AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಹೊಳೆಯಲ್ಲಿ 6 ಹೊಸ ಜಾತಿಯ ಪಕ್ಷಿಗಳು ಪತ್ತೆ!

ನಾಗರಹೊಳೆಯಲ್ಲಿ ಪಕ್ಷಿ ಗಣತಿ ಕಾರ್ಯ ಮುಕ್ತಾಯಗೊಂಡಿದ್ದು ಈ ಬಾರಿ ಗಣತಿ ವೇಳೆ 6 ಹೊಸ ಜಾತಿಯ ಪಕ್ಷಿಗಳು ಪತ್ತೆಯಾಗಿವೆ.

ನಾಗರಹೊಳೆಯಲ್ಲಿ 6 ಹೊಸ ಜಾತಿಯ ಪಕ್ಷಿಗಳು ಪತ್ತೆ!
ನಾಗರಹೊಳೆಯಲ್ಲಿ ಸಿಕ್ಕ 6 ಹೊಸ ಜಾತಿಯ ಪಕ್ಷಿಗಳು
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Jan 28, 2021 | 3:26 PM

ಮೈಸೂರು: ನಾಗರಹೊಳೆಯಲ್ಲಿ ಪಕ್ಷಿ ಗಣತಿ ಕಾರ್ಯ ಮುಕ್ತಾಯಗೊಂಡಿದ್ದು ಈ ಬಾರಿ ಗಣತಿ ವೇಳೆ 6 ಹೊಸ ಜಾತಿಯ ಪಕ್ಷಿಗಳು ಪತ್ತೆಯಾಗಿವೆ. ಬ್ಲ್ಯಾಕ್ ರೆಡ್ ಸ್ಟಾರ್ಟ್, ಗ್ರೇಟರ್ ಸ್ಪಾಟೆಡ್ ಈಗಲ್, ಗ್ರೀನಿಷ್ ವಾರ್ ಬ್ಲರ್, ಸ್ಪಾಟ್ ಬೆಲ್ಲಿಡ್ ಈಗಲ್ ಔಲ್, ನೀಲಗಿರಿ ಫ್ಲವರ್ ಪಿಕ್ಕರ್, ಮಾಂಟಾಗೂ ಹ್ಯಾರಿಯರ್ ಪತ್ತೆಯಾಗಿರುವ ಪಕ್ಷಿಗಳ ಹೆಸರು.

ನಾಲ್ಕು ದಿನಗಳ ಕಾಲ 8 ವಲಯಗಳಲ್ಲಿ ಪಕ್ಷಿ ಸಮೀಕ್ಷೆ ನಡೆದಿದ್ದು ಸುಮಾರು 75 ಜನ ಪಕ್ಷಿ ತಜ್ಞರು, ಸ್ವಯಂ ಸೇವಕರು ಮತ್ತು 36 ಜನ ವಿದ್ಯಾರ್ಥಿಗಳು, ಅಧಿಕಾರಿಗಳು, ಸಿಬ್ಬಂದಿ ಭಾಗಿಯಾಗಿದ್ರು. ನಾಗರಹೊಳೆಯಲ್ಲಿ ಒಟ್ಟು 270 ಪ್ರಭೇದದ ಪಕ್ಷಿಗಳು ಪತ್ತೆಯಾಗಿವೆ. ಸಮೀಕ್ಷೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಹುಣಸೂರು ತಾಲ್ಲೂಕಿನ ವಲಯ‌ ಕಚೇರಿಯಲ್ಲಿ ಸನ್ಮಾನ ಮಾಡಲಾಗಿದೆ.

ಗ್ರೇಟರ್ ಸ್ಪಾಟೆಡ್ ಈಗಲ್

ಸ್ಪಾಟ್ ಬೆಲ್ಲಿಡ್ ಈಗಲ್ ಔಲ್

ಮಾಂಟಾಗೂ ಹ್ಯಾರಿಯರ್

ನೀಲಗಿರಿ ಫ್ಲವರ್ ಪಿಕ್ಕರ್

ಬ್ಲ್ಯಾಕ್ ರೆಡ್ ಸ್ಟಾರ್ಟ್

ಗ್ರೀನಿಷ್ ವಾರ್ ಬ್ಲರ್

ಬಾನಂಗಳದಲ್ಲಿ ಬಾನಾಡಿಗಳ ಕಲರವ, ಕಬಿನಿ ಜಲಾಶಯದಲ್ಲಿ ವಿದೇಶಿ ಪಕ್ಷಿಗಳ ಹಾರಾಟ

ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​