದೆ.

ಮಾರ್ಚ್ 28ಕ್ಕೆ ಪರೀಕ್ಷಾ ಕೊಠಡಿಯಲ್ಲಿ ಬಿದ್ದು ಮೃತಪಟ್ಟ ಅನುಶ್ರೀ ಕುಟುಂಬಕ್ಕೆ ಶಿಕ್ಷಣ ಇಲಾಖೆ ಒಂದು ಲಕ್ಷ ಪರಿಹಾರ ನೀಡಿದೆ. ಡಿಡಿಪಿಐ ರಾಮಚಂದ್ರರಾಜೇ ಅರಸ್ ಅವರು ವಿದ್ಯಾರ್ಥಿನಿ ಕುಟುಂಬಕ್ಕೆ ಒಂದು ಲಕ್ಷ ಚೆಕ್ ವಿತರಣೆ ಮಾಡಿದ್ದಾರೆ.

ಪರೀಕ್ಷಾ ಕೇಂದ್ರದಲ್ಲಿ ಕುಳಿತಿದ್ದ ಅನುಶ್ರೀಯನ್ನು 15 ನಿಮಿಷ ಬಳಿಕ ಬೇರೆ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಈ ವೇಳೆ ಆಘಾತದಿಂದ ಕುಸಿದು ಬಿದ್ದಿದ್ದಳು. ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಳು. ಈಕೆ ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.

ಇದನ್ನೂ ಓದಿ

Agnipath Entry: ಕೆಲವೇ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಅಗ್ನಿಪಥ್​ ಯೋಜನೆ ಘೋಷಣೆ; ದೇಶಸೇವೆಯ ಬಯಕೆ ಇರುವವರಿಗೆ ಸುವರ್ಣಾವಕಾಶ !

Chanakya Niti: ನಾವು ಬಯಸಿದರೆ ನಾಯಿಯಿಂದಲೂ ಬಹಳಷ್ಟು ಕಲಿಯಬಹುದು, ನಾಯಿಯ 4 ವಿಶೇಷ ಗುಣಗಳಿವು- ಚಾಣಕ್ಯ ನೀತಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ