AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Elephant Attack: ಮೈಸೂರಿನಲ್ಲಿ ಆನೆ ದಾಳಿ: ಮಹಿಳೆ ಸಾವು, ಓರ್ವನಿಗೆ ಗಂಭೀರ ಗಾಯ

ಮೈಸೂರು: ಆನೆ ದಾಳಿಗೆ ಸಿಲುಕಿ ಮಹಿಳೆ ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿಯಲ್ಲಿ ನಡೆದಿದೆ

Elephant Attack: ಮೈಸೂರಿನಲ್ಲಿ ಆನೆ ದಾಳಿ: ಮಹಿಳೆ ಸಾವು, ಓರ್ವನಿಗೆ ಗಂಭೀರ ಗಾಯ
ಆನೆ ದಾಳಿ
TV9 Web
| Edited By: |

Updated on: Dec 30, 2022 | 11:44 AM

Share

ಮೈಸೂರು: ಆನೆ ದಾಳಿಗೆ ಸಿಲುಕಿ ಮಹಿಳೆ ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿಯಲ್ಲಿ ನಡೆದಿದೆ. ಸಿದ್ದೇಗೌಡ ಪತ್ನಿ ಚಿಕ್ಕಮ್ಮ (60) ಮೃತ ಮಹಿಳೆ, ಬಿಳಿಕೆರೆ ಗ್ರಾಮದ ರವಿ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಜಮೀನ ಬಳಿ ಹುರುಳಿ ಕಣದಲ್ಲಿ ಚಿಕ್ಕಮ್ಮ ಹಾಗೂ ಪತ್ನಿ ಸಿದ್ದೇಗೌಡ ಕೆಲಸ ಮಾಡುತ್ತಿದ್ದರು, ಈ ವೇಳೆ ಇಬ್ಬರ ಮೇಲೆ ಆನೆ ದಾಳಿ ಮಾಡಿದೆ.

ಸಿದ್ದೇಗೌಡ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ, ಆದರೆ ಚಿಕ್ಕಮ್ಮ ಅವರಿಗೆ ಅಲ್ಲಿಂದ ತಕ್ಷಣಕ್ಕೆ ಓಡಿಹೋಗಲು ಸಾಧ್ಯವಾಗದೆ ಆನೆ ಕಾಲಿಗೆ ಸಿಕ್ಕು ಮೃತಪಟ್ಟಿದ್ದಾರೆ. ಚಿಕ್ಕಬೀಚನಹಳ್ಳಿ ದಾಳಿ ಮಾಡಿದ ಬಳಿಕ ಬಿಳಿಕೆರೆ ಗ್ರಾಮದ ಬಳಿ ರವಿ ಎಂಬುವವರ ಮೇಲು ದಾಳಿ ಮಾಡಿದೆ.

ಮೃತ ಕುಟುಂಬಸ್ಥರ ಭೇಟಿ ಮಾಡಿರುವ ಶಾಸಕ ಜಿ.ಟಿ.ದೇವೆಗೌಡ. ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಆನೆ ಸೆರೆ ಹಿಡಿಯುವಂತೆ ಅರಣ್ಯಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!