Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವರಾತ್ರಿ 5ನೇ ದಿನ: ಇಂದು ಸ್ಕಂದಮಾತೆ ಪೂಜೆ; ಸಿಂಹಾಸನವೇರಲಿರುವ ಯದುವೀರ್ ಒಡೆಯರ್

ಅರಮನೆಯ ಆವರಣದಲ್ಲಿ ಜಂಬೂ ಸವಾರಿ ರಿಹರ್ಸಲ್ ನಡೆಯುತ್ತಿದೆ ಅ.15ರಂದು ನಡೆಯುವ ಜಂಬೂ ಸವಾರಿಗೆ ರಿಹರ್ಸಲ್ ನಡೆಯುತ್ತಿದೆ. ಅಭಿಮನ್ಯುಗೆ ಮರದ ಅಂಬಾರಿ ಹೊರಿಸಿ ರಿಹರ್ಸಲ್ ಮಾಡಲಾಗುತ್ತಿದೆ.

ನವರಾತ್ರಿ 5ನೇ ದಿನ: ಇಂದು ಸ್ಕಂದಮಾತೆ ಪೂಜೆ; ಸಿಂಹಾಸನವೇರಲಿರುವ ಯದುವೀರ್ ಒಡೆಯರ್
ಮೈಸೂರು ದಸರಾ (ಸಂಗ್ರಹ ಚಿತ್ರ)
Follow us
TV9 Web
| Updated By: sandhya thejappa

Updated on:Oct 11, 2021 | 10:45 AM

ಮೈಸೂರು: ಇಂದು (ಅ.11) ನವರಾತ್ರಿ 5ನೇ ದಿನ. ನವರಾತ್ರಿಯ ಐದನೇ ದಿನವಾದ ಇಂದು ಸ್ಕಂದಮಾತೆ ಪೂಜೆ ನೆರವೇರಲಿದೆ. ಸಂಪತ್ತು, ಸಮೃದ್ಧಿಗಾಗಿ ಸ್ಕಂದಮಾತೆಗೆ ಪೂಜೆ ಸಲ್ಲಿಸಲಾಗುತ್ತದೆ. ದುರ್ಗಾದೇವಿಯ 5ನೇ ಅವತಾರ ಸ್ಕಂದಮಾತೆ. ಕೋಡಿ ಸೋಮೇಶ್ವರ ದೇವಾಲಯದಿಂದ ಕಳಸ ತಂದು ಪೂಜಾ ವಿಧಿವಿಧಾನ ನೆರವೇರುತ್ತದೆ. ಪಟ್ಟದ ಆನೆ, ಕುದುರೆ, ಹಸು, ಒಂಟೆಗೆ ಪೂಜೆ ಸಲ್ಲಿಸಲಾಗುವುದು. ಪೂಜಾ ವಿಧಿವಿಧಾನದ ಬಳಿಕ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಿಂಹಾಸನವನ್ನು ಏರುತ್ತಾರೆ.

ಅರಮನೆಯ ಆವರಣದಲ್ಲಿ ಜಂಬೂ ಸವಾರಿ ರಿಹರ್ಸಲ್ ನಡೆಯುತ್ತಿದೆ ಅ.15ರಂದು ನಡೆಯುವ ಜಂಬೂ ಸವಾರಿಗೆ ರಿಹರ್ಸಲ್ ನಡೆಯುತ್ತಿದೆ. ಅಭಿಮನ್ಯುಗೆ ಮರದ ಅಂಬಾರಿ ಹೊರಿಸಿ ರಿಹರ್ಸಲ್ ಮಾಡಲಾಗುತ್ತಿದೆ. ರಿಹರ್ಸಲ್ ವೇಳೆ ಎಸಿಪಿ ಚಂದ್ರಶೇಖರ್ ಪುಷ್ಪಾರ್ಚನೆ ಮಾಡಿದರು. ಅಭಿಮನ್ಯುಗೆ ಕುಮ್ಕಿ ಆನೆಗಳಾದ ಚೈತ್ರಾ, ಕಾವೇರಿ ಆನೆ ಸಾಥ್ ನೀಡಿವೆ. ಅಶ್ವತ್ಥಾಮ, ಲಕ್ಷ್ಮೀ ಆನೆಗಳು ಕೂಡ ರಿಹರ್ಸಲ್ನಲ್ಲಿ ಭಾಗಿಯಾಗಿವೆ.

ರಿಹರ್ಸಲ್ನಲ್ಲಿ ಗಜಪಡೆಯ ಜೊತೆ ಅಶ್ವದಳವೂ ಭಾಗಿಯಾಗಿವೆ. ಪೊಲೀಸ್ ಬ್ಯಾಂಡ್ನಿಂದ ಸಂಗೀತದ ಜೊತೆಗೆ ಪಥಸಂಚಲನ ನಡೆಯುತ್ತಿದೆ. ಶಸ್ತ್ರಧಾರಿ ಪೊಲೀಸರಿಂದಲೂ ಪಥಸಂಚಲನ ನಡೆಯುತ್ತಿದೆ.

ಇದನ್ನೂ ಓದಿ

ದಸರಾ ಕಳೆ ಹೆಚ್ಚಿಸಿದ ಹಂಸಲೇಖ ಸಂಗೀತ: ಗಾನದ ಮೋಡಿಯಲ್ಲಿ ತೇಲಿದ ಜನರು

Mysuru Dasara 2021: ದುರ್ಗಾ ಮಾತೆಯ 9 ದಿವ್ಯ ಅವತಾರ ಆಯುರ್ವೇದದಲ್ಲಿ 9 ದಿವ್ಯ ಔಷಧ ರೂಪದಲ್ಲಿದೆ; ವಿವರ ಇಲ್ಲಿದೆ

Published On - 10:16 am, Mon, 11 October 21

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್