AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಮ್ಕಾಪುರದಲ್ಲಿ ಹಸುವನ್ನು ಎಳೆದೊಯ್ದ ಹುಲಿ; ಹುಲಿ ಕಾರ್ಯಾಚರಣೆಗೆ ಎರಡು ಸಾಕಾನೆ ಬಳಕೆ

ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಕಾಡಿನಿಂದ ನಾಡಿಗೆ ಬಂದು ಸಾಕು ಪ್ರಾಣಿಗಳ ಮೇಲೆ ಹುಲಿ ದಾಳಿ ನಡೆಸಿದೆ. ತಿಮ್ಕಾಪುರದಲ್ಲಿ ಹಸು ಮೇಲೆ ಹುಲಿ ದಾಳಿ ಮಾಡಿ, ಎಳೆದೊಯ್ದಿರುವ ಘಟನೆ ನಡೆದಿದೆ. ಹಾಗಾಗಿ, ಎರಡು ಸಾಕಾನೆಗಳ ಬಳಸಿ ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಮುಂದಾಗಿದೆ. 

ತಿಮ್ಕಾಪುರದಲ್ಲಿ ಹಸುವನ್ನು ಎಳೆದೊಯ್ದ ಹುಲಿ; ಹುಲಿ ಕಾರ್ಯಾಚರಣೆಗೆ ಎರಡು ಸಾಕಾನೆ ಬಳಕೆ
ತಿಮ್ಕಾಪುರದಲ್ಲಿ ಹಸುವನ್ನು ಎಳೆದೊಯ್ದ ಹುಲಿ; ಹುಲಿ ಕಾರ್ಯಾಚರಣೆಗೆ ಎರಡು ಸಾಕಾನೆ ಬಳಕೆ
TV9 Web
| Edited By: |

Updated on: Jul 24, 2021 | 10:26 AM

Share

ಮೈಸೂರು: ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ತಿಮ್ಕಾಪುರ ಗ್ರಾಮದಲ್ಲಿ ಕಳೆದ ಎರಡು‌ ಮೂರು ದಿನಗಳಿಂದ ಹುಲಿ ಹಾವಳಿ ಕಾಣಿಸಿಕೊಂಡಿದೆ. ತಿಮ್ಕಾಪುರದಲ್ಲಿ ಹಗಲು ವೇಳೆಯೇ ಹುಲಿಯೊಂದು ಹಸುವನ್ನು ಎಳೆದೊಯ್ದಿದೆ. ಹಸುವನ್ನು ಹುಲಿ ಎಳೆದೊಯ್ಯುವ ವಿಡಿಯೋ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಕಾಡಿನಿಂದ ನಾಡಿಗೆ ಬಂದು ಸಾಕು ಪ್ರಾಣಿಗಳ ಮೇಲೆ ಹುಲಿ ದಾಳಿ ನಡೆಸಿದೆ. ತಿಮ್ಕಾಪುರದಲ್ಲಿ ಹಸು ಮೇಲೆ ಹುಲಿ ದಾಳಿ ಮಾಡಿ, ಎಳೆದೊಯ್ದಿರುವ ಘಟನೆ ನಡೆದಿದೆ. ಹಾಗಾಗಿ, ಎರಡು ಸಾಕಾನೆಗಳ ಬಳಸಿ ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಮುಂದಾಗಿದೆ.

tiger attacks cow and takes away it from thimmapur village in periyapatna 3

ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಕಾಡಿನಿಂದ ನಾಡಿಗೆ ಬಂದು ಸಾಕು ಪ್ರಾಣಿಗಳ ಮೇಲೆ ಹುಲಿ ದಾಳಿ ನಡೆಸಿದೆ.

Viral Video: ದೈತ್ಯಾಕಾರದ ಹುಲಿ ಎದುರು ನಿಂತು ಕಣ್ಣಲ್ಲಿ ಕಣ್ಣಿಟ್ಟು ‘ಹಲೋ ಬ್ರದರ್​’ ಎಂದ ವ್ಯಕ್ತಿ! ಹುಲಿಯ ರಿಯಾಕ್ಷನ್​ ಹೇಗಿದೆ ನೋಡಿ (tiger attacks cow and takes away it from thimmapur village in periyapatna)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!