Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ.ನರಸೀಪುರ: ಮಾಜಿ ಶಾಸಕಿ ಸುನೀತಾ ವೀರಪ್ಪಗೌಡ ಕೊನೆಗೂ ’ಕೈ‘ ಹಿಡಿದರು, ಜೆಡಿಎಸ್ ಪಕ್ಷದ ಇನ್ನೂ ಕೆಲ ನಾಯಕರು ಕಾಂಗ್ರೆಸ್​ ಸೇರಿಕೊಂಡರು

ಮೈಸೂರಿನಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಿ ಸುನೀತಾ ವೀರಪ್ಪಗೌಡ ಸೇರಿ ಅನೇಕ ಜೆಡಿಎಸ್ ಶಾಸಕರು, ಕಾರ್ಯಕರ್ತರು ಇಂದು(ಜ.20) ರಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಟಿ.ನರಸೀಪುರ: ಮಾಜಿ ಶಾಸಕಿ ಸುನೀತಾ ವೀರಪ್ಪಗೌಡ ಕೊನೆಗೂ ’ಕೈ‘ ಹಿಡಿದರು, ಜೆಡಿಎಸ್ ಪಕ್ಷದ ಇನ್ನೂ ಕೆಲ ನಾಯಕರು ಕಾಂಗ್ರೆಸ್​ ಸೇರಿಕೊಂಡರು
ಸಿದ್ದರಾಮಯ್ಯ ನೇತೃತ್ವದಲ್ಲಿ ಜೆಡಿಎಸ್​ ಪಕ್ಷ ತೊರೆದ ಶಾಸಕರು
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 20, 2023 | 3:08 PM

ಮೈಸೂರು: ಮೈಸೂರಿನಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ, ಟಿ.ನರಸೀಪುರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಒಂದು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದ ಮಾಜಿ ಶಾಸಕಿ ಸುನೀತಾ ವೀರಪ್ಪಗೌಡ ಸೇರಿ ಜೆಡಿಎಸ್‌ನ ಬೀರಿ ಹುಂಡಿ ಬಸವಣ್ಣ, ಮಾದೇಗೌಡ ಮಾವಿನಹಳ್ಳಿ, ಸಿದ್ದೇಗೌಡ ಹಿನಕಲ್, ಕೆಂಪನಾಯಕ ಹಲವಾರು ಕಾರ್ಯಕರ್ತರು, ನಾಯಕರು ಸೇರಿ ಇಂದು(ಜ.20) ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಸಿಂಹಾದ್ರಿಯ ಸಿಂಹ ಹಾಡಿನೊಂದಿಗೆ ಸ್ವಾಗತ ಮಾಡುತ್ತಿದ್ದಂತೆ ಕಾರ್ಯಕರ್ತರು ಸಿದ್ದರಾಮಯ್ಯರನ್ನು ಸುತ್ತುವರಿದು ವೇದಿಕೆ ಮೇಲೆ ನೂಕಾಟ ತಳ್ಳಾಟ ಶುರುವಾಗಿದೆ. ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮೈಕ್ ಹಿಡಿದು ಎಲ್ಲರನ್ನೂ ವೇದಿಕೆಯಿಂದ ಕೆಳಗೆ ಇಳಿಯುವಂತೆ ಸೂಚನೆ ನೀಡುತ್ತಾ ಎಂಎಲ್‌ಎ‌ಗಳಿಗೆ ಜಾಗ ಕೊಡಿ ನೀವೆ ಕುಳಿತರ ಹೇಗೆ ಎಂದು ಗದರಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಪರಿಷತ್ ಸದಸ್ಯ ಡಾ. ತಿಮ್ಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧೃವನಾರಾಯಣ್, ಮಾಜಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಮಾಜಿ ಶಾಸಕ ಕೆ.ವೆಂಕಟೇಶ್ ಸೇರಿ ಹಲವು ಮುಖಂಡರು ಭಾಗಿಯಾಗಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ