AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಹೊಳೆಯಲ್ಲಿ 6 ಹೊಸ ಜಾತಿಯ ಪಕ್ಷಿಗಳು ಪತ್ತೆ!

ನಾಗರಹೊಳೆಯಲ್ಲಿ ಪಕ್ಷಿ ಗಣತಿ ಕಾರ್ಯ ಮುಕ್ತಾಯಗೊಂಡಿದ್ದು ಈ ಬಾರಿ ಗಣತಿ ವೇಳೆ 6 ಹೊಸ ಜಾತಿಯ ಪಕ್ಷಿಗಳು ಪತ್ತೆಯಾಗಿವೆ.

ನಾಗರಹೊಳೆಯಲ್ಲಿ 6 ಹೊಸ ಜಾತಿಯ ಪಕ್ಷಿಗಳು ಪತ್ತೆ!
ನಾಗರಹೊಳೆಯಲ್ಲಿ ಸಿಕ್ಕ 6 ಹೊಸ ಜಾತಿಯ ಪಕ್ಷಿಗಳು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jan 28, 2021 | 3:26 PM

Share

ಮೈಸೂರು: ನಾಗರಹೊಳೆಯಲ್ಲಿ ಪಕ್ಷಿ ಗಣತಿ ಕಾರ್ಯ ಮುಕ್ತಾಯಗೊಂಡಿದ್ದು ಈ ಬಾರಿ ಗಣತಿ ವೇಳೆ 6 ಹೊಸ ಜಾತಿಯ ಪಕ್ಷಿಗಳು ಪತ್ತೆಯಾಗಿವೆ. ಬ್ಲ್ಯಾಕ್ ರೆಡ್ ಸ್ಟಾರ್ಟ್, ಗ್ರೇಟರ್ ಸ್ಪಾಟೆಡ್ ಈಗಲ್, ಗ್ರೀನಿಷ್ ವಾರ್ ಬ್ಲರ್, ಸ್ಪಾಟ್ ಬೆಲ್ಲಿಡ್ ಈಗಲ್ ಔಲ್, ನೀಲಗಿರಿ ಫ್ಲವರ್ ಪಿಕ್ಕರ್, ಮಾಂಟಾಗೂ ಹ್ಯಾರಿಯರ್ ಪತ್ತೆಯಾಗಿರುವ ಪಕ್ಷಿಗಳ ಹೆಸರು.

ನಾಲ್ಕು ದಿನಗಳ ಕಾಲ 8 ವಲಯಗಳಲ್ಲಿ ಪಕ್ಷಿ ಸಮೀಕ್ಷೆ ನಡೆದಿದ್ದು ಸುಮಾರು 75 ಜನ ಪಕ್ಷಿ ತಜ್ಞರು, ಸ್ವಯಂ ಸೇವಕರು ಮತ್ತು 36 ಜನ ವಿದ್ಯಾರ್ಥಿಗಳು, ಅಧಿಕಾರಿಗಳು, ಸಿಬ್ಬಂದಿ ಭಾಗಿಯಾಗಿದ್ರು. ನಾಗರಹೊಳೆಯಲ್ಲಿ ಒಟ್ಟು 270 ಪ್ರಭೇದದ ಪಕ್ಷಿಗಳು ಪತ್ತೆಯಾಗಿವೆ. ಸಮೀಕ್ಷೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಹುಣಸೂರು ತಾಲ್ಲೂಕಿನ ವಲಯ‌ ಕಚೇರಿಯಲ್ಲಿ ಸನ್ಮಾನ ಮಾಡಲಾಗಿದೆ.

ಗ್ರೇಟರ್ ಸ್ಪಾಟೆಡ್ ಈಗಲ್

ಸ್ಪಾಟ್ ಬೆಲ್ಲಿಡ್ ಈಗಲ್ ಔಲ್

ಮಾಂಟಾಗೂ ಹ್ಯಾರಿಯರ್

ನೀಲಗಿರಿ ಫ್ಲವರ್ ಪಿಕ್ಕರ್

ಬ್ಲ್ಯಾಕ್ ರೆಡ್ ಸ್ಟಾರ್ಟ್

ಗ್ರೀನಿಷ್ ವಾರ್ ಬ್ಲರ್

ಬಾನಂಗಳದಲ್ಲಿ ಬಾನಾಡಿಗಳ ಕಲರವ, ಕಬಿನಿ ಜಲಾಶಯದಲ್ಲಿ ವಿದೇಶಿ ಪಕ್ಷಿಗಳ ಹಾರಾಟ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ