AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Organ Donation; ಸಾವಿನಲ್ಲೂ ಸಾರ್ಥಕತೆ, ಇಬ್ಬರು ಮಹಾ ದಾನಿಗಳ ಅಂಗಾಂಗ ದಾನದಿಂದ 14 ಮಂದಿಗೆ ಮರುಜೀವ

ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ಇಬ್ಬರ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡಿದ್ದು ಇದರಿಂದ 14 ಮಂದಿಯ ಜೀವ ಉಳಿಯಲಿದೆ.

Organ Donation; ಸಾವಿನಲ್ಲೂ ಸಾರ್ಥಕತೆ, ಇಬ್ಬರು ಮಹಾ ದಾನಿಗಳ ಅಂಗಾಂಗ ದಾನದಿಂದ 14 ಮಂದಿಗೆ ಮರುಜೀವ
ಲಾರೆನ್ಸ್ ಮತ್ತು ಶೋಭಾ
TV9 Web
| Edited By: |

Updated on: Aug 20, 2021 | 8:50 AM

Share

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಬ್ಬರು ಮಹಾನೀಯರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇವರಿಬ್ಬರು 14 ಮಂದಿಗೆ ಮರುಜೀವ ನೀಡಿದ್ದಾರೆ. ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ಇಬ್ಬರ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡಿದ್ದು ಇದರಿಂದ 14 ಮಂದಿಯ ಜೀವ ಉಳಿಯಲಿದೆ.

ಹುಣಸೂರು ಮೂಲದ ಲಾರೆನ್ಸ್ (40) ಮತ್ತು ಕುಶಾಲನಗರದ ಶೋಭಾ(48) ಎಂಬುವವರು ತಮ್ಮ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಆಗಸ್ಟ್ 16 ರಂದು ರಸ್ತೆ ಅಪಘಾತದಲ್ಲಿ ಲಾರೆನ್ಸ್ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅಂಗಾಂಗ ದಾನಕ್ಕೆ ನಿರ್ಧಾರ ಮಾಡಿದ್ದಾರೆ. ಹಾಗೂ ಶೋಭಾ ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದು ಇವರ ಕುಟುಂಬ ಕೂಡ ಅಂಗಾಂಗ ದಾನಕ್ಕೆ ಮುಂದಾಗಿದೆ. ಇದರಿಂದ ಇಬ್ಬರು ದಾನಿಗಳಿಂದ 4 ಮೂತ್ರಪಿಂಡಗಳು, 2 ಲಿವರ್, 4 ಹೃದಯದ ಕವಾಟ, 4 ಕಾರ್ನಿಯಗಳು ದಾನ ಮಾಡಲಾಗಿದೆ. ಇಬ್ಬರು ದಾನಿಗಳಿಂದ ಹದಿನಾಲ್ಕು ಮಂದಿಗೆ ಜೀವದಾನ ಸಿಕ್ಕಿದೆ.

ಇದನ್ನೂ ಓದಿ: Organ Donation: ಸಾವಿನಲ್ಲೂ ಸಾರ್ಥಕತೆ ಮೆರೆದ ನಟ ಸಂಚಾರಿ ವಿಜಯ್​ ಅಂಗಾಂಗಗಳು ಯಾರಿಗೆಲ್ಲ ಜೀವ ತುಂಬಿದೆ ಗೊತ್ತಾ? 

World Organ Donation Day 2021: ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತೇನೆ, ನೀವೂ ಹಾಕಿ – ಸಿಎಂ ಬೊಮ್ಮಾಯಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ