AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಬಸ್ಸಿಗಾಗಿ ರಾಯಚೂರು ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಯುವಕನ ಕೈಗೆ 9 ತಿಂಗಳ ಹಸುಗೂಸು ನೀಡಿ ನಾಪತ್ತೆಯಾದ ಮಹಿಳೆ!

ವೈಯಕ್ತಿಕ ಕೆಲಸಕ್ಕಾಗಿ ಹೆಚ್.ಡಿ.ಕೋಟೆಯ ನಿವಾಸಿ ರಘು ರಾಯಚೂರಿಗೆ ತೆರಳಿದ್ದರು. ಮೈಸೂರಿಗೆ ಹಿಂತಿರುಗಲು ರಾಯಚೂರು ಬಸ್ ಸ್ಟ್ಯಾಂಡ್ನಲ್ಲಿ ಮೈಸೂರು ಬಸ್ಗಾಗಿ ಕಾದು ಕುಳಿತಿದ್ದ ವೇಳೆ ಅಪರಿಚಿತ ಮಹಿಳೆ ಮಗುವನ್ನು ರಘು ಕೈಗೆ ನೀಡಿ ನಾಪತ್ತೆಯಾಗಿದ್ದಾರೆ.

ಮೈಸೂರು ಬಸ್ಸಿಗಾಗಿ ರಾಯಚೂರು ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಯುವಕನ ಕೈಗೆ 9 ತಿಂಗಳ ಹಸುಗೂಸು ನೀಡಿ ನಾಪತ್ತೆಯಾದ ಮಹಿಳೆ!
ಮೈಸೂರು ಬಸ್ಸಿಗಾಗಿ ರಾಯಚೂರು ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಯುವಕನ ಕೈಗೆ 9 ತಿಂಗಳ ಹಸುಗೂಸು ನೀಡಿ ನಾಪತ್ತೆಯಾದ ಮಹಿಳೆ!
TV9 Web
| Edited By: |

Updated on:May 09, 2022 | 6:20 PM

Share

ಮೈಸೂರ: ರಾಯಚೂರು ಬಸ್ ನಿಲ್ದಾಣದಲ್ಲಿ 9 ತಿಂಗಳ ಹಸುಗೂಸನ್ನು ಯುವಕನ ಕೈಗೆ ಕೊಟ್ಟು ಅಪರಿಚಿತ ಮಹಿಳೆ ನಾಪತ್ತೆಯಾದ ಘಟನೆ ನಡೆದಿದೆ. ಮೈಸೂರಿನ ಹೆಚ್.ಡಿ.ಕೋಟೆಯ ನಿವಾಸಿ ರಘು ಕೈಗೆ ಮಗು ಕೊಟ್ಟು ಮಹಿಳೆ ನಾಪತ್ತೆಯಾಗಿದ್ದಾರೆ. ಸದ್ಯ 9 ತಿಂಗಳ ಹಸುಗೂಸನ್ನು ರಘು ಬಾಲಮಂದಿರದ ವಶಕ್ಕೆ ನೀಡಿದ್ದಾರೆ.

ವೈಯಕ್ತಿಕ ಕೆಲಸಕ್ಕಾಗಿ ಹೆಚ್.ಡಿ.ಕೋಟೆಯ ನಿವಾಸಿ ರಘು ರಾಯಚೂರಿಗೆ ತೆರಳಿದ್ದರು. ಮೈಸೂರಿಗೆ ಹಿಂತಿರುಗಲು ರಾಯಚೂರು ಬಸ್ ಸ್ಟ್ಯಾಂಡ್ನಲ್ಲಿ ಮೈಸೂರು ಬಸ್ಗಾಗಿ ಕಾದು ಕುಳಿತಿದ್ದ ವೇಳೆ ಅಪರಿಚಿತ ಮಹಿಳೆ ಮಗುವನ್ನು ರಘು ಕೈಗೆ ನೀಡಿ ನಾಪತ್ತೆಯಾಗಿದ್ದಾರೆ. ಮಗು ಕೊಟ್ಟು 3 ಗಂಟೆಯಾದರೂ ಮಹಿಳೆ ವಾಪಸ್ಸು ಬಂದಿಲ್ಲ. ಈ ಹಿನ್ನೆಲೆ ರಘು ಮಗು ಜೊತೆ ಮೈಸೂರಿಗೆ ಬಂದಿದ್ದಾರೆ. ಬಳಿಕ ರಘು ಮಗುವನ್ನು ರಕ್ಷಿಸಿ ಲಷ್ಕರ್ ಪೊಲೀಸ್ ಠಾಣೆಗೆ ನೀಡಿದ್ದಾರೆ. ಮಗುವಿನ ಆರೈಕೆ ಮಾಡಿದ ಸಿಬ್ಬಂದಿ ಮಗುವನ್ನು ಬಾಲಮಂದಿರದ ವಶಕ್ಕೆ ನೀಡಿದ್ದಾರೆ. ಮಗುವಿನ ತಾಯಿ ಪತ್ತೆಗೆ ರಾಯಚೂರು ಪೊಲೀಸರಿಗೆ ತಿಳಿಸಿದ್ದಾರೆ.

ಮೈಸೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Mys Baby

ರಘು ಮಗುವನ್ನು ರಕ್ಷಿಸಿ ಲಷ್ಕರ್ ಪೊಲೀಸ್ ಠಾಣೆಗೆ ನೀಡಿದ್ದಾರೆ

Published On - 5:31 pm, Mon, 9 May 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ