AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು, ತಿಂಡಿಯ ಜೊತೆ ಆಲ್ಕೋ ಹಾಲ್ ಮಾರಾಟ; ಮದ್ಯ ಮಾರಾಟ ಮಾಡುತ್ತಿದ್ದವನಿಗೆ ತರಾಟೆಗೆ ತೆಗೆದುಕೊಂಡ ಮಹಿಳೆಯರು

ಹಾಡಿಗೆ ಟಿವಿಎಸ್ ಮೊಫೆಡ್ನಲ್ಲಿ ಮಾರಾಟ ಮಾಡಲು ಬಂದಿದ್ದ ವ್ಯಕ್ತಿ ಹಾಲಿನ ಪ್ಯಾಕೇಟ್, ಮಕ್ಕಳು ತಿನ್ನುವ ತಿಂಡಿಯ ಜೊತೆ ಮದ್ಯ ಮಾರಾಟ ಕೂಡ ಮಾಡುತ್ತಿದ್ದ. ಇದನ್ನು ಗಮನಿಸಿದ ಮಹಿಳೆಯರು ಮದ್ಯ ಮಾರಾಟ ಮಾಡುತ್ತಿದ್ದವನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಹಾಲು, ತಿಂಡಿಯ ಜೊತೆ ಆಲ್ಕೋ ಹಾಲ್ ಮಾರಾಟ; ಮದ್ಯ ಮಾರಾಟ ಮಾಡುತ್ತಿದ್ದವನಿಗೆ ತರಾಟೆಗೆ ತೆಗೆದುಕೊಂಡ ಮಹಿಳೆಯರು
ಹಾಲು, ತಿಂಡಿಯ ಜೊತೆ ಆಲ್ಕೋ ಹಾಲ್ ಮಾರಾಟ; ಮದ್ಯ ಮಾರಾಟ ಮಾಡುತ್ತಿದ್ದವನಿಗೆ ತರಾಟೆಗೆ ತೆಗೆದುಕೊಂಡ ಮಹಿಳೆಯರು
TV9 Web
| Edited By: |

Updated on: Sep 23, 2021 | 8:44 AM

Share

ಮೈಸೂರು: ಹಾಲು, ತಿಂಡಿಯ ಜೊತೆ ಮದ್ಯ ಮಾರಾಟ ಹಿನ್ನೆಲೆ ಮದ್ಯ ಮಾರಾಟ ಮಾಡುತ್ತಿದ್ದವನಿಗೆ ಮಹಿಳೆಯರು ತರಾಟೆಗೆ ತೆಗೆದುಕೊಂಡ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬಸವನಗಿರಿ ಹಾಡಿಯಲ್ಲಿ ನಡೆದಿದೆ.

ಹಾಡಿಗೆ ಟಿವಿಎಸ್ ಮೊಫೆಡ್ನಲ್ಲಿ ಮಾರಾಟ ಮಾಡಲು ಬಂದಿದ್ದ ವ್ಯಕ್ತಿ ಹಾಲಿನ ಪ್ಯಾಕೇಟ್, ಮಕ್ಕಳು ತಿನ್ನುವ ತಿಂಡಿಯ ಜೊತೆ ಮದ್ಯ ಮಾರಾಟ ಕೂಡ ಮಾಡುತ್ತಿದ್ದ. ಇದನ್ನು ಗಮನಿಸಿದ ಮಹಿಳೆಯರು ಮದ್ಯ ಮಾರಾಟ ಮಾಡುತ್ತಿದ್ದವನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಮತ್ತೆ ಹಾಡಿಯತ್ತ ಬರದಂತೆ ವಾರ್ನಿಂಗ್ ಕೊಟ್ಟಿದ್ದಾರೆ. ಬಸವನಗಿರಿ ಹಾಡಿಯಲ್ಲಿ ಎಗ್ಗಿಲ್ಲದೆ ಅಕ್ರಮ ಮದ್ಯ ಮಾರಾಟ ದಂಧೆ ನಡೆಯುತ್ತಿದೆ. ಅಕ್ರಮ ಮದ್ಯ ಮಾರಾಟದ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೂ ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಹೀಗಾಗಿ ಗ್ರಾಮದ ಮಹಿಳೆಯರೇ ಮದ್ಯ ಮಾರುತ್ತಿದ್ದವನಿಗೆ ಬೈದು ಕಳಿಸಿದ್ದಾರೆ.

ಇಡೀ ದಿನ ಕೂಲಿ ಮಾಡಿ ಗಳಿಸಿದ ಹಣ ಮದ್ಯಕ್ಕೆ ಹಾಕುತ್ತಾರೆ. ಮನೆಯಲ್ಲಿ ಹೆಂಡತಿ ಮಕ್ಕಳು ಉಪವಾಸವಿದ್ದರೂ ಮದ್ಯಕ್ಕೆ ಹಣ ಬೇಕೇ ಬೇಕು. ಅಬಕಾರಿ ಇಲಾಖೆ ದೂರು ನೀಡಿದರೂ ಉಪಯೋಗ ಇಲ್ಲ ಎಂದು ಹಾಡಿ ಮಹಿಳೆಯರು ಆರೋಪಿಸಿದ್ದಾರೆ.

ಇದನ್ನೂ ಓದಿ: Batter: ಇನ್ಮುಂದೆ ಕ್ರಿಕೆಟ್​ನಲ್ಲಿ ‘ಬ್ಯಾಟ್ಸ್​ಮನ್’​ ಎನ್ನುವಂತಿಲ್ಲ: ಲಿಂಗ ಸಮಾನತೆಗಾಗಿ ‘ಬ್ಯಾಟರ್’ ಪದ ಬಳಕೆಗೆ ಆದೇಶ

ರಾಜ್ಯದಲ್ಲಿ ಇನ್ಮುಂದೆ ಭಾನುವಾರ ಕೊರೊನಾ ಲಸಿಕೆ ಸಿಗಲ್ಲ, ಆರೋಗ್ಯ ಇಲಾಖೆ ಸಿಬ್ಬಂದಿಗೆ ಭಾನುವಾರ ರಜೆ ದಿನ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ