AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಈ ಮಾರ್ಗದಲ್ಲಿ ಪ್ರಯಾಣಿಕರಿಗಿಲ್ಲ ಮೆಟ್ರೋ ಸೇವೆ!

ಬೆಂಗಳೂರು: 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ಹಿನ್ನೆಲೆ ಇಂದು ಹಸಿರು ಮಾರ್ಗ ಮೆಟ್ರೋ ಸ್ಥಗಿತಗೊಳ್ಳಲಿದೆ. ಆರ್.ವಿ.ರಸ್ತೆ-ಯಲಚೇನಹಳ್ಳಿ ಮಾರ್ಗದಲ್ಲಿ ಸಾಗುವ ಮೆಟ್ರೋ ಇಂದು ಅಂದರೆ ಒಂದು ದಿನದ ಮಟ್ಟಿಗೆ ತನ್ನ ಸಂಚಾರವನ್ನು ನಿಲ್ಲಿಸಲಿದೆ. ರೀಚ್-4ಮಾರ್ಗಕ್ಕೆ ವಿದ್ಯುತ್ ಸ್ವೀಕರಿಸುವ ಉಪಕೇಂದ್ರದಿಂದ ಯಲಚೇನಹಳ್ಳಿ ನಿಲ್ದಾಣ ಮತ್ತು ಅದಕ್ಕಿಂತ ಮುಂದುವೆರೆದು ಅಂಜನಾಪುರದ ನಿಲ್ದಾಣದ ವರೆಗೆ 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ನಡೆಯಲಿದೆ. ಹೀಗಾಗಿ ಮೆಟ್ರೋ ಸಂಚಾರ ಇರುವುದಿಲ್ಲ. ಇನ್ನು ಇದೇ ಹಸಿರು ಮಾರ್ಗದ ಮೆಟ್ರೋ ನಾಗಸಂದ್ರ-ಆರ್.ವಿ.ರಸ್ತೆ ನಡುವೆ […]

ಇಂದು ಈ ಮಾರ್ಗದಲ್ಲಿ ಪ್ರಯಾಣಿಕರಿಗಿಲ್ಲ ಮೆಟ್ರೋ ಸೇವೆ!
ಸಾಧು ಶ್ರೀನಾಥ್​
|

Updated on: Feb 16, 2020 | 11:25 AM

Share

ಬೆಂಗಳೂರು: 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ಹಿನ್ನೆಲೆ ಇಂದು ಹಸಿರು ಮಾರ್ಗ ಮೆಟ್ರೋ ಸ್ಥಗಿತಗೊಳ್ಳಲಿದೆ. ಆರ್.ವಿ.ರಸ್ತೆ-ಯಲಚೇನಹಳ್ಳಿ ಮಾರ್ಗದಲ್ಲಿ ಸಾಗುವ ಮೆಟ್ರೋ ಇಂದು ಅಂದರೆ ಒಂದು ದಿನದ ಮಟ್ಟಿಗೆ ತನ್ನ ಸಂಚಾರವನ್ನು ನಿಲ್ಲಿಸಲಿದೆ.

ರೀಚ್-4ಮಾರ್ಗಕ್ಕೆ ವಿದ್ಯುತ್ ಸ್ವೀಕರಿಸುವ ಉಪಕೇಂದ್ರದಿಂದ ಯಲಚೇನಹಳ್ಳಿ ನಿಲ್ದಾಣ ಮತ್ತು ಅದಕ್ಕಿಂತ ಮುಂದುವೆರೆದು ಅಂಜನಾಪುರದ ನಿಲ್ದಾಣದ ವರೆಗೆ 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ನಡೆಯಲಿದೆ. ಹೀಗಾಗಿ ಮೆಟ್ರೋ ಸಂಚಾರ ಇರುವುದಿಲ್ಲ.

ಇನ್ನು ಇದೇ ಹಸಿರು ಮಾರ್ಗದ ಮೆಟ್ರೋ ನಾಗಸಂದ್ರ-ಆರ್.ವಿ.ರಸ್ತೆ ನಡುವೆ ಎಂದಿನಂತೆ ಮೆಟ್ರೋ ಸೇವೆ ಲಭ್ಯವಿರಲಿದೆ. ಹಾಗೂ ಬೈಯಪ್ಪನಹಳ್ಳಿ-ಮೈಸೂರುವರೆಗಿನ ನೇರಳೆ ಮಾರ್ಗದ ರೈಲು ಸಂಚಾರದಲ್ಲೂ ಬದಲಾವಣೆ ಇಲ್ಲ. ನಾಗಸಂದ್ರ ಮತ್ತು ಯಲಚೇನಹಳ್ಳಿ ನಿಲ್ದಾಣಗಳ ನಡುವೆ ಫೆಬ್ರವರಿ 17ರಂದು ಬೆಳಗ್ಗೆ 5ರಿಂದ ಎಂದಿನಂತೆ ಸೇವೆ ಪುನರಾಂಭವಾಗಲಿದೆ ಎಂದು ಬಿಎಂಆರ್​ಸಿಎಲ್ ಪ್ರಕಟಣೆ ಹೊರಡಿಸಿದೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?