AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಮೃಗಾಲಯಕ್ಕೆ ಹೊಸ ಅತಿಥಿಗಳು; 2 ಗೋರಿಲ್ಲ, 4 ಒರಂಗೋಟಾ ಆಗಮನ

50 ವರ್ಷಗಳ ನಂತರ ಮೈಸೂರು ಮೃಗಾಲಯಕ್ಕೆ ಒರಂಗೋಟಾ ಬಂದಿದೆ. ಇನ್ನು 8 ವರ್ಷಗಳ‌ ನಂತರ ಗೋರಿಲ್ಲ ಬಂದಿದೆ. ಸದ್ಯ ಮೃಗಾಲಯದಲ್ಲಿ ಎಲ್ಲಾ ಪ್ರಾಣಿಗಳು ಆಶ್ರಯ ಪಡೆದುಕೊಂಡಿವೆ. ಕೊವಿಡ್‌ ಹಿನ್ನಲೆ ಪ್ರತ್ಯೇಕವಾಗಿ ಈ ಪ್ರಾಣಿಗಳನ್ನು ಕ್ವಾರಂಟೈನ್‌ ಮಾಡಲಾಗಿದೆ.  ಮೈಸೂರಿನ ವಾತಾವರಣಕ್ಕೆ ಪ್ರಾಣಿಗಳು ಹೊಂದಿಕೊಳ್ಳುತ್ತಿವೆ.

ಮೈಸೂರು ಮೃಗಾಲಯಕ್ಕೆ ಹೊಸ ಅತಿಥಿಗಳು; 2 ಗೋರಿಲ್ಲ, 4 ಒರಂಗೋಟಾ ಆಗಮನ
ಗೋರಿಲ್ಲ
TV9 Web
| Edited By: |

Updated on:Oct 03, 2021 | 1:48 PM

Share

ಮೈಸೂರು: ಪ್ರಾಣಿಗಳ ವಿನಿಮಯ ಪದ್ಧತಿಯಡಿ ಮೈಸೂರು ಮೃಗಾಲಯಕ್ಕೆ ಹೊಸ ಅತಿಥಿಗಳು ಆಗಮಿಸಿದ್ದಾರೆ. ಜರ್ಮನಿ, ಸಿಂಗಪೂರ್ ಹಾಗೂ ಮಲೇಶಿಯಾದಿಂದ ಪ್ರಾಣಿಗಳು ಜಯಚಾಮರಾಜೇಂದ್ರ ಮೃಗಾಲಯಕ್ಕೆ ಬಂದಿಳಿದಿದ್ದಾರೆ. ಎರಡು ಗೋರಿಲ್ಲ, ನಾಲ್ಕು ಒರಂಗೋಟಾ ಮೃಗಾಲಯಕ್ಕೆ ಆಗಮಿಸಿವೆ. ಜಯಚಾಮರಾಜೇಂದ್ರ ಮೃಗಾಲಯಕ್ಕೆ ಬಂದಿಳಿದ ಪ್ರಾಣಿಗಳನ್ನು ಸದ್ಯ ಕ್ವಾರಂಟೈನ್ ಮಾಡಲಾಗಿದೆ.

ಪ್ರಾಣಿಗಳ ವಿನಿಮಯ ಪದ್ಧತಿಯಡಿ ಗೊರಿಲ್ಲ ಹಾಗೂ‌ ಒರಂಗೋಟಾ ಆಗಮಿಸಿವೆ. ಜಿರಾಫೆಯನ್ನು ನೀಡಿ ಒರಂಗೋಟಾ ಹಾಗೂ ಗೊರಿಲ್ಲವನ್ನು ಪಡೆಯಲಾಗಿದೆ. ಮಲೇಶಿಯಾ, ಸಿಂಗಪೂರ್‌ನಿಂದ ತಲಾ 2 ಒರಂಗೋಟಾ ಬಂದಿವೆ. ಜರ್ಮನಿಯಿಂದ 2 ಗೊರಿಲ್ಲ ಬಂದಿವೆ.

50 ವರ್ಷಗಳ ನಂತರ ಮೈಸೂರು ಮೃಗಾಲಯಕ್ಕೆ ಒರಂಗೋಟಾ ಬಂದಿದೆ. ಇನ್ನು 8 ವರ್ಷಗಳ‌ ನಂತರ ಗೋರಿಲ್ಲ ಬಂದಿದೆ. ಸದ್ಯ ಮೃಗಾಲಯದಲ್ಲಿ ಎಲ್ಲಾ ಪ್ರಾಣಿಗಳು ಆಶ್ರಯ ಪಡೆದುಕೊಂಡಿವೆ. ಕೊವಿಡ್‌ ಹಿನ್ನಲೆ ಪ್ರತ್ಯೇಕವಾಗಿ ಈ ಪ್ರಾಣಿಗಳನ್ನು ಕ್ವಾರಂಟೈನ್‌ ಮಾಡಲಾಗಿದೆ.  ಮೈಸೂರಿನ ವಾತಾವರಣಕ್ಕೆ ಪ್ರಾಣಿಗಳು ಹೊಂದಿಕೊಳ್ಳುತ್ತಿವೆ.

orangutans

ಒರಂಗೋಟಾ

ಬೆಳಗಾವಿ: ಘಟಪ್ರಭಾ ನದಿಯಿಂದ ಹುಣ್ಣೂರಿಗೆ ಬಂದಿದ್ದ ಮೊಸಳೆ ಸೆರೆ ಘಟಪ್ರಭಾ ನದಿಯಿಂದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುಣ್ಣೂರಿಗೆ ಬಂದಿದ್ದ ಮೊಸಳೆಯನ್ನು ಗ್ರಾಮಸ್ಥರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿದಿದ್ದಾರೆ. ನಿನ್ನೆ ತಡರಾತ್ರಿ ಆಹಾರ ಅರಸಿ ಗ್ರಾಮಕ್ಕೆ ನುಗ್ಗಿದ್ದ ಹತ್ತು ಅಡಿ ಉದ್ದದ ಮೊಸಳೆಯನ್ನು ಸೆರೆ ಹಿಡಿದು, ಅರಣ್ಯ ಇಲಾಖೆ ಸಿಬ್ಬಂದಿಗಳು ಶಿರೂರು ಜಲಾಶಯಕ್ಕೆ ಬಿಟ್ಟು ಬಂದಿದ್ದಾರೆ.

ಇದನ್ನೂ ಓದಿ: ಪ್ರಾಣಿಗಳ ಸಾಕಲು ಬಂದ ದೇಣಿಗೆ ಹಣದಿಂದ ಐಷಾರಾಮಿ ಕಾರು ಖರೀದಿ ಆರೋಪ: ಮೈಸೂರು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹೇಳಿದ್ದೇನು?

ದೆಹಲಿ ಮೃಗಾಲಯದಲ್ಲಿ ಚಿತ್ರಿಸಿದ ಕೊಕ್ಕರೆಗಳು; 140 ವಿವಿಧ ಬಣ್ಣದ ಪಕ್ಷಿಗಳ ಚಿತ್ರ ಸೆರೆ

Published On - 11:08 am, Sun, 3 October 21

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್