AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಈ ಮಾರ್ಗದಲ್ಲಿ ಪ್ರಯಾಣಿಕರಿಗಿಲ್ಲ ಮೆಟ್ರೋ ಸೇವೆ!

ಬೆಂಗಳೂರು: 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ಹಿನ್ನೆಲೆ ಇಂದು ಹಸಿರು ಮಾರ್ಗ ಮೆಟ್ರೋ ಸ್ಥಗಿತಗೊಳ್ಳಲಿದೆ. ಆರ್.ವಿ.ರಸ್ತೆ-ಯಲಚೇನಹಳ್ಳಿ ಮಾರ್ಗದಲ್ಲಿ ಸಾಗುವ ಮೆಟ್ರೋ ಇಂದು ಅಂದರೆ ಒಂದು ದಿನದ ಮಟ್ಟಿಗೆ ತನ್ನ ಸಂಚಾರವನ್ನು ನಿಲ್ಲಿಸಲಿದೆ. ರೀಚ್-4ಮಾರ್ಗಕ್ಕೆ ವಿದ್ಯುತ್ ಸ್ವೀಕರಿಸುವ ಉಪಕೇಂದ್ರದಿಂದ ಯಲಚೇನಹಳ್ಳಿ ನಿಲ್ದಾಣ ಮತ್ತು ಅದಕ್ಕಿಂತ ಮುಂದುವೆರೆದು ಅಂಜನಾಪುರದ ನಿಲ್ದಾಣದ ವರೆಗೆ 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ನಡೆಯಲಿದೆ. ಹೀಗಾಗಿ ಮೆಟ್ರೋ ಸಂಚಾರ ಇರುವುದಿಲ್ಲ. ಇನ್ನು ಇದೇ ಹಸಿರು ಮಾರ್ಗದ ಮೆಟ್ರೋ ನಾಗಸಂದ್ರ-ಆರ್.ವಿ.ರಸ್ತೆ ನಡುವೆ […]

ಇಂದು ಈ ಮಾರ್ಗದಲ್ಲಿ ಪ್ರಯಾಣಿಕರಿಗಿಲ್ಲ ಮೆಟ್ರೋ ಸೇವೆ!
ಸಾಧು ಶ್ರೀನಾಥ್​
|

Updated on: Feb 16, 2020 | 11:25 AM

Share

ಬೆಂಗಳೂರು: 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ಹಿನ್ನೆಲೆ ಇಂದು ಹಸಿರು ಮಾರ್ಗ ಮೆಟ್ರೋ ಸ್ಥಗಿತಗೊಳ್ಳಲಿದೆ. ಆರ್.ವಿ.ರಸ್ತೆ-ಯಲಚೇನಹಳ್ಳಿ ಮಾರ್ಗದಲ್ಲಿ ಸಾಗುವ ಮೆಟ್ರೋ ಇಂದು ಅಂದರೆ ಒಂದು ದಿನದ ಮಟ್ಟಿಗೆ ತನ್ನ ಸಂಚಾರವನ್ನು ನಿಲ್ಲಿಸಲಿದೆ.

ರೀಚ್-4ಮಾರ್ಗಕ್ಕೆ ವಿದ್ಯುತ್ ಸ್ವೀಕರಿಸುವ ಉಪಕೇಂದ್ರದಿಂದ ಯಲಚೇನಹಳ್ಳಿ ನಿಲ್ದಾಣ ಮತ್ತು ಅದಕ್ಕಿಂತ ಮುಂದುವೆರೆದು ಅಂಜನಾಪುರದ ನಿಲ್ದಾಣದ ವರೆಗೆ 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ನಡೆಯಲಿದೆ. ಹೀಗಾಗಿ ಮೆಟ್ರೋ ಸಂಚಾರ ಇರುವುದಿಲ್ಲ.

ಇನ್ನು ಇದೇ ಹಸಿರು ಮಾರ್ಗದ ಮೆಟ್ರೋ ನಾಗಸಂದ್ರ-ಆರ್.ವಿ.ರಸ್ತೆ ನಡುವೆ ಎಂದಿನಂತೆ ಮೆಟ್ರೋ ಸೇವೆ ಲಭ್ಯವಿರಲಿದೆ. ಹಾಗೂ ಬೈಯಪ್ಪನಹಳ್ಳಿ-ಮೈಸೂರುವರೆಗಿನ ನೇರಳೆ ಮಾರ್ಗದ ರೈಲು ಸಂಚಾರದಲ್ಲೂ ಬದಲಾವಣೆ ಇಲ್ಲ. ನಾಗಸಂದ್ರ ಮತ್ತು ಯಲಚೇನಹಳ್ಳಿ ನಿಲ್ದಾಣಗಳ ನಡುವೆ ಫೆಬ್ರವರಿ 17ರಂದು ಬೆಳಗ್ಗೆ 5ರಿಂದ ಎಂದಿನಂತೆ ಸೇವೆ ಪುನರಾಂಭವಾಗಲಿದೆ ಎಂದು ಬಿಎಂಆರ್​ಸಿಎಲ್ ಪ್ರಕಟಣೆ ಹೊರಡಿಸಿದೆ.

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?