AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿಗಿರಿಧಾಮದಲ್ಲಿ ನ್ಯೂ ಇಯರ್​ ಸಂಭ್ರಮಾಚರಣೆಗೆ ಬ್ರೇಕ್: 3 ದಿನ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ನ್ಯೂ ಇಯರ್​ ಆಚರಣೆಗೆಂದು ಬೆಂಗಳೂರಿಗೆ ಹತ್ತಿರವಿರುವ ನಂದಿ ಬೆಟ್ಟಕ್ಕೆ ತೆರಳಲು ಪ್ಲಾನ್​ ಮಾಡಿದ್ದ ಬೆಂಗಳೂರಿಗರಿಗೆ ನಿರಾಶೆ ಎದುರಾಗಲಿದೆ. ಇದಕ್ಕೆ ಕಾರಣ, ನಂದಿಗಿರಿಧಾಮದಲ್ಲಿ ಹೊಸವರ್ಷದ ಸಂಭ್ರಮಾಚರಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ.

ನಂದಿಗಿರಿಧಾಮದಲ್ಲಿ ನ್ಯೂ ಇಯರ್​ ಸಂಭ್ರಮಾಚರಣೆಗೆ ಬ್ರೇಕ್: 3 ದಿನ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
ನಂದಿಗಿರಿಧಾಮದಲ್ಲಿ ನ್ಯೂ ಇಯರ್​ ಸಂಭ್ರಮಾಚರಣೆಗೆ ಬ್ರೇಕ್
KUSHAL V
|

Updated on:Dec 26, 2020 | 5:58 PM

Share

ಚಿಕ್ಕಬಳ್ಳಾಪುರ: ನ್ಯೂ ಇಯರ್​ ಆಚರಣೆಗೆಂದು ಬೆಂಗಳೂರಿಗೆ ಹತ್ತಿರವಿರುವ ನಂದಿ ಬೆಟ್ಟಕ್ಕೆ ತೆರಳಲು ಪ್ಲಾನ್​ ಮಾಡಿದ್ದ ಬೆಂಗಳೂರಿಗರಿಗೆ ನಿರಾಶೆ ಎದುರಾಗಲಿದೆ. ಇದಕ್ಕೆ ಕಾರಣ, ನಂದಿಗಿರಿಧಾಮದಲ್ಲಿ ಹೊಸವರ್ಷದ ಸಂಭ್ರಮಾಚರಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ.

ಹೌದು, ನಂದಿಗಿರಿಧಾಮಕ್ಕೆ 3 ದಿನಗಳ ಕಾಲ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಡಿ.30ರ ಸಂಜೆ 6ರಿಂದ ಜ.2ರ ಬೆಳಗ್ಗೆ 6ರವರೆಗೆ ಪ್ರವಾಸಿಗರು ಪ್ರವೇಶಕ್ಕ ನಿರ್ಬಂಧ ವಿಧಿಸಲಾಗಿದೆ. ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ರಿಂದ ಆದೇಶ ಹೊರಡಿಸಲಾಗಿದೆ.

ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಹಸಿರು ಹೊದ್ದು ನಿಂತ ಕರೀಘಟ್ಟ ಬೆಟ್ಟ!;

Published On - 4:53 pm, Sat, 26 December 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!