AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಬಸ್ಸಿಗಾಗಿ ರಾಯಚೂರು ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಯುವಕನ ಕೈಗೆ 9 ತಿಂಗಳ ಹಸುಗೂಸು ನೀಡಿ ನಾಪತ್ತೆಯಾದ ಮಹಿಳೆ!

ವೈಯಕ್ತಿಕ ಕೆಲಸಕ್ಕಾಗಿ ಹೆಚ್.ಡಿ.ಕೋಟೆಯ ನಿವಾಸಿ ರಘು ರಾಯಚೂರಿಗೆ ತೆರಳಿದ್ದರು. ಮೈಸೂರಿಗೆ ಹಿಂತಿರುಗಲು ರಾಯಚೂರು ಬಸ್ ಸ್ಟ್ಯಾಂಡ್ನಲ್ಲಿ ಮೈಸೂರು ಬಸ್ಗಾಗಿ ಕಾದು ಕುಳಿತಿದ್ದ ವೇಳೆ ಅಪರಿಚಿತ ಮಹಿಳೆ ಮಗುವನ್ನು ರಘು ಕೈಗೆ ನೀಡಿ ನಾಪತ್ತೆಯಾಗಿದ್ದಾರೆ.

ಮೈಸೂರು ಬಸ್ಸಿಗಾಗಿ ರಾಯಚೂರು ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಯುವಕನ ಕೈಗೆ 9 ತಿಂಗಳ ಹಸುಗೂಸು ನೀಡಿ ನಾಪತ್ತೆಯಾದ ಮಹಿಳೆ!
ಮೈಸೂರು ಬಸ್ಸಿಗಾಗಿ ರಾಯಚೂರು ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಯುವಕನ ಕೈಗೆ 9 ತಿಂಗಳ ಹಸುಗೂಸು ನೀಡಿ ನಾಪತ್ತೆಯಾದ ಮಹಿಳೆ!
TV9 Web
| Edited By: |

Updated on:May 09, 2022 | 6:20 PM

Share

ಮೈಸೂರ: ರಾಯಚೂರು ಬಸ್ ನಿಲ್ದಾಣದಲ್ಲಿ 9 ತಿಂಗಳ ಹಸುಗೂಸನ್ನು ಯುವಕನ ಕೈಗೆ ಕೊಟ್ಟು ಅಪರಿಚಿತ ಮಹಿಳೆ ನಾಪತ್ತೆಯಾದ ಘಟನೆ ನಡೆದಿದೆ. ಮೈಸೂರಿನ ಹೆಚ್.ಡಿ.ಕೋಟೆಯ ನಿವಾಸಿ ರಘು ಕೈಗೆ ಮಗು ಕೊಟ್ಟು ಮಹಿಳೆ ನಾಪತ್ತೆಯಾಗಿದ್ದಾರೆ. ಸದ್ಯ 9 ತಿಂಗಳ ಹಸುಗೂಸನ್ನು ರಘು ಬಾಲಮಂದಿರದ ವಶಕ್ಕೆ ನೀಡಿದ್ದಾರೆ.

ವೈಯಕ್ತಿಕ ಕೆಲಸಕ್ಕಾಗಿ ಹೆಚ್.ಡಿ.ಕೋಟೆಯ ನಿವಾಸಿ ರಘು ರಾಯಚೂರಿಗೆ ತೆರಳಿದ್ದರು. ಮೈಸೂರಿಗೆ ಹಿಂತಿರುಗಲು ರಾಯಚೂರು ಬಸ್ ಸ್ಟ್ಯಾಂಡ್ನಲ್ಲಿ ಮೈಸೂರು ಬಸ್ಗಾಗಿ ಕಾದು ಕುಳಿತಿದ್ದ ವೇಳೆ ಅಪರಿಚಿತ ಮಹಿಳೆ ಮಗುವನ್ನು ರಘು ಕೈಗೆ ನೀಡಿ ನಾಪತ್ತೆಯಾಗಿದ್ದಾರೆ. ಮಗು ಕೊಟ್ಟು 3 ಗಂಟೆಯಾದರೂ ಮಹಿಳೆ ವಾಪಸ್ಸು ಬಂದಿಲ್ಲ. ಈ ಹಿನ್ನೆಲೆ ರಘು ಮಗು ಜೊತೆ ಮೈಸೂರಿಗೆ ಬಂದಿದ್ದಾರೆ. ಬಳಿಕ ರಘು ಮಗುವನ್ನು ರಕ್ಷಿಸಿ ಲಷ್ಕರ್ ಪೊಲೀಸ್ ಠಾಣೆಗೆ ನೀಡಿದ್ದಾರೆ. ಮಗುವಿನ ಆರೈಕೆ ಮಾಡಿದ ಸಿಬ್ಬಂದಿ ಮಗುವನ್ನು ಬಾಲಮಂದಿರದ ವಶಕ್ಕೆ ನೀಡಿದ್ದಾರೆ. ಮಗುವಿನ ತಾಯಿ ಪತ್ತೆಗೆ ರಾಯಚೂರು ಪೊಲೀಸರಿಗೆ ತಿಳಿಸಿದ್ದಾರೆ.

ಮೈಸೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Mys Baby

ರಘು ಮಗುವನ್ನು ರಕ್ಷಿಸಿ ಲಷ್ಕರ್ ಪೊಲೀಸ್ ಠಾಣೆಗೆ ನೀಡಿದ್ದಾರೆ

Published On - 5:31 pm, Mon, 9 May 22

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?