AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು‌ ಜಿಲ್ಲಾಧಿಕಾರಿ ಗಾರ್ಡೆನ್​ ಹುತ್ತದಲ್ಲಿ ನಾಗರಹಾವು!

ಮೈಸೂರು: ಮೈಸೂರು‌ ಜಿಲ್ಲಾಧಿಕಾರಿ ಮನೆಯ ಗಾರ್ಡೆನ್ ನಲ್ಲಿರುವ ಹುತ್ತದಲ್ಲಿ ಇಂದು ದಿಢೀರನೆ ಹಾವು ಪ್ರತ್ಯಕ್ಷವಾಗಿತ್ತು. ತಕ್ಷಣ ಸ್ಥಳಕ್ಕೆ ಆಗಮಿಸಿದ ಉರಗ ತಜ್ಞ ಸ್ನೇಕ್ ಶಾಮ್ ಹಾವನ್ನ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ಡಿಸಿ ನಿವಾಸದ ಗಾರ್ಡೆನ್ ನಲ್ಲಿ ನಾಗರಹಾವು ಕಾಣಿಸಿಕೊಳ್ಳುತ್ತಿದ್ದಂತೆ ಮನೆ ಕೆಲಸಗಾರರು ಹಾವನ್ನ ನೋಡಿ ಗಾಬರಿಗೊಂಡಿದ್ದಾರೆ. ತಕ್ಷಣ ಉರಗ ತಜ್ಞ ಸ್ನೇಕ್ ಶ್ಯಾಮ್ ಗೆ ವಿಚಾರ ತಿಳಿಸಿದಾಗ ತಕ್ಷಣ ಆಗಮಿಸಿ ಅವರು ಹಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ.

ಮೈಸೂರು‌ ಜಿಲ್ಲಾಧಿಕಾರಿ ಗಾರ್ಡೆನ್​ ಹುತ್ತದಲ್ಲಿ ನಾಗರಹಾವು!
ಸಾಧು ಶ್ರೀನಾಥ್​
| Edited By: |

Updated on:Jun 02, 2020 | 7:25 PM

Share

ಮೈಸೂರು: ಮೈಸೂರು‌ ಜಿಲ್ಲಾಧಿಕಾರಿ ಮನೆಯ ಗಾರ್ಡೆನ್ ನಲ್ಲಿರುವ ಹುತ್ತದಲ್ಲಿ ಇಂದು ದಿಢೀರನೆ ಹಾವು ಪ್ರತ್ಯಕ್ಷವಾಗಿತ್ತು. ತಕ್ಷಣ ಸ್ಥಳಕ್ಕೆ ಆಗಮಿಸಿದ ಉರಗ ತಜ್ಞ ಸ್ನೇಕ್ ಶಾಮ್ ಹಾವನ್ನ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ.

ಡಿಸಿ ನಿವಾಸದ ಗಾರ್ಡೆನ್ ನಲ್ಲಿ ನಾಗರಹಾವು ಕಾಣಿಸಿಕೊಳ್ಳುತ್ತಿದ್ದಂತೆ ಮನೆ ಕೆಲಸಗಾರರು ಹಾವನ್ನ ನೋಡಿ ಗಾಬರಿಗೊಂಡಿದ್ದಾರೆ. ತಕ್ಷಣ ಉರಗ ತಜ್ಞ ಸ್ನೇಕ್ ಶ್ಯಾಮ್ ಗೆ ವಿಚಾರ ತಿಳಿಸಿದಾಗ ತಕ್ಷಣ ಆಗಮಿಸಿ ಅವರು ಹಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ.

Published On - 5:24 pm, Tue, 2 June 20

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?