AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಮ್ಕಾಪುರದಲ್ಲಿ ಹಸುವನ್ನು ಎಳೆದೊಯ್ದ ಹುಲಿ; ಹುಲಿ ಕಾರ್ಯಾಚರಣೆಗೆ ಎರಡು ಸಾಕಾನೆ ಬಳಕೆ

ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಕಾಡಿನಿಂದ ನಾಡಿಗೆ ಬಂದು ಸಾಕು ಪ್ರಾಣಿಗಳ ಮೇಲೆ ಹುಲಿ ದಾಳಿ ನಡೆಸಿದೆ. ತಿಮ್ಕಾಪುರದಲ್ಲಿ ಹಸು ಮೇಲೆ ಹುಲಿ ದಾಳಿ ಮಾಡಿ, ಎಳೆದೊಯ್ದಿರುವ ಘಟನೆ ನಡೆದಿದೆ. ಹಾಗಾಗಿ, ಎರಡು ಸಾಕಾನೆಗಳ ಬಳಸಿ ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಮುಂದಾಗಿದೆ. 

ತಿಮ್ಕಾಪುರದಲ್ಲಿ ಹಸುವನ್ನು ಎಳೆದೊಯ್ದ ಹುಲಿ; ಹುಲಿ ಕಾರ್ಯಾಚರಣೆಗೆ ಎರಡು ಸಾಕಾನೆ ಬಳಕೆ
ತಿಮ್ಕಾಪುರದಲ್ಲಿ ಹಸುವನ್ನು ಎಳೆದೊಯ್ದ ಹುಲಿ; ಹುಲಿ ಕಾರ್ಯಾಚರಣೆಗೆ ಎರಡು ಸಾಕಾನೆ ಬಳಕೆ
TV9 Web
| Edited By: ಸಾಧು ಶ್ರೀನಾಥ್​|

Updated on: Jul 24, 2021 | 10:26 AM

Share

ಮೈಸೂರು: ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ತಿಮ್ಕಾಪುರ ಗ್ರಾಮದಲ್ಲಿ ಕಳೆದ ಎರಡು‌ ಮೂರು ದಿನಗಳಿಂದ ಹುಲಿ ಹಾವಳಿ ಕಾಣಿಸಿಕೊಂಡಿದೆ. ತಿಮ್ಕಾಪುರದಲ್ಲಿ ಹಗಲು ವೇಳೆಯೇ ಹುಲಿಯೊಂದು ಹಸುವನ್ನು ಎಳೆದೊಯ್ದಿದೆ. ಹಸುವನ್ನು ಹುಲಿ ಎಳೆದೊಯ್ಯುವ ವಿಡಿಯೋ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಕಾಡಿನಿಂದ ನಾಡಿಗೆ ಬಂದು ಸಾಕು ಪ್ರಾಣಿಗಳ ಮೇಲೆ ಹುಲಿ ದಾಳಿ ನಡೆಸಿದೆ. ತಿಮ್ಕಾಪುರದಲ್ಲಿ ಹಸು ಮೇಲೆ ಹುಲಿ ದಾಳಿ ಮಾಡಿ, ಎಳೆದೊಯ್ದಿರುವ ಘಟನೆ ನಡೆದಿದೆ. ಹಾಗಾಗಿ, ಎರಡು ಸಾಕಾನೆಗಳ ಬಳಸಿ ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಮುಂದಾಗಿದೆ.

tiger attacks cow and takes away it from thimmapur village in periyapatna 3

ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಕಾಡಿನಿಂದ ನಾಡಿಗೆ ಬಂದು ಸಾಕು ಪ್ರಾಣಿಗಳ ಮೇಲೆ ಹುಲಿ ದಾಳಿ ನಡೆಸಿದೆ.

Viral Video: ದೈತ್ಯಾಕಾರದ ಹುಲಿ ಎದುರು ನಿಂತು ಕಣ್ಣಲ್ಲಿ ಕಣ್ಣಿಟ್ಟು ‘ಹಲೋ ಬ್ರದರ್​’ ಎಂದ ವ್ಯಕ್ತಿ! ಹುಲಿಯ ರಿಯಾಕ್ಷನ್​ ಹೇಗಿದೆ ನೋಡಿ (tiger attacks cow and takes away it from thimmapur village in periyapatna)

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ