AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು, ತಿಂಡಿಯ ಜೊತೆ ಆಲ್ಕೋ ಹಾಲ್ ಮಾರಾಟ; ಮದ್ಯ ಮಾರಾಟ ಮಾಡುತ್ತಿದ್ದವನಿಗೆ ತರಾಟೆಗೆ ತೆಗೆದುಕೊಂಡ ಮಹಿಳೆಯರು

ಹಾಡಿಗೆ ಟಿವಿಎಸ್ ಮೊಫೆಡ್ನಲ್ಲಿ ಮಾರಾಟ ಮಾಡಲು ಬಂದಿದ್ದ ವ್ಯಕ್ತಿ ಹಾಲಿನ ಪ್ಯಾಕೇಟ್, ಮಕ್ಕಳು ತಿನ್ನುವ ತಿಂಡಿಯ ಜೊತೆ ಮದ್ಯ ಮಾರಾಟ ಕೂಡ ಮಾಡುತ್ತಿದ್ದ. ಇದನ್ನು ಗಮನಿಸಿದ ಮಹಿಳೆಯರು ಮದ್ಯ ಮಾರಾಟ ಮಾಡುತ್ತಿದ್ದವನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಹಾಲು, ತಿಂಡಿಯ ಜೊತೆ ಆಲ್ಕೋ ಹಾಲ್ ಮಾರಾಟ; ಮದ್ಯ ಮಾರಾಟ ಮಾಡುತ್ತಿದ್ದವನಿಗೆ ತರಾಟೆಗೆ ತೆಗೆದುಕೊಂಡ ಮಹಿಳೆಯರು
ಹಾಲು, ತಿಂಡಿಯ ಜೊತೆ ಆಲ್ಕೋ ಹಾಲ್ ಮಾರಾಟ; ಮದ್ಯ ಮಾರಾಟ ಮಾಡುತ್ತಿದ್ದವನಿಗೆ ತರಾಟೆಗೆ ತೆಗೆದುಕೊಂಡ ಮಹಿಳೆಯರು
TV9 Web
| Edited By: |

Updated on: Sep 23, 2021 | 8:44 AM

Share

ಮೈಸೂರು: ಹಾಲು, ತಿಂಡಿಯ ಜೊತೆ ಮದ್ಯ ಮಾರಾಟ ಹಿನ್ನೆಲೆ ಮದ್ಯ ಮಾರಾಟ ಮಾಡುತ್ತಿದ್ದವನಿಗೆ ಮಹಿಳೆಯರು ತರಾಟೆಗೆ ತೆಗೆದುಕೊಂಡ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬಸವನಗಿರಿ ಹಾಡಿಯಲ್ಲಿ ನಡೆದಿದೆ.

ಹಾಡಿಗೆ ಟಿವಿಎಸ್ ಮೊಫೆಡ್ನಲ್ಲಿ ಮಾರಾಟ ಮಾಡಲು ಬಂದಿದ್ದ ವ್ಯಕ್ತಿ ಹಾಲಿನ ಪ್ಯಾಕೇಟ್, ಮಕ್ಕಳು ತಿನ್ನುವ ತಿಂಡಿಯ ಜೊತೆ ಮದ್ಯ ಮಾರಾಟ ಕೂಡ ಮಾಡುತ್ತಿದ್ದ. ಇದನ್ನು ಗಮನಿಸಿದ ಮಹಿಳೆಯರು ಮದ್ಯ ಮಾರಾಟ ಮಾಡುತ್ತಿದ್ದವನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಮತ್ತೆ ಹಾಡಿಯತ್ತ ಬರದಂತೆ ವಾರ್ನಿಂಗ್ ಕೊಟ್ಟಿದ್ದಾರೆ. ಬಸವನಗಿರಿ ಹಾಡಿಯಲ್ಲಿ ಎಗ್ಗಿಲ್ಲದೆ ಅಕ್ರಮ ಮದ್ಯ ಮಾರಾಟ ದಂಧೆ ನಡೆಯುತ್ತಿದೆ. ಅಕ್ರಮ ಮದ್ಯ ಮಾರಾಟದ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೂ ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಹೀಗಾಗಿ ಗ್ರಾಮದ ಮಹಿಳೆಯರೇ ಮದ್ಯ ಮಾರುತ್ತಿದ್ದವನಿಗೆ ಬೈದು ಕಳಿಸಿದ್ದಾರೆ.

ಇಡೀ ದಿನ ಕೂಲಿ ಮಾಡಿ ಗಳಿಸಿದ ಹಣ ಮದ್ಯಕ್ಕೆ ಹಾಕುತ್ತಾರೆ. ಮನೆಯಲ್ಲಿ ಹೆಂಡತಿ ಮಕ್ಕಳು ಉಪವಾಸವಿದ್ದರೂ ಮದ್ಯಕ್ಕೆ ಹಣ ಬೇಕೇ ಬೇಕು. ಅಬಕಾರಿ ಇಲಾಖೆ ದೂರು ನೀಡಿದರೂ ಉಪಯೋಗ ಇಲ್ಲ ಎಂದು ಹಾಡಿ ಮಹಿಳೆಯರು ಆರೋಪಿಸಿದ್ದಾರೆ.

ಇದನ್ನೂ ಓದಿ: Batter: ಇನ್ಮುಂದೆ ಕ್ರಿಕೆಟ್​ನಲ್ಲಿ ‘ಬ್ಯಾಟ್ಸ್​ಮನ್’​ ಎನ್ನುವಂತಿಲ್ಲ: ಲಿಂಗ ಸಮಾನತೆಗಾಗಿ ‘ಬ್ಯಾಟರ್’ ಪದ ಬಳಕೆಗೆ ಆದೇಶ

ರಾಜ್ಯದಲ್ಲಿ ಇನ್ಮುಂದೆ ಭಾನುವಾರ ಕೊರೊನಾ ಲಸಿಕೆ ಸಿಗಲ್ಲ, ಆರೋಗ್ಯ ಇಲಾಖೆ ಸಿಬ್ಬಂದಿಗೆ ಭಾನುವಾರ ರಜೆ ದಿನ

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ