AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Road Accidents: ಮಂಡ್ಯ, ಮೈಸೂರಿನಲ್ಲಿ ಅಪಘಾತ: ಒಟ್ಟು ಮೂವರು ಸಾವು

accidents in Mandya And Mysuru: ಮಂಡ್ಯ ಹಾಗೂ ಮೈಸೂರು ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಸಂಭವಿಸಿದ್ದು, ಒಟ್ಟು ಮೂವರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಈ ಪ್ರತ್ಯೇಕ ಘಟನೆಗಳ ವಿವರ ಈ ಕೆಳಗಿನಂತಿದೆ.

Road Accidents: ಮಂಡ್ಯ, ಮೈಸೂರಿನಲ್ಲಿ ಅಪಘಾತ: ಒಟ್ಟು ಮೂವರು ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 17, 2023 | 9:43 AM

Share

ಮಂಡ್ಯ/ಮೈಸೂರು, (ಅಕ್ಟೋಬರ್ 17): ಎರಡು ಬೈಕ್​ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ.ಹೊಸೂರು-ಗೌಡಹಳ್ಳಿ ಗೇಟ್ ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಗೌಡಹಳ್ಳಿ ನಿವಾಸಿ ಶ್ರೀಧರ್ ಹಾಗೂ ಆತನ ಸ್ನೇಹಿತ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತಿಬ್ಬರಿಗೆ ಗಾಯಗಳಾಗಿವೆ. ರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸದಿರುವುದೇ ಈ ಅಪಘಾತಕ್ಕೆ ಕಾರಣ ಎಂದಯ ಗ್ರಾಮಸ್ಥರು ಆರೋಪಿಸಿದ್ದು, ಕೂಡಲೇ ಅಂಡರ್​ ಪಾಸ್ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಟಾ ಏಸ್ ಬೈಕ್ ಮುಖಾಮುಖಿ ಡಿಕ್ಕಿ ಬೈಕ್ ಸವಾರ ಸಾವು

ಮೈಸೂರು: ಹುಣಸೂರು ತಾಲೂಕಿನ ಕೆ.ಆರ್.ನಗರ ಮುಖ್ಯರಸ್ತೆಯ ಬಿಳಿಗೆರೆ ಬಳಿ ಟಾಟಾ ಏಸ್ ಮತ್ತು ಬೈಕ್ ಮಧ್ಯೆ ಡಿಕ್ಕಿಯಾಗಿದ್ದು, ಬೈಕ್ ಸವಾರ ಮೃತಪಟ್ಟಿದ್ದಾನೆ. ಹೇಮಂತ್(26) ಮೃತ ದುರ್ವೈವಿ. ಬೈಕ್​ ಕೆ.ಆರ್.ನಗರದಿಂದ ಹುಣಸೂರಿಗೆ ಬರುತ್ತಿದ್ದರೆ, ಟಾಟಾ ಏಸ್ ಹುಣಸೂರಿನಿಂದ ಕಳ್ಳಿಕೊಪ್ಪಲು ಕಡೆಗೆ ಹೋಗುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ