AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇವಣ್ಣ ವಿರುದ್ಧ ಏಕವಚನದಲ್ಲಿ ಚಲುವರಾಯಸ್ವಾಮಿ ನೇರ ವಾಗ್ದಾಳಿ

ಮಂಡ್ಯ: ಹೆಚ್.ಡಿ.ರೇವಣ್ಣ ಒಬ್ಬ ರಾಜಕಾರಣಿನಾ, ಅವನಿಗೆ ಸಂಸ್ಕೃತಿ ಇದ್ಯಾ? ಮಾಜಿ ಪ್ರಧಾನಿ ಮಗ ಹೇಗೆ ನಡೆದುಕೊಳ್ಳಬೇಕು ಅಂತಾ ಅವನಿಗೆ ಗೊತ್ತಿಲ್ವಾ? ಎಂದು ಕೆ.ಆರ್‌.ಪೇಟೆಯಲ್ಲಿ ರೇವಣ್ಣ ವಿರುದ್ಧ ಎನ್​. ಚಲುವರಾಯಸ್ವಾಮಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಮಾತು ಎತ್ತಿದ್ರೆ ಪಿಡಬ್ಲ್ಯೂಡಿ ಅಂತಾನೆ. ಅದೆಲ್ಲಾ ಬಿಟ್ಟು ಮಂಡ್ಯದಲ್ಲಿ ರಾಜಕಾರಣ ಮಾಡೋಕೆ ಹೇಳಿ. ಕೆ.ಆರ್‌.ಪೇಟೆಗೂ ಇವನಿಗೂ ಏನ್ ಸಂಬಂಧ. ಇವನು ಯಾರು ರೀ? ಮಾತು ಎತ್ತಿದ್ರೆ ನನ್ನ ತಮ್ಮನಿಗೆ ಹೇಳಿದ್ದೀನಿ ಅಂತಾನೆ. ದೇವೇಗೌಡರ ಮಗ, ಕುಮಾರಸ್ವಾಮಿ ಅಣ್ಣ ಇಷ್ಟೇ ಅವನ ಐಡೆಂಟಿಟಿ. ಅದನ್ನು […]

ರೇವಣ್ಣ ವಿರುದ್ಧ ಏಕವಚನದಲ್ಲಿ ಚಲುವರಾಯಸ್ವಾಮಿ ನೇರ ವಾಗ್ದಾಳಿ
ಸಾಧು ಶ್ರೀನಾಥ್​
|

Updated on: Dec 02, 2019 | 2:39 PM

Share

ಮಂಡ್ಯ: ಹೆಚ್.ಡಿ.ರೇವಣ್ಣ ಒಬ್ಬ ರಾಜಕಾರಣಿನಾ, ಅವನಿಗೆ ಸಂಸ್ಕೃತಿ ಇದ್ಯಾ? ಮಾಜಿ ಪ್ರಧಾನಿ ಮಗ ಹೇಗೆ ನಡೆದುಕೊಳ್ಳಬೇಕು ಅಂತಾ ಅವನಿಗೆ ಗೊತ್ತಿಲ್ವಾ? ಎಂದು ಕೆ.ಆರ್‌.ಪೇಟೆಯಲ್ಲಿ ರೇವಣ್ಣ ವಿರುದ್ಧ ಎನ್​. ಚಲುವರಾಯಸ್ವಾಮಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಮಾತು ಎತ್ತಿದ್ರೆ ಪಿಡಬ್ಲ್ಯೂಡಿ ಅಂತಾನೆ. ಅದೆಲ್ಲಾ ಬಿಟ್ಟು ಮಂಡ್ಯದಲ್ಲಿ ರಾಜಕಾರಣ ಮಾಡೋಕೆ ಹೇಳಿ. ಕೆ.ಆರ್‌.ಪೇಟೆಗೂ ಇವನಿಗೂ ಏನ್ ಸಂಬಂಧ. ಇವನು ಯಾರು ರೀ? ಮಾತು ಎತ್ತಿದ್ರೆ ನನ್ನ ತಮ್ಮನಿಗೆ ಹೇಳಿದ್ದೀನಿ ಅಂತಾನೆ. ದೇವೇಗೌಡರ ಮಗ, ಕುಮಾರಸ್ವಾಮಿ ಅಣ್ಣ ಇಷ್ಟೇ ಅವನ ಐಡೆಂಟಿಟಿ. ಅದನ್ನು ಬಿಟ್ರೆ ಲೋಕೋಪಯೋಗಿನೇ ಬೇಕು ಅಂತಾನೇ ಎಂದು ಕಿಡಿಕಾರಿದ್ದಾರೆ.

ಹಿಂಬಾಗಿಲಿನಿಂದ ಮಂತ್ರಿ ಆದ: ಕುಮಾರಸ್ವಾಮಿ 20 ತಿಂಗಳು ಸಿಎಂ ಆದಾಗ ರೇವಣ್ಣ ವೋಟ್ ಹಾಕಲು ಬರಲಿಲ್ಲ. ಹಿಂಬಾಗಿಲಿನಿಂದ ಬಂದು ಮಂತ್ರಿ ಆದ. ನಮ್ಮ ನಾಯಕರ ಮಗ, ನನ್ನ ಸ್ನೇಹಿತನ ಸಹೋದರ ಎಂದು ನಾನೂ ಗೌರವ ಕೊಡುತ್ತಿದ್ದೆ. ಆದ್ರೆ, ಅವನು ರಾಜಕಾರಣಿ ಅಲ್ಲ, ನಾಯಕನೂ ಅಲ್ಲ ಎಂದು ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ