AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇವಣ್ಣ ವಿರುದ್ಧ ಏಕವಚನದಲ್ಲಿ ಚಲುವರಾಯಸ್ವಾಮಿ ನೇರ ವಾಗ್ದಾಳಿ

ಮಂಡ್ಯ: ಹೆಚ್.ಡಿ.ರೇವಣ್ಣ ಒಬ್ಬ ರಾಜಕಾರಣಿನಾ, ಅವನಿಗೆ ಸಂಸ್ಕೃತಿ ಇದ್ಯಾ? ಮಾಜಿ ಪ್ರಧಾನಿ ಮಗ ಹೇಗೆ ನಡೆದುಕೊಳ್ಳಬೇಕು ಅಂತಾ ಅವನಿಗೆ ಗೊತ್ತಿಲ್ವಾ? ಎಂದು ಕೆ.ಆರ್‌.ಪೇಟೆಯಲ್ಲಿ ರೇವಣ್ಣ ವಿರುದ್ಧ ಎನ್​. ಚಲುವರಾಯಸ್ವಾಮಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಮಾತು ಎತ್ತಿದ್ರೆ ಪಿಡಬ್ಲ್ಯೂಡಿ ಅಂತಾನೆ. ಅದೆಲ್ಲಾ ಬಿಟ್ಟು ಮಂಡ್ಯದಲ್ಲಿ ರಾಜಕಾರಣ ಮಾಡೋಕೆ ಹೇಳಿ. ಕೆ.ಆರ್‌.ಪೇಟೆಗೂ ಇವನಿಗೂ ಏನ್ ಸಂಬಂಧ. ಇವನು ಯಾರು ರೀ? ಮಾತು ಎತ್ತಿದ್ರೆ ನನ್ನ ತಮ್ಮನಿಗೆ ಹೇಳಿದ್ದೀನಿ ಅಂತಾನೆ. ದೇವೇಗೌಡರ ಮಗ, ಕುಮಾರಸ್ವಾಮಿ ಅಣ್ಣ ಇಷ್ಟೇ ಅವನ ಐಡೆಂಟಿಟಿ. ಅದನ್ನು […]

ರೇವಣ್ಣ ವಿರುದ್ಧ ಏಕವಚನದಲ್ಲಿ ಚಲುವರಾಯಸ್ವಾಮಿ ನೇರ ವಾಗ್ದಾಳಿ
Follow us
ಸಾಧು ಶ್ರೀನಾಥ್​
|

Updated on: Dec 02, 2019 | 2:39 PM

ಮಂಡ್ಯ: ಹೆಚ್.ಡಿ.ರೇವಣ್ಣ ಒಬ್ಬ ರಾಜಕಾರಣಿನಾ, ಅವನಿಗೆ ಸಂಸ್ಕೃತಿ ಇದ್ಯಾ? ಮಾಜಿ ಪ್ರಧಾನಿ ಮಗ ಹೇಗೆ ನಡೆದುಕೊಳ್ಳಬೇಕು ಅಂತಾ ಅವನಿಗೆ ಗೊತ್ತಿಲ್ವಾ? ಎಂದು ಕೆ.ಆರ್‌.ಪೇಟೆಯಲ್ಲಿ ರೇವಣ್ಣ ವಿರುದ್ಧ ಎನ್​. ಚಲುವರಾಯಸ್ವಾಮಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಮಾತು ಎತ್ತಿದ್ರೆ ಪಿಡಬ್ಲ್ಯೂಡಿ ಅಂತಾನೆ. ಅದೆಲ್ಲಾ ಬಿಟ್ಟು ಮಂಡ್ಯದಲ್ಲಿ ರಾಜಕಾರಣ ಮಾಡೋಕೆ ಹೇಳಿ. ಕೆ.ಆರ್‌.ಪೇಟೆಗೂ ಇವನಿಗೂ ಏನ್ ಸಂಬಂಧ. ಇವನು ಯಾರು ರೀ? ಮಾತು ಎತ್ತಿದ್ರೆ ನನ್ನ ತಮ್ಮನಿಗೆ ಹೇಳಿದ್ದೀನಿ ಅಂತಾನೆ. ದೇವೇಗೌಡರ ಮಗ, ಕುಮಾರಸ್ವಾಮಿ ಅಣ್ಣ ಇಷ್ಟೇ ಅವನ ಐಡೆಂಟಿಟಿ. ಅದನ್ನು ಬಿಟ್ರೆ ಲೋಕೋಪಯೋಗಿನೇ ಬೇಕು ಅಂತಾನೇ ಎಂದು ಕಿಡಿಕಾರಿದ್ದಾರೆ.

ಹಿಂಬಾಗಿಲಿನಿಂದ ಮಂತ್ರಿ ಆದ: ಕುಮಾರಸ್ವಾಮಿ 20 ತಿಂಗಳು ಸಿಎಂ ಆದಾಗ ರೇವಣ್ಣ ವೋಟ್ ಹಾಕಲು ಬರಲಿಲ್ಲ. ಹಿಂಬಾಗಿಲಿನಿಂದ ಬಂದು ಮಂತ್ರಿ ಆದ. ನಮ್ಮ ನಾಯಕರ ಮಗ, ನನ್ನ ಸ್ನೇಹಿತನ ಸಹೋದರ ಎಂದು ನಾನೂ ಗೌರವ ಕೊಡುತ್ತಿದ್ದೆ. ಆದ್ರೆ, ಅವನು ರಾಜಕಾರಣಿ ಅಲ್ಲ, ನಾಯಕನೂ ಅಲ್ಲ ಎಂದು ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್