AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿದ್ರಾಮಣ್ಣ ಸಿಎಂ ಆಗಿದ್ದರೆ ಕೊರೊನಾದಿಂದ ಉಳಿಸೋಕ್ಕೆ ಭಗವಂತನಿಂದ್ಲೂ ಆಗ್ತಿರಲಿಲ್ಲ’

ಕೋಲಾರ: ಶ್ರೀನಿವಾಸಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಗವಂತನ ಇಚ್ಛೆ ಸಿಎಂ ಯಡಿಯೂರಪ್ಪ ಮೇಲೆ ಇರೋದ್ರಿಂದ ಕೊರೊನಾ ನಿಯಂತ್ರಣ ಆಗ್ತಿದೆ ಎಂದಿದ್ದಾರೆ. ಕೋಲಾರದ ಶ್ರೀನಿವಾಸಪುರದಲ್ಲಿ ಮಾತನಾಡಿದ ನಳಿನ್ ಕುಮಾರ್ ಭಗವಂತನ ಇಚ್ಛೆ ಸಿಎಂ ಮೇಲೆ ಇರೋದ್ರಿಂದ ಕೊರೊನಾ ನಿಯಂತ್ರಣ ಆಗ್ತಿದೆ ಸಿದ್ದರಾಮಣ್ಣ ಮುಖ್ಯಮಂತ್ರಿ ಆಗಿದ್ರೆ ಭಗವಂತನ ಕೈಯಲ್ಲೂ ಉಳಿಸೋಕೆ ಆಗ್ತಿರಲಿಲ್ಲ. ಬೇರೆ ಬೇರೆ ಕಡೆಗೆ ಹೋಗಿ ಇತಿಹಾಸ ಬರೆದವರು ಇವತ್ತು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವವರು ತಿಹಾರ್ […]

‘ಸಿದ್ರಾಮಣ್ಣ ಸಿಎಂ ಆಗಿದ್ದರೆ ಕೊರೊನಾದಿಂದ ಉಳಿಸೋಕ್ಕೆ ಭಗವಂತನಿಂದ್ಲೂ ಆಗ್ತಿರಲಿಲ್ಲ’
ಆಯೇಷಾ ಬಾನು
| Edited By: |

Updated on:Jul 23, 2020 | 6:10 PM

Share

ಕೋಲಾರ: ಶ್ರೀನಿವಾಸಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಗವಂತನ ಇಚ್ಛೆ ಸಿಎಂ ಯಡಿಯೂರಪ್ಪ ಮೇಲೆ ಇರೋದ್ರಿಂದ ಕೊರೊನಾ ನಿಯಂತ್ರಣ ಆಗ್ತಿದೆ ಎಂದಿದ್ದಾರೆ.

ಕೋಲಾರದ ಶ್ರೀನಿವಾಸಪುರದಲ್ಲಿ ಮಾತನಾಡಿದ ನಳಿನ್ ಕುಮಾರ್ ಭಗವಂತನ ಇಚ್ಛೆ ಸಿಎಂ ಮೇಲೆ ಇರೋದ್ರಿಂದ ಕೊರೊನಾ ನಿಯಂತ್ರಣ ಆಗ್ತಿದೆ ಸಿದ್ದರಾಮಣ್ಣ ಮುಖ್ಯಮಂತ್ರಿ ಆಗಿದ್ರೆ ಭಗವಂತನ ಕೈಯಲ್ಲೂ ಉಳಿಸೋಕೆ ಆಗ್ತಿರಲಿಲ್ಲ. ಬೇರೆ ಬೇರೆ ಕಡೆಗೆ ಹೋಗಿ ಇತಿಹಾಸ ಬರೆದವರು ಇವತ್ತು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ಮಾತನಾಡುವವರು ತಿಹಾರ್ ಜೈಲಿನಲ್ಲಿ ಏಕೆ ಕುಳಿತುಕೊಳ್ಳುತ್ತಿದ್ರು. ಕೊರೊನಾ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಕೊರೊನಾ ಸಂದರ್ಭದಲ್ಲಿ ಕಾಂಗ್ರೆಸ್ ಸಹಕಾರ ನೀಡುತ್ತಿಲ್ಲ. ನಾವು ವಿರೋಧ ಪಕ್ಷದಲ್ಲಿದ್ದಾಗ ಇಂತಹ ಸಂದರ್ಭ ಬಂದಾಗ ಸಹಕರಿಸಿದ್ದೇವೆ. ಕಿಟ್​ನಲ್ಲಿ ಹಗರಣ ಆಗಿದೆ ಅಂತ ಕಾಂಗ್ರೆಸ್ ಬಾಯಿಗೆ ಬಂದಂತ್ತೆ ಮಾತನಾಡುತ್ತಿದೆ ಎಂದು ವಾಗ್ದಾಳಿ ನಡೆಸಿದೆ.

Published On - 3:47 pm, Wed, 22 July 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್