AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಈ ಮಾರ್ಗದಲ್ಲಿ ಪ್ರಯಾಣಿಕರಿಗಿಲ್ಲ ಮೆಟ್ರೋ ಸೇವೆ!

ಬೆಂಗಳೂರು: 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ಹಿನ್ನೆಲೆ ಇಂದು ಹಸಿರು ಮಾರ್ಗ ಮೆಟ್ರೋ ಸ್ಥಗಿತಗೊಳ್ಳಲಿದೆ. ಆರ್.ವಿ.ರಸ್ತೆ-ಯಲಚೇನಹಳ್ಳಿ ಮಾರ್ಗದಲ್ಲಿ ಸಾಗುವ ಮೆಟ್ರೋ ಇಂದು ಅಂದರೆ ಒಂದು ದಿನದ ಮಟ್ಟಿಗೆ ತನ್ನ ಸಂಚಾರವನ್ನು ನಿಲ್ಲಿಸಲಿದೆ. ರೀಚ್-4ಮಾರ್ಗಕ್ಕೆ ವಿದ್ಯುತ್ ಸ್ವೀಕರಿಸುವ ಉಪಕೇಂದ್ರದಿಂದ ಯಲಚೇನಹಳ್ಳಿ ನಿಲ್ದಾಣ ಮತ್ತು ಅದಕ್ಕಿಂತ ಮುಂದುವೆರೆದು ಅಂಜನಾಪುರದ ನಿಲ್ದಾಣದ ವರೆಗೆ 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ನಡೆಯಲಿದೆ. ಹೀಗಾಗಿ ಮೆಟ್ರೋ ಸಂಚಾರ ಇರುವುದಿಲ್ಲ. ಇನ್ನು ಇದೇ ಹಸಿರು ಮಾರ್ಗದ ಮೆಟ್ರೋ ನಾಗಸಂದ್ರ-ಆರ್.ವಿ.ರಸ್ತೆ ನಡುವೆ […]

ಇಂದು ಈ ಮಾರ್ಗದಲ್ಲಿ ಪ್ರಯಾಣಿಕರಿಗಿಲ್ಲ ಮೆಟ್ರೋ ಸೇವೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 16, 2020 | 11:25 AM

Share

ಬೆಂಗಳೂರು: 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ಹಿನ್ನೆಲೆ ಇಂದು ಹಸಿರು ಮಾರ್ಗ ಮೆಟ್ರೋ ಸ್ಥಗಿತಗೊಳ್ಳಲಿದೆ. ಆರ್.ವಿ.ರಸ್ತೆ-ಯಲಚೇನಹಳ್ಳಿ ಮಾರ್ಗದಲ್ಲಿ ಸಾಗುವ ಮೆಟ್ರೋ ಇಂದು ಅಂದರೆ ಒಂದು ದಿನದ ಮಟ್ಟಿಗೆ ತನ್ನ ಸಂಚಾರವನ್ನು ನಿಲ್ಲಿಸಲಿದೆ.

ರೀಚ್-4ಮಾರ್ಗಕ್ಕೆ ವಿದ್ಯುತ್ ಸ್ವೀಕರಿಸುವ ಉಪಕೇಂದ್ರದಿಂದ ಯಲಚೇನಹಳ್ಳಿ ನಿಲ್ದಾಣ ಮತ್ತು ಅದಕ್ಕಿಂತ ಮುಂದುವೆರೆದು ಅಂಜನಾಪುರದ ನಿಲ್ದಾಣದ ವರೆಗೆ 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ನಡೆಯಲಿದೆ. ಹೀಗಾಗಿ ಮೆಟ್ರೋ ಸಂಚಾರ ಇರುವುದಿಲ್ಲ.

ಇನ್ನು ಇದೇ ಹಸಿರು ಮಾರ್ಗದ ಮೆಟ್ರೋ ನಾಗಸಂದ್ರ-ಆರ್.ವಿ.ರಸ್ತೆ ನಡುವೆ ಎಂದಿನಂತೆ ಮೆಟ್ರೋ ಸೇವೆ ಲಭ್ಯವಿರಲಿದೆ. ಹಾಗೂ ಬೈಯಪ್ಪನಹಳ್ಳಿ-ಮೈಸೂರುವರೆಗಿನ ನೇರಳೆ ಮಾರ್ಗದ ರೈಲು ಸಂಚಾರದಲ್ಲೂ ಬದಲಾವಣೆ ಇಲ್ಲ. ನಾಗಸಂದ್ರ ಮತ್ತು ಯಲಚೇನಹಳ್ಳಿ ನಿಲ್ದಾಣಗಳ ನಡುವೆ ಫೆಬ್ರವರಿ 17ರಂದು ಬೆಳಗ್ಗೆ 5ರಿಂದ ಎಂದಿನಂತೆ ಸೇವೆ ಪುನರಾಂಭವಾಗಲಿದೆ ಎಂದು ಬಿಎಂಆರ್​ಸಿಎಲ್ ಪ್ರಕಟಣೆ ಹೊರಡಿಸಿದೆ.

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ