AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಟ್ಟೆ ದಿನ: ಮೈಸೂರಿನಲ್ಲಿ ಉಚಿತವಾಗಿ ಒಂದು ಸಾವಿರ ಬೇಯಿಸಿದ ಮೊಟ್ಟೆ ವಿತರಣೆ

ಎನ್ಇಸಿಸಿ ವತಿಯಿಂದ ಮೊಟ್ಟೆ ದಿನದ ಅಂಗವಾಗಿ ಒಂದು ಸಾವಿರ ಮೊಟ್ಟೆಯನ್ನು ಬೇಯಿಸಿ ಉಚಿತವಾಗಿ ವಿತರಿಸಲಾಯಿತು ಎಂದು ಎನ್‌ಇಸಿಸಿ ಅಧ್ಯಕ್ಷರಾದ ಸತೀಶ್ ಬಾಬು ತಿಳಿಸಿದ್ದಾರೆ.

ಮೊಟ್ಟೆ ದಿನ: ಮೈಸೂರಿನಲ್ಲಿ ಉಚಿತವಾಗಿ ಒಂದು ಸಾವಿರ ಬೇಯಿಸಿದ ಮೊಟ್ಟೆ ವಿತರಣೆ
ಮೈಸೂರಿನಲ್ಲಿ ಮೊಟ್ಟೆ ದಿನ ಆಚರಿಸಲಾಯಿತು
TV9 Web
| Edited By: |

Updated on:Oct 08, 2021 | 12:41 PM

Share

ಮೈಸೂರು: ಫೆಬ್ರವರಿ 14 ಬಂತೆಂದರೆ ಸಾಕು ಪ್ರೇಮಿಗಳಿಗೆ ಹಬ್ಬವೋ ಹಬ್ಬ. ಮಾರ್ಚ್ 8 ಮಹಿಳೆಯರ ದಿನ, ಇನ್ನು ಸ್ನೇಹಿತರ ದಿನ, ಅಮ್ಮಂದಿರ ದಿನ, ಈ ರೀತಿ ನಾನಾ ದಿನಗಳು ಇರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಮೊಟ್ಟೆ ದಿ‌ನ ಅಂತಾನೂ ಒಂದು ಇದೆ ಎಂದು ನಿಮಗೆ ಗೊತ್ತಾ ? ಏನು ಮೊಟ್ಟೆ ದಿನನಾ ಎಂದು ಹುಬ್ಬೇರಿಸುವವರು ಈ ವರದಿಯನ್ನೊಮ್ಮೆ ಓದಿ.

ಇಂದು (ಅಕ್ಟೋಬರ್ 8) ಮೈಸೂರಿನಲ್ಲಿ ಮೊಟ್ಟೆ ದಿನ ಆಚರಿಸಲಾಯಿತು. ಪ್ರತಿ ವರ್ಷ ಸೆಪ್ಟೆಂಬರ್ 2ನೇ ಶುಕ್ರವಾರ ಮೊಟ್ಟೆ ದಿನ ಆಚರಿಸಲಾಗುತ್ತದೆ. ಇವತ್ತು ಮೈಸೂರಿನ ಕುಕ್ಕರಹಳ್ಳಿ ಕೆರೆ ಬಳಿ, ಮೊಟ್ಟೆ ದಿನ ಆಚರಿಸಲಾಯಿತು. ಎನ್ಇಸಿಸಿ ವತಿಯಿಂದ ಮೊಟ್ಟೆ ದಿನದ ಅಂಗವಾಗಿ ಒಂದು ಸಾವಿರ ಮೊಟ್ಟೆಯನ್ನು ಬೇಯಿಸಿ ಉಚಿತವಾಗಿ ವಿತರಿಸಲಾಯಿತು ಎಂದು ಎನ್‌ಇಸಿಸಿ ಅಧ್ಯಕ್ಷರಾದ ಸತೀಶ್ ಬಾಬು ತಿಳಿಸಿದ್ದಾರೆ.

ಬೆಳ್ಳಂಬೆಳಗ್ಗೆ ವಾಕ್ ಬಂದಿದ್ದ ಎಲ್ಲರಿಗೂ ಮೊಟ್ಟೆ ಜತೆಗೆ ಈರುಳ್ಳಿ, ಟೊಮೆಟೋ ವಿತರಿಸಲಾಯಿತು. ಉಚಿತವಾಗಿ ಸಿಕ್ಕ ಮೊಟ್ಟೆ ತಿಂದವರು ಸಂತೋಷಪಟ್ಟಿದ್ದಾರೆ. ಮೊಟ್ಟೆ ಆರೋಗ್ಯಕ್ಕೆ ಉತ್ತಮ ಪೌಷ್ಟಿಕಾಹಾರ. ಇದನ್ನು ಜನರಿಗೆ ತಿಳಿಸಲು ಮೊಟ್ಟೆ ದಿನ ಆಚರಿಸಲಾಯಿತು. ಈ ನಿಟ್ಟಿನಲ್ಲಿ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶದ ವಿವರಗಳ ಬ್ಯಾನರ್ ಸಹಾ ಹಾಕಲಾಗಿತ್ತು. ಒಟ್ಟಾರೆ ಮೊಟ್ಟೆ ದಿನ ಜನರ ಗಮನ‌ ಸೆಳೆಯುವಲ್ಲಿ ಯಶಸ್ವಿಯಾಯಿತು.

ವರದಿ: ರಾಮ್

ಇದನ್ನೂ ಓದಿ: ಕೋಳಿಯ ಹೊಟ್ಟೆಯಲ್ಲಿ ಕಬ್ಬಿಣದ ಚೂರು ಹೋಗಬಹುದು, ಮೊಟ್ಟೆಯಲ್ಲಿ ಹೇಗೆ ಹೋಗಿರಲು ಸಾಧ್ಯ?

Boiled Eggs: ಬೇಯಿಸಿದ ಮೊಟ್ಟೆಗಳನ್ನು ಎಷ್ಟು ಗಂಟೆಗಳೊಳಗೆ ಸೇವಿಸಬೇಕು? ದೀರ್ಘಕಾಲದವರೆಗೆ ಇದನ್ನು ಶೇಖರಿಸಬಹುದೇ?

Published On - 12:40 pm, Fri, 8 October 21

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ