AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಈ ಮಾರ್ಗದಲ್ಲಿ ಪ್ರಯಾಣಿಕರಿಗಿಲ್ಲ ಮೆಟ್ರೋ ಸೇವೆ!

ಬೆಂಗಳೂರು: 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ಹಿನ್ನೆಲೆ ಇಂದು ಹಸಿರು ಮಾರ್ಗ ಮೆಟ್ರೋ ಸ್ಥಗಿತಗೊಳ್ಳಲಿದೆ. ಆರ್.ವಿ.ರಸ್ತೆ-ಯಲಚೇನಹಳ್ಳಿ ಮಾರ್ಗದಲ್ಲಿ ಸಾಗುವ ಮೆಟ್ರೋ ಇಂದು ಅಂದರೆ ಒಂದು ದಿನದ ಮಟ್ಟಿಗೆ ತನ್ನ ಸಂಚಾರವನ್ನು ನಿಲ್ಲಿಸಲಿದೆ. ರೀಚ್-4ಮಾರ್ಗಕ್ಕೆ ವಿದ್ಯುತ್ ಸ್ವೀಕರಿಸುವ ಉಪಕೇಂದ್ರದಿಂದ ಯಲಚೇನಹಳ್ಳಿ ನಿಲ್ದಾಣ ಮತ್ತು ಅದಕ್ಕಿಂತ ಮುಂದುವೆರೆದು ಅಂಜನಾಪುರದ ನಿಲ್ದಾಣದ ವರೆಗೆ 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ನಡೆಯಲಿದೆ. ಹೀಗಾಗಿ ಮೆಟ್ರೋ ಸಂಚಾರ ಇರುವುದಿಲ್ಲ. ಇನ್ನು ಇದೇ ಹಸಿರು ಮಾರ್ಗದ ಮೆಟ್ರೋ ನಾಗಸಂದ್ರ-ಆರ್.ವಿ.ರಸ್ತೆ ನಡುವೆ […]

ಇಂದು ಈ ಮಾರ್ಗದಲ್ಲಿ ಪ್ರಯಾಣಿಕರಿಗಿಲ್ಲ ಮೆಟ್ರೋ ಸೇವೆ!
ಸಾಧು ಶ್ರೀನಾಥ್​
|

Updated on: Feb 16, 2020 | 11:25 AM

Share

ಬೆಂಗಳೂರು: 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ಹಿನ್ನೆಲೆ ಇಂದು ಹಸಿರು ಮಾರ್ಗ ಮೆಟ್ರೋ ಸ್ಥಗಿತಗೊಳ್ಳಲಿದೆ. ಆರ್.ವಿ.ರಸ್ತೆ-ಯಲಚೇನಹಳ್ಳಿ ಮಾರ್ಗದಲ್ಲಿ ಸಾಗುವ ಮೆಟ್ರೋ ಇಂದು ಅಂದರೆ ಒಂದು ದಿನದ ಮಟ್ಟಿಗೆ ತನ್ನ ಸಂಚಾರವನ್ನು ನಿಲ್ಲಿಸಲಿದೆ.

ರೀಚ್-4ಮಾರ್ಗಕ್ಕೆ ವಿದ್ಯುತ್ ಸ್ವೀಕರಿಸುವ ಉಪಕೇಂದ್ರದಿಂದ ಯಲಚೇನಹಳ್ಳಿ ನಿಲ್ದಾಣ ಮತ್ತು ಅದಕ್ಕಿಂತ ಮುಂದುವೆರೆದು ಅಂಜನಾಪುರದ ನಿಲ್ದಾಣದ ವರೆಗೆ 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ನಡೆಯಲಿದೆ. ಹೀಗಾಗಿ ಮೆಟ್ರೋ ಸಂಚಾರ ಇರುವುದಿಲ್ಲ.

ಇನ್ನು ಇದೇ ಹಸಿರು ಮಾರ್ಗದ ಮೆಟ್ರೋ ನಾಗಸಂದ್ರ-ಆರ್.ವಿ.ರಸ್ತೆ ನಡುವೆ ಎಂದಿನಂತೆ ಮೆಟ್ರೋ ಸೇವೆ ಲಭ್ಯವಿರಲಿದೆ. ಹಾಗೂ ಬೈಯಪ್ಪನಹಳ್ಳಿ-ಮೈಸೂರುವರೆಗಿನ ನೇರಳೆ ಮಾರ್ಗದ ರೈಲು ಸಂಚಾರದಲ್ಲೂ ಬದಲಾವಣೆ ಇಲ್ಲ. ನಾಗಸಂದ್ರ ಮತ್ತು ಯಲಚೇನಹಳ್ಳಿ ನಿಲ್ದಾಣಗಳ ನಡುವೆ ಫೆಬ್ರವರಿ 17ರಂದು ಬೆಳಗ್ಗೆ 5ರಿಂದ ಎಂದಿನಂತೆ ಸೇವೆ ಪುನರಾಂಭವಾಗಲಿದೆ ಎಂದು ಬಿಎಂಆರ್​ಸಿಎಲ್ ಪ್ರಕಟಣೆ ಹೊರಡಿಸಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ