AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Road Accidents: ಮಂಡ್ಯ, ಮೈಸೂರಿನಲ್ಲಿ ಅಪಘಾತ: ಒಟ್ಟು ಮೂವರು ಸಾವು

accidents in Mandya And Mysuru: ಮಂಡ್ಯ ಹಾಗೂ ಮೈಸೂರು ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಸಂಭವಿಸಿದ್ದು, ಒಟ್ಟು ಮೂವರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಈ ಪ್ರತ್ಯೇಕ ಘಟನೆಗಳ ವಿವರ ಈ ಕೆಳಗಿನಂತಿದೆ.

Road Accidents: ಮಂಡ್ಯ, ಮೈಸೂರಿನಲ್ಲಿ ಅಪಘಾತ: ಒಟ್ಟು ಮೂವರು ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 17, 2023 | 9:43 AM

Share

ಮಂಡ್ಯ/ಮೈಸೂರು, (ಅಕ್ಟೋಬರ್ 17): ಎರಡು ಬೈಕ್​ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ.ಹೊಸೂರು-ಗೌಡಹಳ್ಳಿ ಗೇಟ್ ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಗೌಡಹಳ್ಳಿ ನಿವಾಸಿ ಶ್ರೀಧರ್ ಹಾಗೂ ಆತನ ಸ್ನೇಹಿತ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತಿಬ್ಬರಿಗೆ ಗಾಯಗಳಾಗಿವೆ. ರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸದಿರುವುದೇ ಈ ಅಪಘಾತಕ್ಕೆ ಕಾರಣ ಎಂದಯ ಗ್ರಾಮಸ್ಥರು ಆರೋಪಿಸಿದ್ದು, ಕೂಡಲೇ ಅಂಡರ್​ ಪಾಸ್ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಟಾ ಏಸ್ ಬೈಕ್ ಮುಖಾಮುಖಿ ಡಿಕ್ಕಿ ಬೈಕ್ ಸವಾರ ಸಾವು

ಮೈಸೂರು: ಹುಣಸೂರು ತಾಲೂಕಿನ ಕೆ.ಆರ್.ನಗರ ಮುಖ್ಯರಸ್ತೆಯ ಬಿಳಿಗೆರೆ ಬಳಿ ಟಾಟಾ ಏಸ್ ಮತ್ತು ಬೈಕ್ ಮಧ್ಯೆ ಡಿಕ್ಕಿಯಾಗಿದ್ದು, ಬೈಕ್ ಸವಾರ ಮೃತಪಟ್ಟಿದ್ದಾನೆ. ಹೇಮಂತ್(26) ಮೃತ ದುರ್ವೈವಿ. ಬೈಕ್​ ಕೆ.ಆರ್.ನಗರದಿಂದ ಹುಣಸೂರಿಗೆ ಬರುತ್ತಿದ್ದರೆ, ಟಾಟಾ ಏಸ್ ಹುಣಸೂರಿನಿಂದ ಕಳ್ಳಿಕೊಪ್ಪಲು ಕಡೆಗೆ ಹೋಗುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು