AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಮೆಸುಣ್ಣ ಮುರಿದಿದ್ದಕ್ಕೆ ವಿದ್ಯಾರ್ಥಿಯನ್ನು ಥಳಿಸಿದ ಶಿಕ್ಷಕ, ವಿದ್ಯಾರ್ಥಿ ಅಮೃತ್​ ಕೈ ಕಟ್

ಕ್ಷುಲ್ಲಕ ಕಾರಣಕ್ಕೆ ಶಿಕ್ಷಕ, ವಿದ್ಯಾರ್ಥಿಯನ್ನು ಥಳಿಸಿರುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಶಾಂತಿಪುರದಲ್ಲಿ ನಡೆದಿದೆ.

ಸೀಮೆಸುಣ್ಣ ಮುರಿದಿದ್ದಕ್ಕೆ ವಿದ್ಯಾರ್ಥಿಯನ್ನು ಥಳಿಸಿದ ಶಿಕ್ಷಕ, ವಿದ್ಯಾರ್ಥಿ ಅಮೃತ್​ ಕೈ ಕಟ್
ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ
TV9 Web
| Edited By: |

Updated on:Nov 26, 2022 | 8:29 AM

Share

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಶಿಕ್ಷಕ (Teacher), ವಿದ್ಯಾರ್ಥಿಯನ್ನು (Student) ಥಳಿಸಿರುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ (HD Kote) ತಾಲೂಕಿನ ಶಾಂತಿಪುರದಲ್ಲಿ ನಡೆದಿದೆ. 8ನೇ ತರಗತಿ ವಿದ್ಯಾರ್ಥಿ ಅಮೃತ್ ಕೈಗೆ ಗಂಭೀರ ಗಾಯವಾಗಿದೆ. ಅಮೃತ್​ ಕೊಠಡಿಯಲ್ಲಿ ಸೀಮೆಸುಣ್ಣ ಮುರಿದು ಆಟವಾಡುತ್ತಿದ್ದ ಎಂಬ ಕಾರಣಕ್ಕೆ ಶಿಕ್ಷಕ ಸಿದ್ದರಾಜು ಸ್ಟೀಲ್ ಸ್ಕೇಲ್​​ನಿಂದ ಹೊಡೆದಿದ್ದಾನೆ. ಇದರಿಂದ ವಿದ್ಯಾರ್ಥಿ ಅಮೃತ್​ ಕೈ ಕಟ್​ ಆಗಿದೆ. ಇದನ್ನು ಕಂಡ ಶಿಕ್ಷಕ ಸಿದ್ದರಾಜು, ಅಮೃತ್​ ಪೋಷಕರಿಗೆ ಕಟರ್​ನಿಂದ ಕೈಕಟ್ ಮಾಡಿಕೊಂಡಿರುವುದಾಗಿ ಸುಳ್ಳು ಮಾಹಿತಿ ನೀಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ತಾಲೂಕು ಶಿಕ್ಷಣಾಧಿಕಾರಿ ಉದಯಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

Published On - 8:24 am, Sat, 26 November 22

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ