AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇವಣ್ಣ ವಿರುದ್ಧ ಏಕವಚನದಲ್ಲಿ ಚಲುವರಾಯಸ್ವಾಮಿ ನೇರ ವಾಗ್ದಾಳಿ

ಮಂಡ್ಯ: ಹೆಚ್.ಡಿ.ರೇವಣ್ಣ ಒಬ್ಬ ರಾಜಕಾರಣಿನಾ, ಅವನಿಗೆ ಸಂಸ್ಕೃತಿ ಇದ್ಯಾ? ಮಾಜಿ ಪ್ರಧಾನಿ ಮಗ ಹೇಗೆ ನಡೆದುಕೊಳ್ಳಬೇಕು ಅಂತಾ ಅವನಿಗೆ ಗೊತ್ತಿಲ್ವಾ? ಎಂದು ಕೆ.ಆರ್‌.ಪೇಟೆಯಲ್ಲಿ ರೇವಣ್ಣ ವಿರುದ್ಧ ಎನ್​. ಚಲುವರಾಯಸ್ವಾಮಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಮಾತು ಎತ್ತಿದ್ರೆ ಪಿಡಬ್ಲ್ಯೂಡಿ ಅಂತಾನೆ. ಅದೆಲ್ಲಾ ಬಿಟ್ಟು ಮಂಡ್ಯದಲ್ಲಿ ರಾಜಕಾರಣ ಮಾಡೋಕೆ ಹೇಳಿ. ಕೆ.ಆರ್‌.ಪೇಟೆಗೂ ಇವನಿಗೂ ಏನ್ ಸಂಬಂಧ. ಇವನು ಯಾರು ರೀ? ಮಾತು ಎತ್ತಿದ್ರೆ ನನ್ನ ತಮ್ಮನಿಗೆ ಹೇಳಿದ್ದೀನಿ ಅಂತಾನೆ. ದೇವೇಗೌಡರ ಮಗ, ಕುಮಾರಸ್ವಾಮಿ ಅಣ್ಣ ಇಷ್ಟೇ ಅವನ ಐಡೆಂಟಿಟಿ. ಅದನ್ನು […]

ರೇವಣ್ಣ ವಿರುದ್ಧ ಏಕವಚನದಲ್ಲಿ ಚಲುವರಾಯಸ್ವಾಮಿ ನೇರ ವಾಗ್ದಾಳಿ
ಸಾಧು ಶ್ರೀನಾಥ್​
|

Updated on: Dec 02, 2019 | 2:39 PM

Share

ಮಂಡ್ಯ: ಹೆಚ್.ಡಿ.ರೇವಣ್ಣ ಒಬ್ಬ ರಾಜಕಾರಣಿನಾ, ಅವನಿಗೆ ಸಂಸ್ಕೃತಿ ಇದ್ಯಾ? ಮಾಜಿ ಪ್ರಧಾನಿ ಮಗ ಹೇಗೆ ನಡೆದುಕೊಳ್ಳಬೇಕು ಅಂತಾ ಅವನಿಗೆ ಗೊತ್ತಿಲ್ವಾ? ಎಂದು ಕೆ.ಆರ್‌.ಪೇಟೆಯಲ್ಲಿ ರೇವಣ್ಣ ವಿರುದ್ಧ ಎನ್​. ಚಲುವರಾಯಸ್ವಾಮಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಮಾತು ಎತ್ತಿದ್ರೆ ಪಿಡಬ್ಲ್ಯೂಡಿ ಅಂತಾನೆ. ಅದೆಲ್ಲಾ ಬಿಟ್ಟು ಮಂಡ್ಯದಲ್ಲಿ ರಾಜಕಾರಣ ಮಾಡೋಕೆ ಹೇಳಿ. ಕೆ.ಆರ್‌.ಪೇಟೆಗೂ ಇವನಿಗೂ ಏನ್ ಸಂಬಂಧ. ಇವನು ಯಾರು ರೀ? ಮಾತು ಎತ್ತಿದ್ರೆ ನನ್ನ ತಮ್ಮನಿಗೆ ಹೇಳಿದ್ದೀನಿ ಅಂತಾನೆ. ದೇವೇಗೌಡರ ಮಗ, ಕುಮಾರಸ್ವಾಮಿ ಅಣ್ಣ ಇಷ್ಟೇ ಅವನ ಐಡೆಂಟಿಟಿ. ಅದನ್ನು ಬಿಟ್ರೆ ಲೋಕೋಪಯೋಗಿನೇ ಬೇಕು ಅಂತಾನೇ ಎಂದು ಕಿಡಿಕಾರಿದ್ದಾರೆ.

ಹಿಂಬಾಗಿಲಿನಿಂದ ಮಂತ್ರಿ ಆದ: ಕುಮಾರಸ್ವಾಮಿ 20 ತಿಂಗಳು ಸಿಎಂ ಆದಾಗ ರೇವಣ್ಣ ವೋಟ್ ಹಾಕಲು ಬರಲಿಲ್ಲ. ಹಿಂಬಾಗಿಲಿನಿಂದ ಬಂದು ಮಂತ್ರಿ ಆದ. ನಮ್ಮ ನಾಯಕರ ಮಗ, ನನ್ನ ಸ್ನೇಹಿತನ ಸಹೋದರ ಎಂದು ನಾನೂ ಗೌರವ ಕೊಡುತ್ತಿದ್ದೆ. ಆದ್ರೆ, ಅವನು ರಾಜಕಾರಣಿ ಅಲ್ಲ, ನಾಯಕನೂ ಅಲ್ಲ ಎಂದು ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ