AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಸಂಭ್ರಮದ ನಡುವೆ ಘೋರ ದುರಂತ: 3 ಬಾಲಕರು ನೀರುಪಾಲು, ಸಾಲಿಗ್ರಾಮದಲ್ಲಿ ನೀರವ ಮೌನ

ಎಲ್ಲೆಡೆ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಮನೆ ಮಾಡಿದೆ. ದೊಡ್ಡವರಿಂದ ಹಿಡಿದು ಮಕ್ಕಳು ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಈ ಸಂಭ್ರಮದ ನಡುವೆ ಮೈಸೂರು ಜಿಲ್ಲೆಯಲ್ಲೊಂದು ಘೋರ ದುರಂತ ನಡೆದಿದ್ದು, ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಇನ್ನು ಪುಟ್ಟ ಪುಟ್ಟ ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ದೀಪಾವಳಿ ಸಂಭ್ರಮದ ನಡುವೆ ಘೋರ ದುರಂತ: 3 ಬಾಲಕರು ನೀರುಪಾಲು, ಸಾಲಿಗ್ರಾಮದಲ್ಲಿ ನೀರವ ಮೌನ
Saligramam Children
ರಾಮ್​, ಮೈಸೂರು
| Edited By: |

Updated on: Oct 20, 2025 | 8:51 PM

Share

ಮೈಸೂರು, (ಅಕ್ಟೋಬರ್ 20): ದೀಪಾವಳಿ ಹಬ್ಬದ (Deepavali Festival) ದಿನವೇ ಮೈಸೂರಿನಲ್ಲಿ (Mysuru) ದುರಂತಸವೊಂದು ನಡೆದಿದೆ. ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿದ್ದಾರೆ. ಈ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದಲ್ಲಿ ನಡೆದಿದೆ. ಚಾಮರಾಜ ಎಡದಂಡೆ ಕಾಲುವೆಯಲ್ಲಿ ಈಜಾಡಲು ಹೋದವರು ಜಲಸಮಾಧಿಯಾಗಿದ್ದು, ಇಬ್ಬರ ಮೃತದೇಹ ಪತ್ತೆyಆಗಿದೆ. ಇನ್ನುಳಿದ ಮತ್ತೊಬ್ಬನ ಶವಕ್ಕೆ ಶೋಧ ಕಾರ್ಯ ನಡೆದಿದೆ.

ಅಯಾನ್ ಹಾಗೂ ಆಜಾನ್ ಕೆ.ಆರ್.ಪೇಟೆಯ ನವೋದಯ ಶಾಲೆಯಲ್ಲಿ ಓದುತ್ತಿದ್ದು, ದೀಪಾವಳಿ ಹಬ್ಬದ ರಜೆ ಹಿನ್ನೆಲೆ ಗ್ರಾಮಕ್ಕೆ ಬಂದಿದ್ದರು. ಆದ್ರೆ, ಇಂದು (ಅಕ್ಟೋಬರ್ 20) ಈಜಾಡಲೆಂದು ಚಾಮರಾಜ ಎಡದಂಡೆ ಕಾಲುವೆಗೆ ತೆರಳಿದ್ದಾರೆ. ಆದ್ರೆ, ಸಂಜೆಯಾದರೂ ಮಕ್ಕಳು ಮನೆಗೆ ಬಾರದಿದ್ದಾಗ ಹುಡುಕಾಟ ನಡೆಸಿದಾಗ ಕಾಲುವೆ ಬಳಿ ಮಕ್ಕಳ ಬಟ್ಟೆ ಹಾಗೂ ಚಪ್ಪಲಿಗಳು ಪತ್ತೆಯಾಗಿವೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕತ್ತಲು ರೂಮಿನಲ್ಲಿ ಕೂಡಿಹಾಕಿ ಪೈಪ್ ನಿಂದ ಹೊಡೆದು ವಿದ್ಯಾರ್ಥಿಗೆ ಚಿತ್ರಹಿಂಸೆ: 2 ದಿನ ಕ್ಲಾಸಿಗೆ ಬರದಿದ್ದಕ್ಕೆ ಇದೆಂಥಾ ಶಿಕ್ಷೆ

ಇನ್ನು ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಸಾಲಿಗ್ರಾಮ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಶೋಧ ಕಾರ್ಯ ನಡೆಸಿದ್ದು, ಸದ್ಯ ಇಬ್ಬರ ಮೃತದೇಹಗಳು ಪತ್ತೆಯಾಗಿವೆ.

ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು