AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಹೊಳೆಯಲ್ಲಿ 6 ಹೊಸ ಜಾತಿಯ ಪಕ್ಷಿಗಳು ಪತ್ತೆ!

ನಾಗರಹೊಳೆಯಲ್ಲಿ ಪಕ್ಷಿ ಗಣತಿ ಕಾರ್ಯ ಮುಕ್ತಾಯಗೊಂಡಿದ್ದು ಈ ಬಾರಿ ಗಣತಿ ವೇಳೆ 6 ಹೊಸ ಜಾತಿಯ ಪಕ್ಷಿಗಳು ಪತ್ತೆಯಾಗಿವೆ.

ನಾಗರಹೊಳೆಯಲ್ಲಿ 6 ಹೊಸ ಜಾತಿಯ ಪಕ್ಷಿಗಳು ಪತ್ತೆ!
ನಾಗರಹೊಳೆಯಲ್ಲಿ ಸಿಕ್ಕ 6 ಹೊಸ ಜಾತಿಯ ಪಕ್ಷಿಗಳು
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Jan 28, 2021 | 3:26 PM

Share

ಮೈಸೂರು: ನಾಗರಹೊಳೆಯಲ್ಲಿ ಪಕ್ಷಿ ಗಣತಿ ಕಾರ್ಯ ಮುಕ್ತಾಯಗೊಂಡಿದ್ದು ಈ ಬಾರಿ ಗಣತಿ ವೇಳೆ 6 ಹೊಸ ಜಾತಿಯ ಪಕ್ಷಿಗಳು ಪತ್ತೆಯಾಗಿವೆ. ಬ್ಲ್ಯಾಕ್ ರೆಡ್ ಸ್ಟಾರ್ಟ್, ಗ್ರೇಟರ್ ಸ್ಪಾಟೆಡ್ ಈಗಲ್, ಗ್ರೀನಿಷ್ ವಾರ್ ಬ್ಲರ್, ಸ್ಪಾಟ್ ಬೆಲ್ಲಿಡ್ ಈಗಲ್ ಔಲ್, ನೀಲಗಿರಿ ಫ್ಲವರ್ ಪಿಕ್ಕರ್, ಮಾಂಟಾಗೂ ಹ್ಯಾರಿಯರ್ ಪತ್ತೆಯಾಗಿರುವ ಪಕ್ಷಿಗಳ ಹೆಸರು.

ನಾಲ್ಕು ದಿನಗಳ ಕಾಲ 8 ವಲಯಗಳಲ್ಲಿ ಪಕ್ಷಿ ಸಮೀಕ್ಷೆ ನಡೆದಿದ್ದು ಸುಮಾರು 75 ಜನ ಪಕ್ಷಿ ತಜ್ಞರು, ಸ್ವಯಂ ಸೇವಕರು ಮತ್ತು 36 ಜನ ವಿದ್ಯಾರ್ಥಿಗಳು, ಅಧಿಕಾರಿಗಳು, ಸಿಬ್ಬಂದಿ ಭಾಗಿಯಾಗಿದ್ರು. ನಾಗರಹೊಳೆಯಲ್ಲಿ ಒಟ್ಟು 270 ಪ್ರಭೇದದ ಪಕ್ಷಿಗಳು ಪತ್ತೆಯಾಗಿವೆ. ಸಮೀಕ್ಷೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಹುಣಸೂರು ತಾಲ್ಲೂಕಿನ ವಲಯ‌ ಕಚೇರಿಯಲ್ಲಿ ಸನ್ಮಾನ ಮಾಡಲಾಗಿದೆ.

ಗ್ರೇಟರ್ ಸ್ಪಾಟೆಡ್ ಈಗಲ್

ಸ್ಪಾಟ್ ಬೆಲ್ಲಿಡ್ ಈಗಲ್ ಔಲ್

ಮಾಂಟಾಗೂ ಹ್ಯಾರಿಯರ್

ನೀಲಗಿರಿ ಫ್ಲವರ್ ಪಿಕ್ಕರ್

ಬ್ಲ್ಯಾಕ್ ರೆಡ್ ಸ್ಟಾರ್ಟ್

ಗ್ರೀನಿಷ್ ವಾರ್ ಬ್ಲರ್

ಬಾನಂಗಳದಲ್ಲಿ ಬಾನಾಡಿಗಳ ಕಲರವ, ಕಬಿನಿ ಜಲಾಶಯದಲ್ಲಿ ವಿದೇಶಿ ಪಕ್ಷಿಗಳ ಹಾರಾಟ

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ