AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಬಸ್ಸಿಗಾಗಿ ರಾಯಚೂರು ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಯುವಕನ ಕೈಗೆ 9 ತಿಂಗಳ ಹಸುಗೂಸು ನೀಡಿ ನಾಪತ್ತೆಯಾದ ಮಹಿಳೆ!

ವೈಯಕ್ತಿಕ ಕೆಲಸಕ್ಕಾಗಿ ಹೆಚ್.ಡಿ.ಕೋಟೆಯ ನಿವಾಸಿ ರಘು ರಾಯಚೂರಿಗೆ ತೆರಳಿದ್ದರು. ಮೈಸೂರಿಗೆ ಹಿಂತಿರುಗಲು ರಾಯಚೂರು ಬಸ್ ಸ್ಟ್ಯಾಂಡ್ನಲ್ಲಿ ಮೈಸೂರು ಬಸ್ಗಾಗಿ ಕಾದು ಕುಳಿತಿದ್ದ ವೇಳೆ ಅಪರಿಚಿತ ಮಹಿಳೆ ಮಗುವನ್ನು ರಘು ಕೈಗೆ ನೀಡಿ ನಾಪತ್ತೆಯಾಗಿದ್ದಾರೆ.

ಮೈಸೂರು ಬಸ್ಸಿಗಾಗಿ ರಾಯಚೂರು ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಯುವಕನ ಕೈಗೆ 9 ತಿಂಗಳ ಹಸುಗೂಸು ನೀಡಿ ನಾಪತ್ತೆಯಾದ ಮಹಿಳೆ!
ಮೈಸೂರು ಬಸ್ಸಿಗಾಗಿ ರಾಯಚೂರು ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಯುವಕನ ಕೈಗೆ 9 ತಿಂಗಳ ಹಸುಗೂಸು ನೀಡಿ ನಾಪತ್ತೆಯಾದ ಮಹಿಳೆ!
TV9 Web
| Edited By: |

Updated on:May 09, 2022 | 6:20 PM

Share

ಮೈಸೂರ: ರಾಯಚೂರು ಬಸ್ ನಿಲ್ದಾಣದಲ್ಲಿ 9 ತಿಂಗಳ ಹಸುಗೂಸನ್ನು ಯುವಕನ ಕೈಗೆ ಕೊಟ್ಟು ಅಪರಿಚಿತ ಮಹಿಳೆ ನಾಪತ್ತೆಯಾದ ಘಟನೆ ನಡೆದಿದೆ. ಮೈಸೂರಿನ ಹೆಚ್.ಡಿ.ಕೋಟೆಯ ನಿವಾಸಿ ರಘು ಕೈಗೆ ಮಗು ಕೊಟ್ಟು ಮಹಿಳೆ ನಾಪತ್ತೆಯಾಗಿದ್ದಾರೆ. ಸದ್ಯ 9 ತಿಂಗಳ ಹಸುಗೂಸನ್ನು ರಘು ಬಾಲಮಂದಿರದ ವಶಕ್ಕೆ ನೀಡಿದ್ದಾರೆ.

ವೈಯಕ್ತಿಕ ಕೆಲಸಕ್ಕಾಗಿ ಹೆಚ್.ಡಿ.ಕೋಟೆಯ ನಿವಾಸಿ ರಘು ರಾಯಚೂರಿಗೆ ತೆರಳಿದ್ದರು. ಮೈಸೂರಿಗೆ ಹಿಂತಿರುಗಲು ರಾಯಚೂರು ಬಸ್ ಸ್ಟ್ಯಾಂಡ್ನಲ್ಲಿ ಮೈಸೂರು ಬಸ್ಗಾಗಿ ಕಾದು ಕುಳಿತಿದ್ದ ವೇಳೆ ಅಪರಿಚಿತ ಮಹಿಳೆ ಮಗುವನ್ನು ರಘು ಕೈಗೆ ನೀಡಿ ನಾಪತ್ತೆಯಾಗಿದ್ದಾರೆ. ಮಗು ಕೊಟ್ಟು 3 ಗಂಟೆಯಾದರೂ ಮಹಿಳೆ ವಾಪಸ್ಸು ಬಂದಿಲ್ಲ. ಈ ಹಿನ್ನೆಲೆ ರಘು ಮಗು ಜೊತೆ ಮೈಸೂರಿಗೆ ಬಂದಿದ್ದಾರೆ. ಬಳಿಕ ರಘು ಮಗುವನ್ನು ರಕ್ಷಿಸಿ ಲಷ್ಕರ್ ಪೊಲೀಸ್ ಠಾಣೆಗೆ ನೀಡಿದ್ದಾರೆ. ಮಗುವಿನ ಆರೈಕೆ ಮಾಡಿದ ಸಿಬ್ಬಂದಿ ಮಗುವನ್ನು ಬಾಲಮಂದಿರದ ವಶಕ್ಕೆ ನೀಡಿದ್ದಾರೆ. ಮಗುವಿನ ತಾಯಿ ಪತ್ತೆಗೆ ರಾಯಚೂರು ಪೊಲೀಸರಿಗೆ ತಿಳಿಸಿದ್ದಾರೆ.

ಮೈಸೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Mys Baby

ರಘು ಮಗುವನ್ನು ರಕ್ಷಿಸಿ ಲಷ್ಕರ್ ಪೊಲೀಸ್ ಠಾಣೆಗೆ ನೀಡಿದ್ದಾರೆ

Published On - 5:31 pm, Mon, 9 May 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ