AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಎರಡು ಅಪರಿಚಿತ ಶವ ಪತ್ತೆ; ಮೂಟೆಯಲ್ಲಿ ಕಟ್ಟಿ ಶವ ಬಿಸಾಡಿರುವ ದುಷ್ಕರ್ಮಿಗಳು

ಕೆಆರ್ ನಗರ(KR Nagara) ತಾಲೂಕಿನ ಮೂಲೆಪೆಟ್ಲು ಗ್ರಾಮದ ಬಳಿ ಎರಡು ಅಪರಿಚಿತ ಶವಗಳು ಪತ್ತೆಯಾಗಿದ್ದು, ದುಷ್ಕರ್ಮಿಗಳು ಶವಗಳನ್ನು ಮೂಟೆಯಲ್ಲಿ ಕಟ್ಟಿ ಬಿಸಾಡಿದ್ದಾರೆ. ಇನ್ನು ಎರಡು ಮೃತದೇಹದ(Dead Body) ಮೇಲೂ ವಿಭಿನ್ನವಾದ ಟ್ಯಾಟುಗಳಿದ್ದು, ಓರ್ವನ ಒಂದು ಕೈನಲ್ಲಿ VR 4B THE DOCTOR LEGEND ಎಂದಿದ್ದರೆ, ಮತ್ತೊಂದು ಕೈನಲ್ಲಿ ಸೂಪರ್ ಮ್ಯಾನ್ ಸಿಂಬಲ್ ಹಾಗೂ ಸಿಂಹದ ಟ್ಯಾಟು ಇದೆ.

ಮೈಸೂರು: ಎರಡು ಅಪರಿಚಿತ ಶವ ಪತ್ತೆ; ಮೂಟೆಯಲ್ಲಿ ಕಟ್ಟಿ ಶವ ಬಿಸಾಡಿರುವ ದುಷ್ಕರ್ಮಿಗಳು
ಪ್ರಾತಿನಿಧಿಕ ಚಿತ್ರ
ರಾಮ್​, ಮೈಸೂರು
| Edited By: |

Updated on: Dec 21, 2023 | 2:49 PM

Share

ಮೈಸೂರು, ಡಿ.21: ಜಿಲ್ಲೆಯ ಕೆಆರ್ ನಗರ(KR Nagara) ತಾಲೂಕಿನ ಮೂಲೆಪೆಟ್ಲು ಗ್ರಾಮದ ಬಳಿ ಎರಡು ಅಪರಿಚಿತ ಶವಗಳು ಪತ್ತೆಯಾಗಿದ್ದು, ದುಷ್ಕರ್ಮಿಗಳು ಶವಗಳನ್ನು ಮೂಟೆಯಲ್ಲಿ ಕಟ್ಟಿ ಬಿಸಾಡಿದ್ದಾರೆ. ಇನ್ನು ಎರಡು ಮೃತದೇಹದ(Dead Body) ಮೇಲೂ ವಿಭಿನ್ನವಾದ ಟ್ಯಾಟುಗಳಿದ್ದು, ಓರ್ವನ ಒಂದು ಕೈನಲ್ಲಿ VR 4B THE DOCTOR LEGEND ಎಂದಿದ್ದರೆ, ಮತ್ತೊಂದು ಕೈನಲ್ಲಿ ಸೂಪರ್ ಮ್ಯಾನ್ ಸಿಂಬಲ್ ಹಾಗೂ ಸಿಂಹದ ಟ್ಯಾಟು ಇದೆ. ಇನ್ನು ಮತ್ತೊರ್ವನ ಕೈನಲ್ಲೂ ಟ್ಯಾಟುಯಿದೆ. ಇಬ್ಬರನ್ನು ಕೊಲೆ ಮಾಡಿ ಇಲ್ಲಿಗೆ ತಂದು ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಕೆ ಆರ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

ನೆರೆ ಮನೆಯ ಬ್ಯಾಚುಲರ್ ಯುವಕರ ಎಡವಟ್ಟು, ತೆರದ ಸಂಪ್​ಗೆ ಬಿದ್ದು 5 ವರ್ಷದ ಬಾಲಕಿ ಸಾವು

ಬೆಂಗಳೂರು ಗ್ರಾಮಾಂತರ: ನೆರೆ ಮನೆಯ ಬ್ಯಾಚುಲರ್ ಯುವಕರ ಎಡವಟ್ಟಿಗೆ 5ವರ್ಷದ ಬಾಲಕಿ ತೆರದ ಸಂಪ್​ಗೆ ಬಿದ್ದುಸಾವನ್ನಪ್ಪಿರುವ ಘಟನೆ ಟಿ.ದಾಸರಹಳ್ಳಿಯ ಮಲ್ಲಸಂದ್ರದಲ್ಲಿ ನಡೆದಿದೆ. ನಸ್ತಿನ ಭಾನು ಮತ್ತು ಸೈಯದ್ ಹುಸೇನ್ ದಂಪತಿಗಳ ಮಗಳಾದ ಶಾಹಿದ ಬಾನು(05)ಮೃತ ಬಾಲಕಿ. ಆಟವಾಡುತ್ತಿದ್ದ ಮಗು ಕಾಣದ ಹಿನ್ನೆಲೆ ಮನೆಯ ಅಕ್ಕಪಕ್ಕದಲ್ಲಿ ಅಜ್ಜಿ ಫಾಮೀದಾ ಹುಡುಕಾಟ ನಡೆಸಿದ್ದರು.

ಇದನ್ನೂ ಓದಿ:ಬಿಹಾರದಲ್ಲಿ ಅರ್ಚಕನ ಭೀಕರ ಕೊಲೆ; ಕಣ್ಣು ಕಿತ್ತು, ಜನನಾಂಗ ಕತ್ತರಿಸಿರುವ ಹಂತಕರು; ಸ್ಥಳೀಯರಿಂದ ತೀವ್ರ ಪ್ರತಿಭಟನೆ

ತೆರದ ಸಂಪ್​ಗೆ ಬಿದ್ದ ಬಾಲಕಿ

ಹೀಗೆ ಹುಡುಕಾಟ ನಡೆಸುತ್ತಾ ತೆರದ ಸಂಪ್​ನಲ್ಲಿ ನೋಡಿದಾಗ ಮಗು ಚಪ್ಪಲಿಯೊಂದು ನೀರಿನ ಮೇಲೆ ತೇಲುತ್ತಿತ್ತು. ಈ ಹಿನ್ನಲೆ ಎದುರು ಮನೆಯ ಚಂದ್ರಶೇಖರ್ ಎಂಬುವವರು ನೀರಿಗಿಳಿದು ನೋಡಿದಾಗ ಮಗು ಸಂಪ್​ನಲ್ಲಿ ತೇಲುತ್ತಿತ್ತು. ಕೂಡಲೇ ಸ್ಥಳಕ್ಕೆ ಬಂದ ಬಾಗಲಗುಂಟೆ ಪೊಲೀಸರು, ಸ್ಥಳೀಯರ ನೆರವಿನಿಂದ ಮಗುವಿನ ಮೃತದೇಹವನ್ನು ಹೊರಕ್ಕೆ ತೆಗೆದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆ ಹಿನ್ನೆಲೆ ಬಿಹಾರಿ ಬ್ಯಾಚುಲರ್ ಹುಡುಗರು ಸ್ಥಳದಿಂದ ಪರಾರಿಯಾಗಿದ್ದು, ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?