AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಬಸ್ಸಿಗಾಗಿ ರಾಯಚೂರು ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಯುವಕನ ಕೈಗೆ 9 ತಿಂಗಳ ಹಸುಗೂಸು ನೀಡಿ ನಾಪತ್ತೆಯಾದ ಮಹಿಳೆ!

ವೈಯಕ್ತಿಕ ಕೆಲಸಕ್ಕಾಗಿ ಹೆಚ್.ಡಿ.ಕೋಟೆಯ ನಿವಾಸಿ ರಘು ರಾಯಚೂರಿಗೆ ತೆರಳಿದ್ದರು. ಮೈಸೂರಿಗೆ ಹಿಂತಿರುಗಲು ರಾಯಚೂರು ಬಸ್ ಸ್ಟ್ಯಾಂಡ್ನಲ್ಲಿ ಮೈಸೂರು ಬಸ್ಗಾಗಿ ಕಾದು ಕುಳಿತಿದ್ದ ವೇಳೆ ಅಪರಿಚಿತ ಮಹಿಳೆ ಮಗುವನ್ನು ರಘು ಕೈಗೆ ನೀಡಿ ನಾಪತ್ತೆಯಾಗಿದ್ದಾರೆ.

ಮೈಸೂರು ಬಸ್ಸಿಗಾಗಿ ರಾಯಚೂರು ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಯುವಕನ ಕೈಗೆ 9 ತಿಂಗಳ ಹಸುಗೂಸು ನೀಡಿ ನಾಪತ್ತೆಯಾದ ಮಹಿಳೆ!
ಮೈಸೂರು ಬಸ್ಸಿಗಾಗಿ ರಾಯಚೂರು ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಯುವಕನ ಕೈಗೆ 9 ತಿಂಗಳ ಹಸುಗೂಸು ನೀಡಿ ನಾಪತ್ತೆಯಾದ ಮಹಿಳೆ!
TV9 Web
| Edited By: |

Updated on:May 09, 2022 | 6:20 PM

Share

ಮೈಸೂರ: ರಾಯಚೂರು ಬಸ್ ನಿಲ್ದಾಣದಲ್ಲಿ 9 ತಿಂಗಳ ಹಸುಗೂಸನ್ನು ಯುವಕನ ಕೈಗೆ ಕೊಟ್ಟು ಅಪರಿಚಿತ ಮಹಿಳೆ ನಾಪತ್ತೆಯಾದ ಘಟನೆ ನಡೆದಿದೆ. ಮೈಸೂರಿನ ಹೆಚ್.ಡಿ.ಕೋಟೆಯ ನಿವಾಸಿ ರಘು ಕೈಗೆ ಮಗು ಕೊಟ್ಟು ಮಹಿಳೆ ನಾಪತ್ತೆಯಾಗಿದ್ದಾರೆ. ಸದ್ಯ 9 ತಿಂಗಳ ಹಸುಗೂಸನ್ನು ರಘು ಬಾಲಮಂದಿರದ ವಶಕ್ಕೆ ನೀಡಿದ್ದಾರೆ.

ವೈಯಕ್ತಿಕ ಕೆಲಸಕ್ಕಾಗಿ ಹೆಚ್.ಡಿ.ಕೋಟೆಯ ನಿವಾಸಿ ರಘು ರಾಯಚೂರಿಗೆ ತೆರಳಿದ್ದರು. ಮೈಸೂರಿಗೆ ಹಿಂತಿರುಗಲು ರಾಯಚೂರು ಬಸ್ ಸ್ಟ್ಯಾಂಡ್ನಲ್ಲಿ ಮೈಸೂರು ಬಸ್ಗಾಗಿ ಕಾದು ಕುಳಿತಿದ್ದ ವೇಳೆ ಅಪರಿಚಿತ ಮಹಿಳೆ ಮಗುವನ್ನು ರಘು ಕೈಗೆ ನೀಡಿ ನಾಪತ್ತೆಯಾಗಿದ್ದಾರೆ. ಮಗು ಕೊಟ್ಟು 3 ಗಂಟೆಯಾದರೂ ಮಹಿಳೆ ವಾಪಸ್ಸು ಬಂದಿಲ್ಲ. ಈ ಹಿನ್ನೆಲೆ ರಘು ಮಗು ಜೊತೆ ಮೈಸೂರಿಗೆ ಬಂದಿದ್ದಾರೆ. ಬಳಿಕ ರಘು ಮಗುವನ್ನು ರಕ್ಷಿಸಿ ಲಷ್ಕರ್ ಪೊಲೀಸ್ ಠಾಣೆಗೆ ನೀಡಿದ್ದಾರೆ. ಮಗುವಿನ ಆರೈಕೆ ಮಾಡಿದ ಸಿಬ್ಬಂದಿ ಮಗುವನ್ನು ಬಾಲಮಂದಿರದ ವಶಕ್ಕೆ ನೀಡಿದ್ದಾರೆ. ಮಗುವಿನ ತಾಯಿ ಪತ್ತೆಗೆ ರಾಯಚೂರು ಪೊಲೀಸರಿಗೆ ತಿಳಿಸಿದ್ದಾರೆ.

ಮೈಸೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Mys Baby

ರಘು ಮಗುವನ್ನು ರಕ್ಷಿಸಿ ಲಷ್ಕರ್ ಪೊಲೀಸ್ ಠಾಣೆಗೆ ನೀಡಿದ್ದಾರೆ

Published On - 5:31 pm, Mon, 9 May 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ