AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇವಣ್ಣ ವಿರುದ್ಧ ಏಕವಚನದಲ್ಲಿ ಚಲುವರಾಯಸ್ವಾಮಿ ನೇರ ವಾಗ್ದಾಳಿ

ಮಂಡ್ಯ: ಹೆಚ್.ಡಿ.ರೇವಣ್ಣ ಒಬ್ಬ ರಾಜಕಾರಣಿನಾ, ಅವನಿಗೆ ಸಂಸ್ಕೃತಿ ಇದ್ಯಾ? ಮಾಜಿ ಪ್ರಧಾನಿ ಮಗ ಹೇಗೆ ನಡೆದುಕೊಳ್ಳಬೇಕು ಅಂತಾ ಅವನಿಗೆ ಗೊತ್ತಿಲ್ವಾ? ಎಂದು ಕೆ.ಆರ್‌.ಪೇಟೆಯಲ್ಲಿ ರೇವಣ್ಣ ವಿರುದ್ಧ ಎನ್​. ಚಲುವರಾಯಸ್ವಾಮಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಮಾತು ಎತ್ತಿದ್ರೆ ಪಿಡಬ್ಲ್ಯೂಡಿ ಅಂತಾನೆ. ಅದೆಲ್ಲಾ ಬಿಟ್ಟು ಮಂಡ್ಯದಲ್ಲಿ ರಾಜಕಾರಣ ಮಾಡೋಕೆ ಹೇಳಿ. ಕೆ.ಆರ್‌.ಪೇಟೆಗೂ ಇವನಿಗೂ ಏನ್ ಸಂಬಂಧ. ಇವನು ಯಾರು ರೀ? ಮಾತು ಎತ್ತಿದ್ರೆ ನನ್ನ ತಮ್ಮನಿಗೆ ಹೇಳಿದ್ದೀನಿ ಅಂತಾನೆ. ದೇವೇಗೌಡರ ಮಗ, ಕುಮಾರಸ್ವಾಮಿ ಅಣ್ಣ ಇಷ್ಟೇ ಅವನ ಐಡೆಂಟಿಟಿ. ಅದನ್ನು […]

ರೇವಣ್ಣ ವಿರುದ್ಧ ಏಕವಚನದಲ್ಲಿ ಚಲುವರಾಯಸ್ವಾಮಿ ನೇರ ವಾಗ್ದಾಳಿ
ಸಾಧು ಶ್ರೀನಾಥ್​
|

Updated on: Dec 02, 2019 | 2:39 PM

Share

ಮಂಡ್ಯ: ಹೆಚ್.ಡಿ.ರೇವಣ್ಣ ಒಬ್ಬ ರಾಜಕಾರಣಿನಾ, ಅವನಿಗೆ ಸಂಸ್ಕೃತಿ ಇದ್ಯಾ? ಮಾಜಿ ಪ್ರಧಾನಿ ಮಗ ಹೇಗೆ ನಡೆದುಕೊಳ್ಳಬೇಕು ಅಂತಾ ಅವನಿಗೆ ಗೊತ್ತಿಲ್ವಾ? ಎಂದು ಕೆ.ಆರ್‌.ಪೇಟೆಯಲ್ಲಿ ರೇವಣ್ಣ ವಿರುದ್ಧ ಎನ್​. ಚಲುವರಾಯಸ್ವಾಮಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಮಾತು ಎತ್ತಿದ್ರೆ ಪಿಡಬ್ಲ್ಯೂಡಿ ಅಂತಾನೆ. ಅದೆಲ್ಲಾ ಬಿಟ್ಟು ಮಂಡ್ಯದಲ್ಲಿ ರಾಜಕಾರಣ ಮಾಡೋಕೆ ಹೇಳಿ. ಕೆ.ಆರ್‌.ಪೇಟೆಗೂ ಇವನಿಗೂ ಏನ್ ಸಂಬಂಧ. ಇವನು ಯಾರು ರೀ? ಮಾತು ಎತ್ತಿದ್ರೆ ನನ್ನ ತಮ್ಮನಿಗೆ ಹೇಳಿದ್ದೀನಿ ಅಂತಾನೆ. ದೇವೇಗೌಡರ ಮಗ, ಕುಮಾರಸ್ವಾಮಿ ಅಣ್ಣ ಇಷ್ಟೇ ಅವನ ಐಡೆಂಟಿಟಿ. ಅದನ್ನು ಬಿಟ್ರೆ ಲೋಕೋಪಯೋಗಿನೇ ಬೇಕು ಅಂತಾನೇ ಎಂದು ಕಿಡಿಕಾರಿದ್ದಾರೆ.

ಹಿಂಬಾಗಿಲಿನಿಂದ ಮಂತ್ರಿ ಆದ: ಕುಮಾರಸ್ವಾಮಿ 20 ತಿಂಗಳು ಸಿಎಂ ಆದಾಗ ರೇವಣ್ಣ ವೋಟ್ ಹಾಕಲು ಬರಲಿಲ್ಲ. ಹಿಂಬಾಗಿಲಿನಿಂದ ಬಂದು ಮಂತ್ರಿ ಆದ. ನಮ್ಮ ನಾಯಕರ ಮಗ, ನನ್ನ ಸ್ನೇಹಿತನ ಸಹೋದರ ಎಂದು ನಾನೂ ಗೌರವ ಕೊಡುತ್ತಿದ್ದೆ. ಆದ್ರೆ, ಅವನು ರಾಜಕಾರಣಿ ಅಲ್ಲ, ನಾಯಕನೂ ಅಲ್ಲ ಎಂದು ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು