AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಹೊಳೆಯಲ್ಲಿ 6 ಹೊಸ ಜಾತಿಯ ಪಕ್ಷಿಗಳು ಪತ್ತೆ!

ನಾಗರಹೊಳೆಯಲ್ಲಿ ಪಕ್ಷಿ ಗಣತಿ ಕಾರ್ಯ ಮುಕ್ತಾಯಗೊಂಡಿದ್ದು ಈ ಬಾರಿ ಗಣತಿ ವೇಳೆ 6 ಹೊಸ ಜಾತಿಯ ಪಕ್ಷಿಗಳು ಪತ್ತೆಯಾಗಿವೆ.

ನಾಗರಹೊಳೆಯಲ್ಲಿ 6 ಹೊಸ ಜಾತಿಯ ಪಕ್ಷಿಗಳು ಪತ್ತೆ!
ನಾಗರಹೊಳೆಯಲ್ಲಿ ಸಿಕ್ಕ 6 ಹೊಸ ಜಾತಿಯ ಪಕ್ಷಿಗಳು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jan 28, 2021 | 3:26 PM

Share

ಮೈಸೂರು: ನಾಗರಹೊಳೆಯಲ್ಲಿ ಪಕ್ಷಿ ಗಣತಿ ಕಾರ್ಯ ಮುಕ್ತಾಯಗೊಂಡಿದ್ದು ಈ ಬಾರಿ ಗಣತಿ ವೇಳೆ 6 ಹೊಸ ಜಾತಿಯ ಪಕ್ಷಿಗಳು ಪತ್ತೆಯಾಗಿವೆ. ಬ್ಲ್ಯಾಕ್ ರೆಡ್ ಸ್ಟಾರ್ಟ್, ಗ್ರೇಟರ್ ಸ್ಪಾಟೆಡ್ ಈಗಲ್, ಗ್ರೀನಿಷ್ ವಾರ್ ಬ್ಲರ್, ಸ್ಪಾಟ್ ಬೆಲ್ಲಿಡ್ ಈಗಲ್ ಔಲ್, ನೀಲಗಿರಿ ಫ್ಲವರ್ ಪಿಕ್ಕರ್, ಮಾಂಟಾಗೂ ಹ್ಯಾರಿಯರ್ ಪತ್ತೆಯಾಗಿರುವ ಪಕ್ಷಿಗಳ ಹೆಸರು.

ನಾಲ್ಕು ದಿನಗಳ ಕಾಲ 8 ವಲಯಗಳಲ್ಲಿ ಪಕ್ಷಿ ಸಮೀಕ್ಷೆ ನಡೆದಿದ್ದು ಸುಮಾರು 75 ಜನ ಪಕ್ಷಿ ತಜ್ಞರು, ಸ್ವಯಂ ಸೇವಕರು ಮತ್ತು 36 ಜನ ವಿದ್ಯಾರ್ಥಿಗಳು, ಅಧಿಕಾರಿಗಳು, ಸಿಬ್ಬಂದಿ ಭಾಗಿಯಾಗಿದ್ರು. ನಾಗರಹೊಳೆಯಲ್ಲಿ ಒಟ್ಟು 270 ಪ್ರಭೇದದ ಪಕ್ಷಿಗಳು ಪತ್ತೆಯಾಗಿವೆ. ಸಮೀಕ್ಷೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಹುಣಸೂರು ತಾಲ್ಲೂಕಿನ ವಲಯ‌ ಕಚೇರಿಯಲ್ಲಿ ಸನ್ಮಾನ ಮಾಡಲಾಗಿದೆ.

ಗ್ರೇಟರ್ ಸ್ಪಾಟೆಡ್ ಈಗಲ್

ಸ್ಪಾಟ್ ಬೆಲ್ಲಿಡ್ ಈಗಲ್ ಔಲ್

ಮಾಂಟಾಗೂ ಹ್ಯಾರಿಯರ್

ನೀಲಗಿರಿ ಫ್ಲವರ್ ಪಿಕ್ಕರ್

ಬ್ಲ್ಯಾಕ್ ರೆಡ್ ಸ್ಟಾರ್ಟ್

ಗ್ರೀನಿಷ್ ವಾರ್ ಬ್ಲರ್

ಬಾನಂಗಳದಲ್ಲಿ ಬಾನಾಡಿಗಳ ಕಲರವ, ಕಬಿನಿ ಜಲಾಶಯದಲ್ಲಿ ವಿದೇಶಿ ಪಕ್ಷಿಗಳ ಹಾರಾಟ

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು