AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇವಣ್ಣ ವಿರುದ್ಧ ಏಕವಚನದಲ್ಲಿ ಚಲುವರಾಯಸ್ವಾಮಿ ನೇರ ವಾಗ್ದಾಳಿ

ಮಂಡ್ಯ: ಹೆಚ್.ಡಿ.ರೇವಣ್ಣ ಒಬ್ಬ ರಾಜಕಾರಣಿನಾ, ಅವನಿಗೆ ಸಂಸ್ಕೃತಿ ಇದ್ಯಾ? ಮಾಜಿ ಪ್ರಧಾನಿ ಮಗ ಹೇಗೆ ನಡೆದುಕೊಳ್ಳಬೇಕು ಅಂತಾ ಅವನಿಗೆ ಗೊತ್ತಿಲ್ವಾ? ಎಂದು ಕೆ.ಆರ್‌.ಪೇಟೆಯಲ್ಲಿ ರೇವಣ್ಣ ವಿರುದ್ಧ ಎನ್​. ಚಲುವರಾಯಸ್ವಾಮಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಮಾತು ಎತ್ತಿದ್ರೆ ಪಿಡಬ್ಲ್ಯೂಡಿ ಅಂತಾನೆ. ಅದೆಲ್ಲಾ ಬಿಟ್ಟು ಮಂಡ್ಯದಲ್ಲಿ ರಾಜಕಾರಣ ಮಾಡೋಕೆ ಹೇಳಿ. ಕೆ.ಆರ್‌.ಪೇಟೆಗೂ ಇವನಿಗೂ ಏನ್ ಸಂಬಂಧ. ಇವನು ಯಾರು ರೀ? ಮಾತು ಎತ್ತಿದ್ರೆ ನನ್ನ ತಮ್ಮನಿಗೆ ಹೇಳಿದ್ದೀನಿ ಅಂತಾನೆ. ದೇವೇಗೌಡರ ಮಗ, ಕುಮಾರಸ್ವಾಮಿ ಅಣ್ಣ ಇಷ್ಟೇ ಅವನ ಐಡೆಂಟಿಟಿ. ಅದನ್ನು […]

ರೇವಣ್ಣ ವಿರುದ್ಧ ಏಕವಚನದಲ್ಲಿ ಚಲುವರಾಯಸ್ವಾಮಿ ನೇರ ವಾಗ್ದಾಳಿ
ಸಾಧು ಶ್ರೀನಾಥ್​
|

Updated on: Dec 02, 2019 | 2:39 PM

Share

ಮಂಡ್ಯ: ಹೆಚ್.ಡಿ.ರೇವಣ್ಣ ಒಬ್ಬ ರಾಜಕಾರಣಿನಾ, ಅವನಿಗೆ ಸಂಸ್ಕೃತಿ ಇದ್ಯಾ? ಮಾಜಿ ಪ್ರಧಾನಿ ಮಗ ಹೇಗೆ ನಡೆದುಕೊಳ್ಳಬೇಕು ಅಂತಾ ಅವನಿಗೆ ಗೊತ್ತಿಲ್ವಾ? ಎಂದು ಕೆ.ಆರ್‌.ಪೇಟೆಯಲ್ಲಿ ರೇವಣ್ಣ ವಿರುದ್ಧ ಎನ್​. ಚಲುವರಾಯಸ್ವಾಮಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಮಾತು ಎತ್ತಿದ್ರೆ ಪಿಡಬ್ಲ್ಯೂಡಿ ಅಂತಾನೆ. ಅದೆಲ್ಲಾ ಬಿಟ್ಟು ಮಂಡ್ಯದಲ್ಲಿ ರಾಜಕಾರಣ ಮಾಡೋಕೆ ಹೇಳಿ. ಕೆ.ಆರ್‌.ಪೇಟೆಗೂ ಇವನಿಗೂ ಏನ್ ಸಂಬಂಧ. ಇವನು ಯಾರು ರೀ? ಮಾತು ಎತ್ತಿದ್ರೆ ನನ್ನ ತಮ್ಮನಿಗೆ ಹೇಳಿದ್ದೀನಿ ಅಂತಾನೆ. ದೇವೇಗೌಡರ ಮಗ, ಕುಮಾರಸ್ವಾಮಿ ಅಣ್ಣ ಇಷ್ಟೇ ಅವನ ಐಡೆಂಟಿಟಿ. ಅದನ್ನು ಬಿಟ್ರೆ ಲೋಕೋಪಯೋಗಿನೇ ಬೇಕು ಅಂತಾನೇ ಎಂದು ಕಿಡಿಕಾರಿದ್ದಾರೆ.

ಹಿಂಬಾಗಿಲಿನಿಂದ ಮಂತ್ರಿ ಆದ: ಕುಮಾರಸ್ವಾಮಿ 20 ತಿಂಗಳು ಸಿಎಂ ಆದಾಗ ರೇವಣ್ಣ ವೋಟ್ ಹಾಕಲು ಬರಲಿಲ್ಲ. ಹಿಂಬಾಗಿಲಿನಿಂದ ಬಂದು ಮಂತ್ರಿ ಆದ. ನಮ್ಮ ನಾಯಕರ ಮಗ, ನನ್ನ ಸ್ನೇಹಿತನ ಸಹೋದರ ಎಂದು ನಾನೂ ಗೌರವ ಕೊಡುತ್ತಿದ್ದೆ. ಆದ್ರೆ, ಅವನು ರಾಜಕಾರಣಿ ಅಲ್ಲ, ನಾಯಕನೂ ಅಲ್ಲ ಎಂದು ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ