AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇವಣ್ಣ ವಿರುದ್ಧ ಏಕವಚನದಲ್ಲಿ ಚಲುವರಾಯಸ್ವಾಮಿ ನೇರ ವಾಗ್ದಾಳಿ

ಮಂಡ್ಯ: ಹೆಚ್.ಡಿ.ರೇವಣ್ಣ ಒಬ್ಬ ರಾಜಕಾರಣಿನಾ, ಅವನಿಗೆ ಸಂಸ್ಕೃತಿ ಇದ್ಯಾ? ಮಾಜಿ ಪ್ರಧಾನಿ ಮಗ ಹೇಗೆ ನಡೆದುಕೊಳ್ಳಬೇಕು ಅಂತಾ ಅವನಿಗೆ ಗೊತ್ತಿಲ್ವಾ? ಎಂದು ಕೆ.ಆರ್‌.ಪೇಟೆಯಲ್ಲಿ ರೇವಣ್ಣ ವಿರುದ್ಧ ಎನ್​. ಚಲುವರಾಯಸ್ವಾಮಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಮಾತು ಎತ್ತಿದ್ರೆ ಪಿಡಬ್ಲ್ಯೂಡಿ ಅಂತಾನೆ. ಅದೆಲ್ಲಾ ಬಿಟ್ಟು ಮಂಡ್ಯದಲ್ಲಿ ರಾಜಕಾರಣ ಮಾಡೋಕೆ ಹೇಳಿ. ಕೆ.ಆರ್‌.ಪೇಟೆಗೂ ಇವನಿಗೂ ಏನ್ ಸಂಬಂಧ. ಇವನು ಯಾರು ರೀ? ಮಾತು ಎತ್ತಿದ್ರೆ ನನ್ನ ತಮ್ಮನಿಗೆ ಹೇಳಿದ್ದೀನಿ ಅಂತಾನೆ. ದೇವೇಗೌಡರ ಮಗ, ಕುಮಾರಸ್ವಾಮಿ ಅಣ್ಣ ಇಷ್ಟೇ ಅವನ ಐಡೆಂಟಿಟಿ. ಅದನ್ನು […]

ರೇವಣ್ಣ ವಿರುದ್ಧ ಏಕವಚನದಲ್ಲಿ ಚಲುವರಾಯಸ್ವಾಮಿ ನೇರ ವಾಗ್ದಾಳಿ
ಸಾಧು ಶ್ರೀನಾಥ್​
|

Updated on: Dec 02, 2019 | 2:39 PM

Share

ಮಂಡ್ಯ: ಹೆಚ್.ಡಿ.ರೇವಣ್ಣ ಒಬ್ಬ ರಾಜಕಾರಣಿನಾ, ಅವನಿಗೆ ಸಂಸ್ಕೃತಿ ಇದ್ಯಾ? ಮಾಜಿ ಪ್ರಧಾನಿ ಮಗ ಹೇಗೆ ನಡೆದುಕೊಳ್ಳಬೇಕು ಅಂತಾ ಅವನಿಗೆ ಗೊತ್ತಿಲ್ವಾ? ಎಂದು ಕೆ.ಆರ್‌.ಪೇಟೆಯಲ್ಲಿ ರೇವಣ್ಣ ವಿರುದ್ಧ ಎನ್​. ಚಲುವರಾಯಸ್ವಾಮಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಮಾತು ಎತ್ತಿದ್ರೆ ಪಿಡಬ್ಲ್ಯೂಡಿ ಅಂತಾನೆ. ಅದೆಲ್ಲಾ ಬಿಟ್ಟು ಮಂಡ್ಯದಲ್ಲಿ ರಾಜಕಾರಣ ಮಾಡೋಕೆ ಹೇಳಿ. ಕೆ.ಆರ್‌.ಪೇಟೆಗೂ ಇವನಿಗೂ ಏನ್ ಸಂಬಂಧ. ಇವನು ಯಾರು ರೀ? ಮಾತು ಎತ್ತಿದ್ರೆ ನನ್ನ ತಮ್ಮನಿಗೆ ಹೇಳಿದ್ದೀನಿ ಅಂತಾನೆ. ದೇವೇಗೌಡರ ಮಗ, ಕುಮಾರಸ್ವಾಮಿ ಅಣ್ಣ ಇಷ್ಟೇ ಅವನ ಐಡೆಂಟಿಟಿ. ಅದನ್ನು ಬಿಟ್ರೆ ಲೋಕೋಪಯೋಗಿನೇ ಬೇಕು ಅಂತಾನೇ ಎಂದು ಕಿಡಿಕಾರಿದ್ದಾರೆ.

ಹಿಂಬಾಗಿಲಿನಿಂದ ಮಂತ್ರಿ ಆದ: ಕುಮಾರಸ್ವಾಮಿ 20 ತಿಂಗಳು ಸಿಎಂ ಆದಾಗ ರೇವಣ್ಣ ವೋಟ್ ಹಾಕಲು ಬರಲಿಲ್ಲ. ಹಿಂಬಾಗಿಲಿನಿಂದ ಬಂದು ಮಂತ್ರಿ ಆದ. ನಮ್ಮ ನಾಯಕರ ಮಗ, ನನ್ನ ಸ್ನೇಹಿತನ ಸಹೋದರ ಎಂದು ನಾನೂ ಗೌರವ ಕೊಡುತ್ತಿದ್ದೆ. ಆದ್ರೆ, ಅವನು ರಾಜಕಾರಣಿ ಅಲ್ಲ, ನಾಯಕನೂ ಅಲ್ಲ ಎಂದು ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ