Sign In

By signing in or creating an account, you agree with Associated Broadcasting Company's Terms & Conditions and Privacy Policy.

Elephant Attack: ಮೈಸೂರಿನಲ್ಲಿ ಆನೆ ದಾಳಿ: ಮಹಿಳೆ ಸಾವು, ಓರ್ವನಿಗೆ ಗಂಭೀರ ಗಾಯ

ಮೈಸೂರು: ಆನೆ ದಾಳಿಗೆ ಸಿಲುಕಿ ಮಹಿಳೆ ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿಯಲ್ಲಿ ನಡೆದಿದೆ

Elephant Attack: ಮೈಸೂರಿನಲ್ಲಿ ಆನೆ ದಾಳಿ: ಮಹಿಳೆ ಸಾವು, ಓರ್ವನಿಗೆ ಗಂಭೀರ ಗಾಯ
ಆನೆ ದಾಳಿ
Follow us
TV9 Web
| Updated By: ನಯನಾ ರಾಜೀವ್

Updated on: Dec 30, 2022 | 11:44 AM

ಮೈಸೂರು: ಆನೆ ದಾಳಿಗೆ ಸಿಲುಕಿ ಮಹಿಳೆ ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿಯಲ್ಲಿ ನಡೆದಿದೆ. ಸಿದ್ದೇಗೌಡ ಪತ್ನಿ ಚಿಕ್ಕಮ್ಮ (60) ಮೃತ ಮಹಿಳೆ, ಬಿಳಿಕೆರೆ ಗ್ರಾಮದ ರವಿ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಜಮೀನ ಬಳಿ ಹುರುಳಿ ಕಣದಲ್ಲಿ ಚಿಕ್ಕಮ್ಮ ಹಾಗೂ ಪತ್ನಿ ಸಿದ್ದೇಗೌಡ ಕೆಲಸ ಮಾಡುತ್ತಿದ್ದರು, ಈ ವೇಳೆ ಇಬ್ಬರ ಮೇಲೆ ಆನೆ ದಾಳಿ ಮಾಡಿದೆ.

ಸಿದ್ದೇಗೌಡ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ, ಆದರೆ ಚಿಕ್ಕಮ್ಮ ಅವರಿಗೆ ಅಲ್ಲಿಂದ ತಕ್ಷಣಕ್ಕೆ ಓಡಿಹೋಗಲು ಸಾಧ್ಯವಾಗದೆ ಆನೆ ಕಾಲಿಗೆ ಸಿಕ್ಕು ಮೃತಪಟ್ಟಿದ್ದಾರೆ. ಚಿಕ್ಕಬೀಚನಹಳ್ಳಿ ದಾಳಿ ಮಾಡಿದ ಬಳಿಕ ಬಿಳಿಕೆರೆ ಗ್ರಾಮದ ಬಳಿ ರವಿ ಎಂಬುವವರ ಮೇಲು ದಾಳಿ ಮಾಡಿದೆ.

ಮೃತ ಕುಟುಂಬಸ್ಥರ ಭೇಟಿ ಮಾಡಿರುವ ಶಾಸಕ ಜಿ.ಟಿ.ದೇವೆಗೌಡ. ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಆನೆ ಸೆರೆ ಹಿಡಿಯುವಂತೆ ಅರಣ್ಯಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ