AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿಗಿರಿಧಾಮದಲ್ಲಿ ನ್ಯೂ ಇಯರ್​ ಸಂಭ್ರಮಾಚರಣೆಗೆ ಬ್ರೇಕ್: 3 ದಿನ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ನ್ಯೂ ಇಯರ್​ ಆಚರಣೆಗೆಂದು ಬೆಂಗಳೂರಿಗೆ ಹತ್ತಿರವಿರುವ ನಂದಿ ಬೆಟ್ಟಕ್ಕೆ ತೆರಳಲು ಪ್ಲಾನ್​ ಮಾಡಿದ್ದ ಬೆಂಗಳೂರಿಗರಿಗೆ ನಿರಾಶೆ ಎದುರಾಗಲಿದೆ. ಇದಕ್ಕೆ ಕಾರಣ, ನಂದಿಗಿರಿಧಾಮದಲ್ಲಿ ಹೊಸವರ್ಷದ ಸಂಭ್ರಮಾಚರಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ.

ನಂದಿಗಿರಿಧಾಮದಲ್ಲಿ ನ್ಯೂ ಇಯರ್​ ಸಂಭ್ರಮಾಚರಣೆಗೆ ಬ್ರೇಕ್: 3 ದಿನ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
ನಂದಿಗಿರಿಧಾಮದಲ್ಲಿ ನ್ಯೂ ಇಯರ್​ ಸಂಭ್ರಮಾಚರಣೆಗೆ ಬ್ರೇಕ್
KUSHAL V
|

Updated on:Dec 26, 2020 | 5:58 PM

Share

ಚಿಕ್ಕಬಳ್ಳಾಪುರ: ನ್ಯೂ ಇಯರ್​ ಆಚರಣೆಗೆಂದು ಬೆಂಗಳೂರಿಗೆ ಹತ್ತಿರವಿರುವ ನಂದಿ ಬೆಟ್ಟಕ್ಕೆ ತೆರಳಲು ಪ್ಲಾನ್​ ಮಾಡಿದ್ದ ಬೆಂಗಳೂರಿಗರಿಗೆ ನಿರಾಶೆ ಎದುರಾಗಲಿದೆ. ಇದಕ್ಕೆ ಕಾರಣ, ನಂದಿಗಿರಿಧಾಮದಲ್ಲಿ ಹೊಸವರ್ಷದ ಸಂಭ್ರಮಾಚರಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ.

ಹೌದು, ನಂದಿಗಿರಿಧಾಮಕ್ಕೆ 3 ದಿನಗಳ ಕಾಲ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಡಿ.30ರ ಸಂಜೆ 6ರಿಂದ ಜ.2ರ ಬೆಳಗ್ಗೆ 6ರವರೆಗೆ ಪ್ರವಾಸಿಗರು ಪ್ರವೇಶಕ್ಕ ನಿರ್ಬಂಧ ವಿಧಿಸಲಾಗಿದೆ. ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ರಿಂದ ಆದೇಶ ಹೊರಡಿಸಲಾಗಿದೆ.

ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಹಸಿರು ಹೊದ್ದು ನಿಂತ ಕರೀಘಟ್ಟ ಬೆಟ್ಟ!;

Published On - 4:53 pm, Sat, 26 December 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!