AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಲಾರಿ ಟಾರ್ಪಲ್ ತೆಗೆದು ಹಣ್ಣು ಕದ್ದು ಪರಾರಿ; ಕಳ್ಳರ ಕೈ ಚಳಕ ಸಿಸಿ ಕ್ಯಾಮೆರದಲ್ಲಿ ಸೆರೆ

ಮೈಸೂರಿನಲ್ಲಿ ಕೆಲ ತಿಂಗಳಿಂದ ಹಣ್ಣುಗಳ ಕಳ್ಳತನ ಪ್ರಕರಣಗಳು ನಡೆಯುತ್ತಿವೆ. ಹೆಚ್ಚಾಗಿ ದಾಳಿಂಬೆ, ಸೇಬು ಲಾರಿಗಳನ್ನೇ ಕಳ್ಳರು ಟಾರ್ಗೆಟ್ ಮಾಡಿದ್ದಾರೆ. ಇದೀಗ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಎಪಿಎಂಸಿಯಲ್ಲಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಹಣ್ಣಿನ ಲಾರಿ ಟಾರ್ಪಲ್ ತೆಗೆದು ಹಣ್ಣು ಕದ್ದು ಪರಾರಿಯಾದ ಘಟನೆ ನಡೆದಿದ್ದು, ಇದರ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ರಾಮ್​, ಮೈಸೂರು
| Edited By: Rakesh Nayak Manchi|

Updated on:Oct 14, 2023 | 9:29 AM

Share

ಮೈಸೂರು, ಅ.14: ಜಿಲ್ಲೆಯಲ್ಲಿ ಕೆಲ ತಿಂಗಳಿಂದ ಹಣ್ಣುಗಳ ಕಳ್ಳತನ (Theft) ಪ್ರಕರಣಗಳು ನಡೆಯುತ್ತಿವೆ. ಹೆಚ್ಚಾಗಿ ದಾಳಿಂಬೆ, ಸೇಬು ಲಾರಿಗಳನ್ನೇ ಕಳ್ಳರು ಟಾರ್ಗೆಟ್ ಮಾಡಿದ್ದಾರೆ. ಇದೀಗ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಎಪಿಎಂಸಿಯಲ್ಲಿ (APMC) ಹಣ್ಣಿನ ಲಾರಿ ಟಾರ್ಪಲ್ ತೆಗೆದು ಹಣ್ಣು ಕದ್ದು ಪರಾರಿಯಾದ ಘಟನೆ ನಡೆದಿದೆ.

ಹಣ್ಣುಗಳನ್ನು ಕಳ್ಳತನ ಮಾಡುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಕಳ್ಳತನ ಮಾಡಿ ಕಳ್ಳರು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಈಗ ದಾಳಿಂಬೆಗೆ ಬಂದಿದೆ ಚಿನ್ನದ ಬೆಲೆ; ರೈತನ ತೋಟಕ್ಕೆ ನುಗ್ಗಿ 5 ಲಕ್ಷ ರೂ ಮೌಲ್ಯದ ದಾಳಿಂಬೆ ಹಣ್ಣುಗಳ ಕಳ್ಳತನ ಮಾಡಿದರು!

ಕೆಲವು ತಿಂಗಳಿನಿಂದ ಪ್ರತಿನಿತ್ಯ ಹಣ್ಣುಗಳ ಕಳ್ಳತನವಾಗುತ್ತಿದ್ದು, ಹೆಚ್ಚಾಗಿ ದಾಳಿಂಬೆ, ಸೇಬು ಲಾರಿಗಳ ಮೇಲೆ ಕಳ್ಳರು ದಾಳಿ ಮಾಡುತ್ತಿದ್ದಾರೆ. ಈ ಬಗ್ಗೆ ಲಾರಿ ಚಾಲಕರು ಹಾಗೂ ಅಂಗಡಿ ಮಾಲೀಕರ ಅಳಲು ತೋಡಿಕೊಳ್ಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:51 am, Sat, 14 October 23

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?