AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಈ ಮಾರ್ಗದಲ್ಲಿ ಪ್ರಯಾಣಿಕರಿಗಿಲ್ಲ ಮೆಟ್ರೋ ಸೇವೆ!

ಬೆಂಗಳೂರು: 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ಹಿನ್ನೆಲೆ ಇಂದು ಹಸಿರು ಮಾರ್ಗ ಮೆಟ್ರೋ ಸ್ಥಗಿತಗೊಳ್ಳಲಿದೆ. ಆರ್.ವಿ.ರಸ್ತೆ-ಯಲಚೇನಹಳ್ಳಿ ಮಾರ್ಗದಲ್ಲಿ ಸಾಗುವ ಮೆಟ್ರೋ ಇಂದು ಅಂದರೆ ಒಂದು ದಿನದ ಮಟ್ಟಿಗೆ ತನ್ನ ಸಂಚಾರವನ್ನು ನಿಲ್ಲಿಸಲಿದೆ. ರೀಚ್-4ಮಾರ್ಗಕ್ಕೆ ವಿದ್ಯುತ್ ಸ್ವೀಕರಿಸುವ ಉಪಕೇಂದ್ರದಿಂದ ಯಲಚೇನಹಳ್ಳಿ ನಿಲ್ದಾಣ ಮತ್ತು ಅದಕ್ಕಿಂತ ಮುಂದುವೆರೆದು ಅಂಜನಾಪುರದ ನಿಲ್ದಾಣದ ವರೆಗೆ 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ನಡೆಯಲಿದೆ. ಹೀಗಾಗಿ ಮೆಟ್ರೋ ಸಂಚಾರ ಇರುವುದಿಲ್ಲ. ಇನ್ನು ಇದೇ ಹಸಿರು ಮಾರ್ಗದ ಮೆಟ್ರೋ ನಾಗಸಂದ್ರ-ಆರ್.ವಿ.ರಸ್ತೆ ನಡುವೆ […]

ಇಂದು ಈ ಮಾರ್ಗದಲ್ಲಿ ಪ್ರಯಾಣಿಕರಿಗಿಲ್ಲ ಮೆಟ್ರೋ ಸೇವೆ!
ಸಾಧು ಶ್ರೀನಾಥ್​
|

Updated on: Feb 16, 2020 | 11:25 AM

Share

ಬೆಂಗಳೂರು: 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ಹಿನ್ನೆಲೆ ಇಂದು ಹಸಿರು ಮಾರ್ಗ ಮೆಟ್ರೋ ಸ್ಥಗಿತಗೊಳ್ಳಲಿದೆ. ಆರ್.ವಿ.ರಸ್ತೆ-ಯಲಚೇನಹಳ್ಳಿ ಮಾರ್ಗದಲ್ಲಿ ಸಾಗುವ ಮೆಟ್ರೋ ಇಂದು ಅಂದರೆ ಒಂದು ದಿನದ ಮಟ್ಟಿಗೆ ತನ್ನ ಸಂಚಾರವನ್ನು ನಿಲ್ಲಿಸಲಿದೆ.

ರೀಚ್-4ಮಾರ್ಗಕ್ಕೆ ವಿದ್ಯುತ್ ಸ್ವೀಕರಿಸುವ ಉಪಕೇಂದ್ರದಿಂದ ಯಲಚೇನಹಳ್ಳಿ ನಿಲ್ದಾಣ ಮತ್ತು ಅದಕ್ಕಿಂತ ಮುಂದುವೆರೆದು ಅಂಜನಾಪುರದ ನಿಲ್ದಾಣದ ವರೆಗೆ 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ನಡೆಯಲಿದೆ. ಹೀಗಾಗಿ ಮೆಟ್ರೋ ಸಂಚಾರ ಇರುವುದಿಲ್ಲ.

ಇನ್ನು ಇದೇ ಹಸಿರು ಮಾರ್ಗದ ಮೆಟ್ರೋ ನಾಗಸಂದ್ರ-ಆರ್.ವಿ.ರಸ್ತೆ ನಡುವೆ ಎಂದಿನಂತೆ ಮೆಟ್ರೋ ಸೇವೆ ಲಭ್ಯವಿರಲಿದೆ. ಹಾಗೂ ಬೈಯಪ್ಪನಹಳ್ಳಿ-ಮೈಸೂರುವರೆಗಿನ ನೇರಳೆ ಮಾರ್ಗದ ರೈಲು ಸಂಚಾರದಲ್ಲೂ ಬದಲಾವಣೆ ಇಲ್ಲ. ನಾಗಸಂದ್ರ ಮತ್ತು ಯಲಚೇನಹಳ್ಳಿ ನಿಲ್ದಾಣಗಳ ನಡುವೆ ಫೆಬ್ರವರಿ 17ರಂದು ಬೆಳಗ್ಗೆ 5ರಿಂದ ಎಂದಿನಂತೆ ಸೇವೆ ಪುನರಾಂಭವಾಗಲಿದೆ ಎಂದು ಬಿಎಂಆರ್​ಸಿಎಲ್ ಪ್ರಕಟಣೆ ಹೊರಡಿಸಿದೆ.

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ