AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಹೊಳೆಯಲ್ಲಿ 6 ಹೊಸ ಜಾತಿಯ ಪಕ್ಷಿಗಳು ಪತ್ತೆ!

ನಾಗರಹೊಳೆಯಲ್ಲಿ ಪಕ್ಷಿ ಗಣತಿ ಕಾರ್ಯ ಮುಕ್ತಾಯಗೊಂಡಿದ್ದು ಈ ಬಾರಿ ಗಣತಿ ವೇಳೆ 6 ಹೊಸ ಜಾತಿಯ ಪಕ್ಷಿಗಳು ಪತ್ತೆಯಾಗಿವೆ.

ನಾಗರಹೊಳೆಯಲ್ಲಿ 6 ಹೊಸ ಜಾತಿಯ ಪಕ್ಷಿಗಳು ಪತ್ತೆ!
ನಾಗರಹೊಳೆಯಲ್ಲಿ ಸಿಕ್ಕ 6 ಹೊಸ ಜಾತಿಯ ಪಕ್ಷಿಗಳು
ಆಯೇಷಾ ಬಾನು
| Edited By: |

Updated on: Jan 28, 2021 | 3:26 PM

Share

ಮೈಸೂರು: ನಾಗರಹೊಳೆಯಲ್ಲಿ ಪಕ್ಷಿ ಗಣತಿ ಕಾರ್ಯ ಮುಕ್ತಾಯಗೊಂಡಿದ್ದು ಈ ಬಾರಿ ಗಣತಿ ವೇಳೆ 6 ಹೊಸ ಜಾತಿಯ ಪಕ್ಷಿಗಳು ಪತ್ತೆಯಾಗಿವೆ. ಬ್ಲ್ಯಾಕ್ ರೆಡ್ ಸ್ಟಾರ್ಟ್, ಗ್ರೇಟರ್ ಸ್ಪಾಟೆಡ್ ಈಗಲ್, ಗ್ರೀನಿಷ್ ವಾರ್ ಬ್ಲರ್, ಸ್ಪಾಟ್ ಬೆಲ್ಲಿಡ್ ಈಗಲ್ ಔಲ್, ನೀಲಗಿರಿ ಫ್ಲವರ್ ಪಿಕ್ಕರ್, ಮಾಂಟಾಗೂ ಹ್ಯಾರಿಯರ್ ಪತ್ತೆಯಾಗಿರುವ ಪಕ್ಷಿಗಳ ಹೆಸರು.

ನಾಲ್ಕು ದಿನಗಳ ಕಾಲ 8 ವಲಯಗಳಲ್ಲಿ ಪಕ್ಷಿ ಸಮೀಕ್ಷೆ ನಡೆದಿದ್ದು ಸುಮಾರು 75 ಜನ ಪಕ್ಷಿ ತಜ್ಞರು, ಸ್ವಯಂ ಸೇವಕರು ಮತ್ತು 36 ಜನ ವಿದ್ಯಾರ್ಥಿಗಳು, ಅಧಿಕಾರಿಗಳು, ಸಿಬ್ಬಂದಿ ಭಾಗಿಯಾಗಿದ್ರು. ನಾಗರಹೊಳೆಯಲ್ಲಿ ಒಟ್ಟು 270 ಪ್ರಭೇದದ ಪಕ್ಷಿಗಳು ಪತ್ತೆಯಾಗಿವೆ. ಸಮೀಕ್ಷೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಹುಣಸೂರು ತಾಲ್ಲೂಕಿನ ವಲಯ‌ ಕಚೇರಿಯಲ್ಲಿ ಸನ್ಮಾನ ಮಾಡಲಾಗಿದೆ.

ಗ್ರೇಟರ್ ಸ್ಪಾಟೆಡ್ ಈಗಲ್

ಸ್ಪಾಟ್ ಬೆಲ್ಲಿಡ್ ಈಗಲ್ ಔಲ್

ಮಾಂಟಾಗೂ ಹ್ಯಾರಿಯರ್

ನೀಲಗಿರಿ ಫ್ಲವರ್ ಪಿಕ್ಕರ್

ಬ್ಲ್ಯಾಕ್ ರೆಡ್ ಸ್ಟಾರ್ಟ್

ಗ್ರೀನಿಷ್ ವಾರ್ ಬ್ಲರ್

ಬಾನಂಗಳದಲ್ಲಿ ಬಾನಾಡಿಗಳ ಕಲರವ, ಕಬಿನಿ ಜಲಾಶಯದಲ್ಲಿ ವಿದೇಶಿ ಪಕ್ಷಿಗಳ ಹಾರಾಟ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!