AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ವಿಚಾರಕ್ಕೆ ಪರೀಕ್ಷೆಗೆ ಗೈರಾದರೆ ಮರು ಪರೀಕ್ಷೆ ಇಲ್ಲ; ಮೈಸೂರಿನಲ್ಲಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟನೆ

ಕರ್ತವ್ಯ ಪಾಲಿಸದೆ ಛೀಮಾರಿ ಹಾಕಿಸಿಕೊಳ್ಳಲು ನಾವು ಸಿದ್ಧರಿಲ್ಲ ಎಂದು ಸಚಿವರು ಹೇಳಿದ್ದಾರೆ. ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಕಾಲೇಜಿನ ಒಳಗೆ ಪ್ರವೇಶ ಇರಲಿಲ್ಲ.

ಹಿಜಾಬ್ ವಿಚಾರಕ್ಕೆ ಪರೀಕ್ಷೆಗೆ ಗೈರಾದರೆ ಮರು ಪರೀಕ್ಷೆ ಇಲ್ಲ; ಮೈಸೂರಿನಲ್ಲಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟನೆ
there is no re examination who are students Exclusion for examination in hijab matter Minister JC Madhuswamy said at mysuru
TV9 Web
| Edited By: sandhya thejappa|

Updated on:Mar 20, 2022 | 12:40 PM

Share

ಮೈಸೂರು: ಹಿಜಾಬ್ (Hijab) ವಿಚಾರಕ್ಕೆ ಪರೀಕ್ಷೆಗೆ ಗೈರಾದರೆ ಮರು ಪರೀಕ್ಷೆ ಇಲ್ಲ ಅಂತ ಮೈಸೂರಿನಲ್ಲಿ ಕಾನೂನು ಸಚಿವ ಜೆಸಿ ಮಾಧುಸ್ವಾಮಿ (JC Madhuswamy) ಸ್ಪಷ್ಟನೆ ನೀಡಿದ್ದಾರೆ. ಹೈಕೋರ್ಟ್ ಆದೇಶ ಪಾಲಿಸುವುದು ಸರ್ಕಾರದ ಕರ್ತವ್ಯ. ಕರ್ತವ್ಯ ಪಾಲಿಸದೆ ಛೀಮಾರಿ ಹಾಕಿಸಿಕೊಳ್ಳಲು ನಾವು ಸಿದ್ಧರಿಲ್ಲ ಎಂದು ಸಚಿವರು ಹೇಳಿದ್ದಾರೆ. ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಕಾಲೇಜಿನ ಒಳಗೆ ಪ್ರವೇಶಕ್ಕೆ ಅನುಮತಿ ಇರಲಿಲ್ಲ. ಹಿಜಾಬ್ಗೆ ಪಟ್ಟು ಬಿದ್ದು ಕೆಲ ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕಾರ ಮಾಡಿ, ವಾಪಸ್ ಮನೆಗೆ ತರೆಳಿದ್ದರು. ಕೆಲವರು ಪ್ರತಿಭಟನೆ ನಡೆಸಿದ್ದರು. ಆದರೆ ಈ ಇದೇ ರೀತಿ ಮತ್ತೆ ಪರೀಕ್ಷೆಗೆ ಗೈರಾದರೆ ಮರು ಪರೀಕ್ಷೆ ಇರಲ್ಲ ಅಂತ ಸಚಿವರು ಹೇಳಿದರು.

ಇದೇ ವೇಳೆ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಸಚಿವರು, ಸರ್ಕಾರದ ಮುಂದೆ ಇಂತಹ ಪ್ರಸ್ತಾಪವೇ ಇಲ್ಲ ಎಂದರು. ದಿ ಕಾಶ್ಮೀರ್ ಫೈಲ್ಸ್ ನೋಡಲು ಬಲವಂತ ಮಾಡಲ್ಲ. ನೋಡೋದು ಬಿಡೋದು ಕಾಂಗ್ರೆಸ್‌ಗೆ ಬಿಟ್ಟ ವಿಚಾರ. ಈ ಹಿಂದೆ ಏನು ನಡೆದಿತ್ತು ಎಂದು ಜನರಿಗೆ ಹೇಳಬೇಕು. ಅದೇ ಕೆಲಸವನ್ನು ಈ ಚಿತ್ರ ಮಾಡಿದೆ ಅದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು.

ನ್ಯಾಯಮೂರ್ತಿಗೆ ಬೆದರಿಕೆ ಹಾಕಿ ಮೂರು ದಿನ ಕಳೆದರೂ ಜಾತ್ಯತೀತವಾದಿಗಳು ಮೌನವಾಗಿದ್ದಾರೆ; ಸಿಎಂ ಬೊಮ್ಮಾಯಿ: ಹಿಜಾಬ್ ತೀರ್ಪು ನೀಡಿದ ನ್ಯಾಯಮೂರ್ತಿಗೆ ಬೆದರಿಕೆ ಹಾಕಿದ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆದರಿಕೆ ಹಾಕಿದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇದೀಗ ಒಂದು ವ್ಯವಸ್ಥೆೆಗೆ ಬೆದರಿಕೆ ಹಾಕುವ ಕೆಲಸವಾಗಿದೆ. ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಆದರೆ ವ್ಯವಸ್ಥೆ ವಿರುದ್ಧ ಎತ್ತಿಕಟ್ಟುವ ಕೆಲಸ ನಡೆಯುತ್ತದೆ. ಇದನ್ನು ದಮನ ಮಾಡಬೇಕಿದೆ. ನಾನು ನಮ್ಮ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಆರೋಪಿಗಳನ್ನು ನಮ್ಮ ರಾಜ್ಯದ ವಶಕ್ಕೆ ತೆಗೆದುಕೊಳ್ಳಬೇಕು. ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.

ಇದನ್ನೂ ಓದಿ

ಭಾರತದಲ್ಲಿ ನಿಂತು ರಷ್ಯಾದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಪಾನ್​ ಪ್ರಧಾನಿ; ಉಕ್ರೇನ್​​ಗೆ ನಮ್ಮ ಬೆಂಬಲವೆಂದ ಕಿಶಿದಾ

ಮಾರ್ಚ್ 23ರವರೆಗೆ ಬೆಂಗಳೂರು ನಗರದಲ್ಲಿ ಮಳೆ ಸಾಧ್ಯತೆ; ರಾಜ್ಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ

Published On - 12:28 pm, Sun, 20 March 22

Follow Us
TV9 Web
TV9 Web

TV9 Kannada

Read More
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್