AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಹೊಳೆ ಅರಣ್ಯದಲ್ಲಿ ಸಫಾರಿ ಮಾಡುವ ವೇಳೆ ಜೀಪ್​ ಎದುರೇ ಎರಡು ಹುಲಿಗಳ ಕಾದಾಟ; ವಿಡಿಯೋ ಇದೆ

ಸಾಮಾನ್ಯವಾಗಿ ಕಾಡಿನಲ್ಲಿ ಎರಡು ಹುಲಿಗಳ ನಡುವೆ ಈ ರೀತಿ ಕಾದಾಟ ನಡೆಯುತ್ತದೆ. ಆದರೆ ಅದು ಪ್ರವಾಸಿಗರಿಗೆ ಕಾಣ ಸಿಗುವುದಿಲ್ಲ. ಇಂತದ್ದೊಂದು ಅಪರೂಪದ ದೃಶ್ಯ ಈಗ ನೋಡುಗರನ್ನು ಹೆಚ್ಚು ಕುತೂಹಲ ಉಂಟುಮಾಡಿದೆ.

ನಾಗರಹೊಳೆ ಅರಣ್ಯದಲ್ಲಿ ಸಫಾರಿ ಮಾಡುವ ವೇಳೆ ಜೀಪ್​ ಎದುರೇ ಎರಡು ಹುಲಿಗಳ ಕಾದಾಟ; ವಿಡಿಯೋ ಇದೆ
ಎರಡು ಹುಲಿಗಳ ಕಾದಾಟ ಅಪರೂಪದ ದೃಶ್ಯ
TV9 Web
| Edited By: |

Updated on:Aug 09, 2021 | 1:24 PM

Share

ಮೈಸೂರು: ನಾಗರಹೊಳೆ ಅರಣ್ಯದಲ್ಲಿ ಸಫಾರಿ ಮಾಡುವ ವೇಳೆ ಎರಡು ಹುಲಿಗಳ ಕಾದಾಟದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಸಫಾರಿಯಲ್ಲಿ ಈ ದೃಶ್ಯ ಕಂಡುಬಂದಿದೆ. ಹುಲಿಗಳು ತಮ್ಮ ಸಾಮ್ರಾಜ್ಯಕ್ಕಾಗಿ ಕಾದಾಟ ನಡೆಸುತ್ತವೆ ಎನೋ ಎಂಬತ್ತೆ ಇವುಗಳ ವರ್ತನೆ ಬಿಂಬಿತವಾಗಿದೆ.

ಒಂದು ಹುಲಿಯ ಟೆರಿಟರಿಗೆ ಮತ್ತೊಂದು ಹುಲಿ ಬಂದಾಗ ಕಾದಾಟ ಶುರುವಾಗಿದ್ದು, ಕಾದಾಟದ ಅಪರೂಪದ ದೃಶ್ಯವನ್ನು ಪ್ರವಾಸಿಗರು ಸೆರೆ ಹಿಡಿದಿದ್ದಾರೆ. ಸಾಮಾನ್ಯವಾಗಿ ಕಾಡಿನಲ್ಲಿ ಎರಡು ಹುಲಿಗಳ ನಡುವೆ ಈ ರೀತಿ ಕಾದಾಟ ನಡೆಯುತ್ತದೆ. ಆದರೆ ಅದು ಪ್ರವಾಸಿಗರಿಗೆ ಕಾಣ ಸಿಗುವುದಿಲ್ಲ. ಇಂತದ್ದೊಂದು ಅಪರೂಪದ ದೃಶ್ಯ ಈಗ ನೋಡುಗರನ್ನು ಹೆಚ್ಚು ಕುತೂಹಲ ಉಂಟುಮಾಡಿದೆ.

ಕೊರೊನಾ ಎರಡನೇ ಅಲೆಯ ಕಾರಣದಿಂದಾಗಿ ಸಫಾರಿಗೆ ಅಥವಾ ಮೃಗಾಲಯಗಳ ಭೇಟಿಗೆ ಅವಕಾಶವಿರಲಿಲಲ್ಲ ಈ ಸಂದರ್ಭದಲ್ಲಿ ಪ್ರಾಣಿಗಳು ಕೂಡ ಸಂಕಷ್ಟಕ್ಕೆ ಗುರಿಯಾಗಿದ್ದವು. ಹೀಗಾಗಿ ಈ ಬಾರಿ ಆಸರೆಯಾಗಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್.‌ ನಟ ದರ್ಶನ್‌ ಅವರ ಅಭಿಯಾನಕ್ಕೆ‌ 3 ಕೋಟಿಗೂ ಅಧಿಕ ದೇಣಿಗೆ ಸಂಗ್ರವಾಗಿದ್ದು, ಪ್ರಾಣಿಗಳ ನೆರವಿಗೆ ಜನರು ಮುಂದೆ ಬಂದಿದ್ದಾರೆ.‌ ಈಗ ಕೊರೊನಾ ಸೋಂಕಿನ ತೀವ್ರತೆಯೂ ಕಡಿಮೆಯಾಗುತ್ತಿದ್ದು, ಲಾಕ್​ಡೌನ್​ ಸಡಿಲಗೊಂಡಿದೆ. ಹೀಗಾಗಿ 3 ಮೃಗಾಲಯಕ್ಕೆ ಪ್ರವಾಸಿಗರಿಗೆ ಅವಕಾಶ‌ ನೀಡಲಾಗಿದೆ. ಹೀಗಾಗಿ ಮೈಸೂರಿನ ನಾಗರಹೊಳೆಗೆ ಪ್ರಾಣಿ ಪ್ರಿಯರು ಆಗಮಿಸುತ್ತಿದ್ದಾರೆ.

ಇದನ್ನೂ ಓದಿ:

ಗರಿಬಿಚ್ಚಿ ಕುಣಿಯುತ್ತಿದ್ದ ನವಿಲಿನ ಮೇಲೆ ಹುಲಿ ದಾಳಿ; ರಾಷ್ಟ್ರಪಕ್ಷಿ ಹಾಗೂ ರಾಷ್ಟ್ರಪ್ರಾಣಿ ಮುಖಾಮುಖಿಯಾದ ವಿಡಿಯೋ ವೈರಲ್

ಟೂರಿಸ್ಟ್​ ವ್ಯಾನ್​ ಸುತ್ತುವರೆದ ದೈತ್ಯಾಕಾರದ 3 ಹುಲಿಗಳು: ಪ್ರವಾಸಿಗರ ಹೃದಯ ಬಡಿತ ಹೆಚ್ಚಾಯ್ತು! ವಿಡಿಯೋ ವೈರಲ್ ಆಯ್ತು

Published On - 11:27 am, Mon, 9 August 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?