AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಮೃಗಾಲಯಕ್ಕೆ ಹೊಸ ಅತಿಥಿಗಳು; 2 ಗೋರಿಲ್ಲ, 4 ಒರಂಗೋಟಾ ಆಗಮನ

50 ವರ್ಷಗಳ ನಂತರ ಮೈಸೂರು ಮೃಗಾಲಯಕ್ಕೆ ಒರಂಗೋಟಾ ಬಂದಿದೆ. ಇನ್ನು 8 ವರ್ಷಗಳ‌ ನಂತರ ಗೋರಿಲ್ಲ ಬಂದಿದೆ. ಸದ್ಯ ಮೃಗಾಲಯದಲ್ಲಿ ಎಲ್ಲಾ ಪ್ರಾಣಿಗಳು ಆಶ್ರಯ ಪಡೆದುಕೊಂಡಿವೆ. ಕೊವಿಡ್‌ ಹಿನ್ನಲೆ ಪ್ರತ್ಯೇಕವಾಗಿ ಈ ಪ್ರಾಣಿಗಳನ್ನು ಕ್ವಾರಂಟೈನ್‌ ಮಾಡಲಾಗಿದೆ.  ಮೈಸೂರಿನ ವಾತಾವರಣಕ್ಕೆ ಪ್ರಾಣಿಗಳು ಹೊಂದಿಕೊಳ್ಳುತ್ತಿವೆ.

ಮೈಸೂರು ಮೃಗಾಲಯಕ್ಕೆ ಹೊಸ ಅತಿಥಿಗಳು; 2 ಗೋರಿಲ್ಲ, 4 ಒರಂಗೋಟಾ ಆಗಮನ
ಗೋರಿಲ್ಲ
TV9 Web
| Edited By: |

Updated on:Oct 03, 2021 | 1:48 PM

Share

ಮೈಸೂರು: ಪ್ರಾಣಿಗಳ ವಿನಿಮಯ ಪದ್ಧತಿಯಡಿ ಮೈಸೂರು ಮೃಗಾಲಯಕ್ಕೆ ಹೊಸ ಅತಿಥಿಗಳು ಆಗಮಿಸಿದ್ದಾರೆ. ಜರ್ಮನಿ, ಸಿಂಗಪೂರ್ ಹಾಗೂ ಮಲೇಶಿಯಾದಿಂದ ಪ್ರಾಣಿಗಳು ಜಯಚಾಮರಾಜೇಂದ್ರ ಮೃಗಾಲಯಕ್ಕೆ ಬಂದಿಳಿದಿದ್ದಾರೆ. ಎರಡು ಗೋರಿಲ್ಲ, ನಾಲ್ಕು ಒರಂಗೋಟಾ ಮೃಗಾಲಯಕ್ಕೆ ಆಗಮಿಸಿವೆ. ಜಯಚಾಮರಾಜೇಂದ್ರ ಮೃಗಾಲಯಕ್ಕೆ ಬಂದಿಳಿದ ಪ್ರಾಣಿಗಳನ್ನು ಸದ್ಯ ಕ್ವಾರಂಟೈನ್ ಮಾಡಲಾಗಿದೆ.

ಪ್ರಾಣಿಗಳ ವಿನಿಮಯ ಪದ್ಧತಿಯಡಿ ಗೊರಿಲ್ಲ ಹಾಗೂ‌ ಒರಂಗೋಟಾ ಆಗಮಿಸಿವೆ. ಜಿರಾಫೆಯನ್ನು ನೀಡಿ ಒರಂಗೋಟಾ ಹಾಗೂ ಗೊರಿಲ್ಲವನ್ನು ಪಡೆಯಲಾಗಿದೆ. ಮಲೇಶಿಯಾ, ಸಿಂಗಪೂರ್‌ನಿಂದ ತಲಾ 2 ಒರಂಗೋಟಾ ಬಂದಿವೆ. ಜರ್ಮನಿಯಿಂದ 2 ಗೊರಿಲ್ಲ ಬಂದಿವೆ.

50 ವರ್ಷಗಳ ನಂತರ ಮೈಸೂರು ಮೃಗಾಲಯಕ್ಕೆ ಒರಂಗೋಟಾ ಬಂದಿದೆ. ಇನ್ನು 8 ವರ್ಷಗಳ‌ ನಂತರ ಗೋರಿಲ್ಲ ಬಂದಿದೆ. ಸದ್ಯ ಮೃಗಾಲಯದಲ್ಲಿ ಎಲ್ಲಾ ಪ್ರಾಣಿಗಳು ಆಶ್ರಯ ಪಡೆದುಕೊಂಡಿವೆ. ಕೊವಿಡ್‌ ಹಿನ್ನಲೆ ಪ್ರತ್ಯೇಕವಾಗಿ ಈ ಪ್ರಾಣಿಗಳನ್ನು ಕ್ವಾರಂಟೈನ್‌ ಮಾಡಲಾಗಿದೆ.  ಮೈಸೂರಿನ ವಾತಾವರಣಕ್ಕೆ ಪ್ರಾಣಿಗಳು ಹೊಂದಿಕೊಳ್ಳುತ್ತಿವೆ.

orangutans

ಒರಂಗೋಟಾ

ಬೆಳಗಾವಿ: ಘಟಪ್ರಭಾ ನದಿಯಿಂದ ಹುಣ್ಣೂರಿಗೆ ಬಂದಿದ್ದ ಮೊಸಳೆ ಸೆರೆ ಘಟಪ್ರಭಾ ನದಿಯಿಂದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುಣ್ಣೂರಿಗೆ ಬಂದಿದ್ದ ಮೊಸಳೆಯನ್ನು ಗ್ರಾಮಸ್ಥರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿದಿದ್ದಾರೆ. ನಿನ್ನೆ ತಡರಾತ್ರಿ ಆಹಾರ ಅರಸಿ ಗ್ರಾಮಕ್ಕೆ ನುಗ್ಗಿದ್ದ ಹತ್ತು ಅಡಿ ಉದ್ದದ ಮೊಸಳೆಯನ್ನು ಸೆರೆ ಹಿಡಿದು, ಅರಣ್ಯ ಇಲಾಖೆ ಸಿಬ್ಬಂದಿಗಳು ಶಿರೂರು ಜಲಾಶಯಕ್ಕೆ ಬಿಟ್ಟು ಬಂದಿದ್ದಾರೆ.

ಇದನ್ನೂ ಓದಿ: ಪ್ರಾಣಿಗಳ ಸಾಕಲು ಬಂದ ದೇಣಿಗೆ ಹಣದಿಂದ ಐಷಾರಾಮಿ ಕಾರು ಖರೀದಿ ಆರೋಪ: ಮೈಸೂರು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹೇಳಿದ್ದೇನು?

ದೆಹಲಿ ಮೃಗಾಲಯದಲ್ಲಿ ಚಿತ್ರಿಸಿದ ಕೊಕ್ಕರೆಗಳು; 140 ವಿವಿಧ ಬಣ್ಣದ ಪಕ್ಷಿಗಳ ಚಿತ್ರ ಸೆರೆ

Published On - 11:08 am, Sun, 3 October 21

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?