AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಮೆಸುಣ್ಣ ಮುರಿದಿದ್ದಕ್ಕೆ ವಿದ್ಯಾರ್ಥಿಯನ್ನು ಥಳಿಸಿದ ಶಿಕ್ಷಕ, ವಿದ್ಯಾರ್ಥಿ ಅಮೃತ್​ ಕೈ ಕಟ್

ಕ್ಷುಲ್ಲಕ ಕಾರಣಕ್ಕೆ ಶಿಕ್ಷಕ, ವಿದ್ಯಾರ್ಥಿಯನ್ನು ಥಳಿಸಿರುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಶಾಂತಿಪುರದಲ್ಲಿ ನಡೆದಿದೆ.

ಸೀಮೆಸುಣ್ಣ ಮುರಿದಿದ್ದಕ್ಕೆ ವಿದ್ಯಾರ್ಥಿಯನ್ನು ಥಳಿಸಿದ ಶಿಕ್ಷಕ, ವಿದ್ಯಾರ್ಥಿ ಅಮೃತ್​ ಕೈ ಕಟ್
ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ
TV9 Web
| Updated By: ವಿವೇಕ ಬಿರಾದಾರ|

Updated on:Nov 26, 2022 | 8:29 AM

Share

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಶಿಕ್ಷಕ (Teacher), ವಿದ್ಯಾರ್ಥಿಯನ್ನು (Student) ಥಳಿಸಿರುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ (HD Kote) ತಾಲೂಕಿನ ಶಾಂತಿಪುರದಲ್ಲಿ ನಡೆದಿದೆ. 8ನೇ ತರಗತಿ ವಿದ್ಯಾರ್ಥಿ ಅಮೃತ್ ಕೈಗೆ ಗಂಭೀರ ಗಾಯವಾಗಿದೆ. ಅಮೃತ್​ ಕೊಠಡಿಯಲ್ಲಿ ಸೀಮೆಸುಣ್ಣ ಮುರಿದು ಆಟವಾಡುತ್ತಿದ್ದ ಎಂಬ ಕಾರಣಕ್ಕೆ ಶಿಕ್ಷಕ ಸಿದ್ದರಾಜು ಸ್ಟೀಲ್ ಸ್ಕೇಲ್​​ನಿಂದ ಹೊಡೆದಿದ್ದಾನೆ. ಇದರಿಂದ ವಿದ್ಯಾರ್ಥಿ ಅಮೃತ್​ ಕೈ ಕಟ್​ ಆಗಿದೆ. ಇದನ್ನು ಕಂಡ ಶಿಕ್ಷಕ ಸಿದ್ದರಾಜು, ಅಮೃತ್​ ಪೋಷಕರಿಗೆ ಕಟರ್​ನಿಂದ ಕೈಕಟ್ ಮಾಡಿಕೊಂಡಿರುವುದಾಗಿ ಸುಳ್ಳು ಮಾಹಿತಿ ನೀಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ತಾಲೂಕು ಶಿಕ್ಷಣಾಧಿಕಾರಿ ಉದಯಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

Published On - 8:24 am, Sat, 26 November 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ