AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಹೊಳೆ ಅರಣ್ಯದಲ್ಲಿ ಸಫಾರಿ ಮಾಡುವ ವೇಳೆ ಜೀಪ್​ ಎದುರೇ ಎರಡು ಹುಲಿಗಳ ಕಾದಾಟ; ವಿಡಿಯೋ ಇದೆ

ಸಾಮಾನ್ಯವಾಗಿ ಕಾಡಿನಲ್ಲಿ ಎರಡು ಹುಲಿಗಳ ನಡುವೆ ಈ ರೀತಿ ಕಾದಾಟ ನಡೆಯುತ್ತದೆ. ಆದರೆ ಅದು ಪ್ರವಾಸಿಗರಿಗೆ ಕಾಣ ಸಿಗುವುದಿಲ್ಲ. ಇಂತದ್ದೊಂದು ಅಪರೂಪದ ದೃಶ್ಯ ಈಗ ನೋಡುಗರನ್ನು ಹೆಚ್ಚು ಕುತೂಹಲ ಉಂಟುಮಾಡಿದೆ.

ನಾಗರಹೊಳೆ ಅರಣ್ಯದಲ್ಲಿ ಸಫಾರಿ ಮಾಡುವ ವೇಳೆ ಜೀಪ್​ ಎದುರೇ ಎರಡು ಹುಲಿಗಳ ಕಾದಾಟ; ವಿಡಿಯೋ ಇದೆ
ಎರಡು ಹುಲಿಗಳ ಕಾದಾಟ ಅಪರೂಪದ ದೃಶ್ಯ
Follow us
TV9 Web
| Updated By: preethi shettigar

Updated on:Aug 09, 2021 | 1:24 PM

ಮೈಸೂರು: ನಾಗರಹೊಳೆ ಅರಣ್ಯದಲ್ಲಿ ಸಫಾರಿ ಮಾಡುವ ವೇಳೆ ಎರಡು ಹುಲಿಗಳ ಕಾದಾಟದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಸಫಾರಿಯಲ್ಲಿ ಈ ದೃಶ್ಯ ಕಂಡುಬಂದಿದೆ. ಹುಲಿಗಳು ತಮ್ಮ ಸಾಮ್ರಾಜ್ಯಕ್ಕಾಗಿ ಕಾದಾಟ ನಡೆಸುತ್ತವೆ ಎನೋ ಎಂಬತ್ತೆ ಇವುಗಳ ವರ್ತನೆ ಬಿಂಬಿತವಾಗಿದೆ.

ಒಂದು ಹುಲಿಯ ಟೆರಿಟರಿಗೆ ಮತ್ತೊಂದು ಹುಲಿ ಬಂದಾಗ ಕಾದಾಟ ಶುರುವಾಗಿದ್ದು, ಕಾದಾಟದ ಅಪರೂಪದ ದೃಶ್ಯವನ್ನು ಪ್ರವಾಸಿಗರು ಸೆರೆ ಹಿಡಿದಿದ್ದಾರೆ. ಸಾಮಾನ್ಯವಾಗಿ ಕಾಡಿನಲ್ಲಿ ಎರಡು ಹುಲಿಗಳ ನಡುವೆ ಈ ರೀತಿ ಕಾದಾಟ ನಡೆಯುತ್ತದೆ. ಆದರೆ ಅದು ಪ್ರವಾಸಿಗರಿಗೆ ಕಾಣ ಸಿಗುವುದಿಲ್ಲ. ಇಂತದ್ದೊಂದು ಅಪರೂಪದ ದೃಶ್ಯ ಈಗ ನೋಡುಗರನ್ನು ಹೆಚ್ಚು ಕುತೂಹಲ ಉಂಟುಮಾಡಿದೆ.

ಕೊರೊನಾ ಎರಡನೇ ಅಲೆಯ ಕಾರಣದಿಂದಾಗಿ ಸಫಾರಿಗೆ ಅಥವಾ ಮೃಗಾಲಯಗಳ ಭೇಟಿಗೆ ಅವಕಾಶವಿರಲಿಲಲ್ಲ ಈ ಸಂದರ್ಭದಲ್ಲಿ ಪ್ರಾಣಿಗಳು ಕೂಡ ಸಂಕಷ್ಟಕ್ಕೆ ಗುರಿಯಾಗಿದ್ದವು. ಹೀಗಾಗಿ ಈ ಬಾರಿ ಆಸರೆಯಾಗಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್.‌ ನಟ ದರ್ಶನ್‌ ಅವರ ಅಭಿಯಾನಕ್ಕೆ‌ 3 ಕೋಟಿಗೂ ಅಧಿಕ ದೇಣಿಗೆ ಸಂಗ್ರವಾಗಿದ್ದು, ಪ್ರಾಣಿಗಳ ನೆರವಿಗೆ ಜನರು ಮುಂದೆ ಬಂದಿದ್ದಾರೆ.‌ ಈಗ ಕೊರೊನಾ ಸೋಂಕಿನ ತೀವ್ರತೆಯೂ ಕಡಿಮೆಯಾಗುತ್ತಿದ್ದು, ಲಾಕ್​ಡೌನ್​ ಸಡಿಲಗೊಂಡಿದೆ. ಹೀಗಾಗಿ 3 ಮೃಗಾಲಯಕ್ಕೆ ಪ್ರವಾಸಿಗರಿಗೆ ಅವಕಾಶ‌ ನೀಡಲಾಗಿದೆ. ಹೀಗಾಗಿ ಮೈಸೂರಿನ ನಾಗರಹೊಳೆಗೆ ಪ್ರಾಣಿ ಪ್ರಿಯರು ಆಗಮಿಸುತ್ತಿದ್ದಾರೆ.

ಇದನ್ನೂ ಓದಿ:

ಗರಿಬಿಚ್ಚಿ ಕುಣಿಯುತ್ತಿದ್ದ ನವಿಲಿನ ಮೇಲೆ ಹುಲಿ ದಾಳಿ; ರಾಷ್ಟ್ರಪಕ್ಷಿ ಹಾಗೂ ರಾಷ್ಟ್ರಪ್ರಾಣಿ ಮುಖಾಮುಖಿಯಾದ ವಿಡಿಯೋ ವೈರಲ್

ಟೂರಿಸ್ಟ್​ ವ್ಯಾನ್​ ಸುತ್ತುವರೆದ ದೈತ್ಯಾಕಾರದ 3 ಹುಲಿಗಳು: ಪ್ರವಾಸಿಗರ ಹೃದಯ ಬಡಿತ ಹೆಚ್ಚಾಯ್ತು! ವಿಡಿಯೋ ವೈರಲ್ ಆಯ್ತು

Published On - 11:27 am, Mon, 9 August 21

5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ