AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಚಾಮುಂಡಿದೇವಿ ದೇವಸ್ಥಾನದ ಹುಂಡಿಯಲ್ಲಿ ಭರ್ಜರಿ ಕಾಣಿಕೆ; ಒಂದೂವರೆ ತಿಂಗಳಲ್ಲಿ 1.77 ಕೋಟಿ ರೂ. ಸಂಗ್ರಹ

Hundi Collection: ವಿಶೇಷ ದರ್ಶನ, ಲಾಡು - ಪ್ರಸಾದ ಹೊರತುಪಡಿಸಿ ಚಾಮುಂಡೇಶ್ವರಿ ದೇವಾಲಯದ ಹುಂಡಿಯಲ್ಲಿ ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ. ಇದಕ್ಕೆ ಒಂದು ರೀತಿಯಲ್ಲಿ ದಸರಾ ಮತ್ತು ದೀಪಾವಳಿ ಹಬ್ಬಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವುದು ಪ್ರಮುಖ ಕಾರಣವಾಗಿದೆ.

ಮೈಸೂರು: ಚಾಮುಂಡಿದೇವಿ ದೇವಸ್ಥಾನದ ಹುಂಡಿಯಲ್ಲಿ ಭರ್ಜರಿ ಕಾಣಿಕೆ; ಒಂದೂವರೆ ತಿಂಗಳಲ್ಲಿ 1.77 ಕೋಟಿ ರೂ. ಸಂಗ್ರಹ
ಮೈಸೂರು ಚಾಮುಂಡಿ ಬೆಟ್ಟ
TV9 Web
| Edited By: |

Updated on:Nov 12, 2021 | 9:16 AM

Share

ಮೈಸೂರು: ಜಿಲ್ಲೆಯ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯದಲ್ಲಿ(chamundeshwari temple) ಹುಂಡಿ‌ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಹುಂಡಿಯಲ್ಲಿ 1.77 ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಸೆಪ್ಟೆಂಬರ್ 23ರಿಂದ ನವೆಂಬರ್ 10ರವರೆಗೆ ಕೋಟ್ಯಾಂತರ ರೂಪಾಯಿ ಕಾಣಿಕೆ ಸಂಗ್ರಹ ಸಂಗ್ರಹವಾಗಿದೆ. ಕಳೆದ ಬಾರಿಗಿಂತ 98 ಲಕ್ಷ ರೂಪಾಯಿ ಹೆಚ್ಚು ಕಾಣಿಕೆ ಹಣ(Hundi collection) ಸಂಗ್ರಹವಾಗಿದೆ ಎಂದು ಹುಂಡಿ ಎಣಿಕೆ ಸಂಬಂಧ ಚಾಮುಂಡೇಶ್ವರಿ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ದಸರಾ, ದೀಪಾವಳಿ ಹಬ್ಬದ‌ ಹಿನ್ನೆಲೆ ಭರ್ಜರಿ ಕಾಣಿಕೆ ಸಂಗ್ರಹ ವಿಶೇಷ ದರ್ಶನ, ಲಾಡು – ಪ್ರಸಾದ ಹೊರತುಪಡಿಸಿ ಚಾಮುಂಡೇಶ್ವರಿ ದೇವಾಲಯದ ಹುಂಡಿಯಲ್ಲಿ ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ. ಇದಕ್ಕೆ ಒಂದು ರೀತಿಯಲ್ಲಿ ದಸರಾ ಮತ್ತು ದೀಪಾವಳಿ ಹಬ್ಬಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವುದು ಪ್ರಮುಖ ಕಾರಣವಾಗಿದೆ.

2000 ರೂಪಾಯಿ ಮುಖಬೆಲೆ 223 ನೋಟುಗಳು, 500 ರೂಪಾಯಿ ಬೆಲೆಯ 14372 ನೋಟುಗಳು, 200 ರೂಪಾಯಿ ಬೆಲೆಯ 4728 ನೋಟುಗಳು, 100 ರೂಪಾಯಿ ಮುಖಬೆಲೆಯ 57003, 50 ರೂಪಾಯಿ ಮುಖಬೆಲೆಯ 30,280 ನೋಟಗಳು, 20 ರೂಪಾಯಿ ಮುಖಬೆಲೆಯ 26,012 ನೋಟುಗಳು, 10 ರೂಪಾಯಿ ಮುಖಬೆಲೆ 96,505 ನೋಟುಗಳಿಂದ 1,74,85,623 ಕೋಟಿ ರೂಪಾಯಿ ಹಾಗೂ 10,5,21 ಹಾಗೂ 3,09,862 ಲಕ್ಷ ರೂಪಾಯಿ ಸೇರಿದಂತೆ ಒಟ್ಟಾರೆಯಾಗಿ 1,77,95,485 ಕೋಟಿ ರೂಪಾಯಿ ಸಂಗ್ರಹವಾಗಿದೆ.

ಇದನ್ನೂ ಓದಿ: Tirupati Temple : ತಿರುಪತಿ ದೇವಾಲಯದ ಹುಂಡಿ ಹಣ ಎಣಿಕೆ; 24 ಗಂಟೆಗಳಲ್ಲಿ 1.80 ಕೋಟಿ ರೂ. ಸಂಗ್ರಹ

Hassanambe hundi collection: ಹಾಸನಾಂಬೆ ದೇಗುಲದ ಹುಂಡಿ ಎಣಿಕೆ; ಹೊಳೆನರಸೀಪುರ ಶಾಸಕರ ಬದಲಾಯಿಸು ತಾಯೇ ಎಂದು ಭಕ್ತರಿಂದ ಮೊರೆ

Published On - 9:10 am, Fri, 12 November 21

Follow Us
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!